ತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ

ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ತಮಿಳುನಾಡು ಸರಕಾರ ಅನುಮತಿ ನೀಡಬೇಕು. ಅದು ಬಿಟ್ಟು ಚೆನ್ನೈ ನ ಕನ್ನಡ ಸಂಘದ ಜಾಗದಲ್ಲಿ ಪ್ರತಿಮೆ ಅನಾವರಣಗೊಳಿಸಿದರೆ ಯಾವ ಕಾರಣಕ್ಕೂ ಕರವೇ ಇಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಚರ್ಚಿಸಲು ಎಲ್ಲಾ ಕನ್ನಡಪರ ಸಂಘಟನೆಗಳ ಸಭೆ ಇದೇ 19 ರಂದು ಕರೆಯಲಾಗಿದೆ.
ಮುಖ್ಯಮಂತ್ರಿಗಳು ರಾತ್ರೋರಾತ್ರಿ ರಾಜಕೀಯ ದುರುದ್ದೇಶದಿಂದ ಕರುಣಾನಿಧಿ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಪ್ರತಿಮೆ ಸ್ಥಾಪನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರದಲ್ಲಿ ಚೆನ್ನೈನಲ್ಲಿರುವ ಕನ್ನಡ ಸಂಘಟನೆಗಳನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನೆರೆಯ ರಾಜ್ಯದೊಂದಿಗೆ ಪ್ರೀತಿ, ವಿಶ್ವಾಸದಿಂದ ನಡೆದುಕೊಳ್ಳುವ ಕನಿಷ್ಟ ಸೌಜನ್ಯ ತಮಿಳುನಾಡಿಗೆ ಇಲ್ಲ. ಕರ್ನಾಟಕದೊಂದಿಗೆ ಪದೇಪದೇ ಜಗಳಕ್ಕೆ ಬರುತ್ತಿರುವ ತಮಿಳುನಾಡು ಕವಿಯ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವ ಉದ್ದೇಶವಾದರೂ ಏನು ಎಂದು ನಾರಾಯಣಗೌಡ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications