5278672611ಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ?/news/2009/06/29/patil-in-reckoning-for-governor-post.htmlನವದೆಹಲಿ, ಜೂ.29: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರಿಗೆ ರಾಜ್ಯಪಾಲ ಹುದ್ದೆ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಕೇಂದ್ರ ಸಚಿವ ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಹೋಗಿತ್ತು. ಜುಲೈ-ಆಗಸ್ಟ್ ತಿಂಗಳಲ್ಲಿ 7 ರಾಜ್ಯಗಳ ರಾಜ್ಯಪಾಲ ಹುದ್ದೆಗಳನ್ನು ಕೇಂದ್ರ ಸರಕಾರ ಭರ್ತಿ ಮಾಡಬೇಕಿದ್ದು, ಶಿವರಾಜ್ ಪಾಟೀಲ್ ಸೇರಿ ಕೆಲ ಮಾಜಿ ಕೇಂದ್ರ ಸಚಿವರಿಗೆ 37634http://kannada.oneindia.com/img/2009/06/29-shivrajpatil3.jpg5278672611ಭಾರತದ ಉದ್ಯಮಿಗಳೊಂದಿಗೆ ಹಿಲರಿ ಸಮಾಲೋಚನೆ/news/2009/07/18/hillary-clinton-meets-indian-industrialists.htmlಮುಂಬೈ, ಜು. 18 : ಐದು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿರುವ ಅಮೆರಿಕಾದ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಹೊಟೇಲ್ ತಾಜ್ ನಲ್ಲಿ ಭಾರತದ ಪ್ರಮುಖ ಉದ್ಯಮಿಗಳೊಂದಿಗೆ ಶನಿವಾರ ಬೆಳಿಗ್ಗೆ ಚರ್ಚೆ ನಡೆಸಿದರು.ಆರ್ಥಿಕ ಬಿಕ್ಕಟ್ಟು, ಬಂಡವಾಳ ಹೂಡಿಕೆ ಮುಂತಾದ ವಿಷಯಕ್ಕೆ ಸಂಬಂಧಿಸಿದಂತೆ ತಾಜ್ ಸಮೂಹ ಕಂಪನಿಗಳ ಅಧ್ಯಕ್ಷ ರತನ್ ಟಾಟಾ, ರಿಲಾಯನ್ಸ್ ಕಂಪನಿಯ ಅಧ್ಯಕ್ಷ ಮುಖೇಶ್ ಅಂಬಾನಿ, 38063http://kannada.oneindia.com/img/2009/07/18-hillary-clinton1.jpg5278672611ಅಣುಸ್ಥಾವರದ ಮೇಲೆ ದಾಳಿ ಭೀತಿ, ಕಟ್ಟೆಚ್ಚರ/news/2009/11/17/india-puts-its-nuclear-plants-on-high-alert.htmlನವದೆಹಲಿ, ನ.17: ಮುನ್ನೆಚ್ಚರಿಕೆ ಕ್ರಮವಾಗಿ ಅಣು ಸ್ಥಾವರ ಹೊಂದಿರುವ ಎಲ್ಲ ರಾಜ್ಯಗಳಿಗೂ ಅಣು ಘಟಕಗಳ ಸುತ್ತ ಸರ್ಪಗಾವಲು ಹಾಕುವಂತೆ ಗೃಹ ಸಚಿವಾಲಯ ಸೂಚಿಸಿದೆ. ಅಣುಸ್ಥಾವರಗಳಂತಹ ಆಯಕಟ್ಟಿನ ನಿರ್ಮಾಣಗಳಿಗೆ ಯಾವುದೇ ಹಾನಿಯಾಗಬಾರದು ಎಂಬ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.ಮುಂಬೈ ಮೇಲಿನ ದಾಳಿಯ ಸಂಚನ್ನು ರೂಪಿಸಿದ್ದ ಎನ್ನಲಾಗಿರುವ ಡೇವಿಡ್ ಹೆಡ್ಲಿ ದೇಶದ ಮಹತ್ವದ ಅಣುಸ್ಥಾವರಗಳು 40264http://kannada.oneindia.com/img/2009/11/17-kaiga1.jpg5278672611ಡೆಡ್ಲಿ ಹೆಡ್ಲಿಯೊಂದಿಗೆ ಬಾಲಿವುಡ್ ತಾರೆಗಳ ನಂಟು!/movies/bollywood/2009/11/19-kangana-aarti-refute-knowing-headley.htmlಮುಂಬೈನ ತಾಜ್ ಹೋಟೆಲ್ ಮೇಲಿನ ದಾಳಿಯ (26/11) ಪ್ರಮುಖ ರೂವಾರಿ ಎನ್ನಲಾಗಿರುವ ಡೇವಿಡ್ ಹೆಡ್ಲಿಗೆ ಬಾಲಿವುಡ್ ನ ಹಲವು ನಟ, ನಟಿಯರೊಂದಿಗೆ ಸಂಪರ್ಕ ಇದೆ ಎಂಬುದು ಇದೀಗ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಬಾ ಸದಸ್ಯನಾಗಿರುವ ಹೆಡ್ಲಿ ಭಾರತಕ್ಕೆ ಇದುವರೆಗೂ ಒಂಭತ್ತು ಬಾರಿ ಭೇಟಿ ನೀಡಿದ್ದಾನೆಂದು ತನಿಖಾ ವರದಿಗಳು ದೃಢಪಡಿಸುತ್ತಿವೆ. ಹೆಡ್ಲಿ 40305http://kannada.oneindia.com/img/2009/11/19-aarthi-chabria-1.jpg5278672611ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg282361sudha murthyಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg282361sudha murthyನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg282361sudha murthyಇನ್ಫಿಪ್ರತಿಷ್ಠಾನಕ್ಕೆ ಅಮಾರ್ತ್ಯ ಸೇನ್ ನೇತೃತ್ವ/news/2009/07/16/amartya-sen-to-chair-infosys-foundation-jury.htmlಬೆಂಗಳೂರು, ಜು. 16 : ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಸಮಾಜ ವಿಜ್ಞಾನದ ತೀರ್ಪುಗಾರ ಮಂಡಳಿಯ ನೇತೃತ್ವವನ್ನು ನೊಬೆಲ್ ಪುರಷ್ಕೃತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಹಿಸಿಕೊಳ್ಳಲಿದ್ದಾರೆ. ವೈಜ್ಞಾನಿಕ ಕ್ಷೇತ್ರದ ವಿವಿಧ ಐದು ಮಜಲುಗಳಲ್ಲಿ ಪ್ರತಿಭಾವಂತರನ್ನು ಆಯ್ಕೆ ಮಾಡಿ ತಲಾ 50 ಲಕ್ಷ ರುಪಾಯಿ ಮೊತ್ತದ ಪ್ರಶಸ್ತಿ ನೀಡುವ ಸಂಬಂಧ ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಮೂಲಕ ತೀರ್ಪುದಾರರ ತಂಡವನ್ನು ರಚಿಸಿದೆ. 38018http://kannada.oneindia.com/img/2009/07/16-amartya-sen1.jpg282361sudha murthyಭಾರತದ ಉದ್ಯಮಿಗಳೊಂದಿಗೆ ಹಿಲರಿ ಸಮಾಲೋಚನೆ/news/2009/07/18/hillary-clinton-meets-indian-industrialists.htmlಮುಂಬೈ, ಜು. 18 : ಐದು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿರುವ ಅಮೆರಿಕಾದ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಹೊಟೇಲ್ ತಾಜ್ ನಲ್ಲಿ ಭಾರತದ ಪ್ರಮುಖ ಉದ್ಯಮಿಗಳೊಂದಿಗೆ ಶನಿವಾರ ಬೆಳಿಗ್ಗೆ ಚರ್ಚೆ ನಡೆಸಿದರು.ಆರ್ಥಿಕ ಬಿಕ್ಕಟ್ಟು, ಬಂಡವಾಳ ಹೂಡಿಕೆ ಮುಂತಾದ ವಿಷಯಕ್ಕೆ ಸಂಬಂಧಿಸಿದಂತೆ ತಾಜ್ ಸಮೂಹ ಕಂಪನಿಗಳ ಅಧ್ಯಕ್ಷ ರತನ್ ಟಾಟಾ, ರಿಲಾಯನ್ಸ್ ಕಂಪನಿಯ ಅಧ್ಯಕ್ಷ ಮುಖೇಶ್ ಅಂಬಾನಿ, 38063http://kannada.oneindia.com/img/2009/07/18-hillary-clinton1.jpg282361sudha murthyಆತ್ಮೀಯ ಪ್ರಾಧ್ಯಾಪಕಿ ಸುಧಾ ಮೂರ್ತಿ/literature/my-karnataka/2009/0905-my-teacher-sudha-narayana-murthy.htmlಪ್ರಿಯ ವಿದ್ಯಾರ್ಥಿನಿಯರೇ, ಐದು ವರ್ಷದ ನಮ್ಮ ನಿಮ್ಮ ಸಂಬಂಧ ಕೊನೆಗೆ ಬರುತ್ತಿದೆ. ಇಲ್ಲಿಯವರೆಗೆ ಎಲ್ಲರೂ ಒಂದು ಕುಟುಂಬದ ಸದಸ್ಯರಂತೆ ಇದ್ದೆವು. ಎಷ್ಟೋ ಬಾರಿ ಕಾಲೇಜಿನ ಪ್ರಾಧ್ಯಾಪಕರು ನಿಮ್ಮನ್ನು ಬಯ್ದಿದ್ದೇವೆ, ನೀವು ಮಾಡುತ್ತಿರುವುದು ತಪ್ಪಿದ್ದಲ್ಲಿ ತಪ್ಪೆಂದು ತೋರಿಸಿದ್ದೇವೆ. ಅದು ನಿಮ್ಮ ಕೋಪಕ್ಕೆ ಕಾರಣವಾಗಿರಲಿಕ್ಕೂ ಸಾಕು. ನಮ್ಮ ಬೆನ್ನ ಹಿಂದೆ ನೀವೆಲ್ಲರೂ ನಮ್ಮನ್ನು ನಿಂದಿಸಿರಲೂಬಹುದು. ಆದರೆ ನಮಗೆ ಅದಕ್ಕೆ ಬೇಸರವಿಲ್ಲ. 39015http://kannada.oneindia.com/img/2009/09/05-sudha-murthy2.jpg157316ratan tataಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg157316ratan tataಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg157316ratan tataನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ/news/2009/03/23/nano-car-booking-to-start-from-april9-tata.htmlಮುಂಬೈ, ಮಾ. 23 : ಮಧ್ಯಮ ವರ್ಗದ ಜನ ತೀವ್ರ ಕುತೂಹಲದಿಂದ ಕಾಯುತ್ತಿರುವ ಟಾಟಾ ನ್ಯಾನೋ ಕಾರನ್ನು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಇಂದು ಅಧಿಕೃತವಾಗಿ ಮಾರುಕಟ್ಟೆ ಬಿಡುಗಡೆ ಮಾಡಿದರು. ಏಪ್ರಿಲ್ 9 ರಿಂದ 25ರ ವರೆಗೆ ಟಾಟಾ ನ್ಯಾನೋ ಕಾರಿನ ಬುಕ್ಕಿಂಗ್ ಆರಂಭವಾಗುತ್ತಿದ್ದು, 2,999 ರುಪಾಯಿಗಳನ್ನು ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಮಧ್ಯಮ ವರ್ಗದ ಜನರು 35452http://kannada.oneindia.com/img/2009/03/23-ratantata2.jpg157316ratan tataಏಪ್ರಿಲ್ 25ರ ವರೆಗೆ ಮಾತ್ರ ನ್ಯಾನೋ ಬುಕ್ಕಿಂಗ್ /lifestyle/automobiles/2009/tmf-offers-special-scheme-for-nano-booking.htmlಬೆಂಗಳೂರು, ಏ.9 : ಬಹುನಿರೀಕ್ಷಿತ ಜನಸಾಮಾನ್ಯರ ಕಾರ್ ಎಂದೇ ಭಾರಿ ಸುದ್ದಿ ಮಾಡಿರುವ ಟಾಟಾ ನ್ಯಾನೋ ಕಾರ್ ನ ಬುಕ್ಕಿಂಗ್ ಇಂದಿನಿಂದ ದೇಶದ್ಯಾಂತ ಆರಂಭವಾಗಿದೆ. ಬುಕ್ಕಿಂಗ್ ಗೆ ಸಂಬಂಧಿಸಿದಂತೆ ದೇಶದ ವಿವಿಧ 18 ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಕೈಜೋಡಿಸಿವೆ. ಏಪ್ರಿಲ್ 9 ರಿಂದ ಏಪ್ರಿಲ್ 25ರ ವರೆಗೆ ಮಾತ್ರ ಬುಕ್ಕಿಂಗ್ ಸೌಲಭ್ಯವಿದೆ. ಮೂರು ಮಾಡೆಲ್ ಗಳನ್ನು 35851http://kannada.oneindia.com/img/2009/04/09-tata-nano-car1.jpg157316ratan tataಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpgnews"> ಭಾರತದ ಉದ್ಯಮಿಗಳೊಂದಿಗೆ ಹಿಲರಿ ಸಮಾಲೋಚನೆ | Hillary Clinton | Indian tour | 26/11 terrorist attack | Mumbai | Industrialists - ಭಾರತದ ಉದ್ಯಮಿಗಳೊಂದಿಗೆ ಹಿಲರಿ ಸಮಾಲೋಚನೆ - Kannada Oneindia

ಭಾರತದ ಉದ್ಯಮಿಗಳೊಂದಿಗೆ ಹಿಲರಿ ಸಮಾಲೋಚನೆ

US secretary Hillary Clinton in Mumbai
ಮುಂಬೈ, ಜು. 18 : ಐದು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿರುವ ಅಮೆರಿಕಾದ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಹೊಟೇಲ್ ತಾಜ್ ನಲ್ಲಿ ಭಾರತದ ಪ್ರಮುಖ ಉದ್ಯಮಿಗಳೊಂದಿಗೆ ಶನಿವಾರ ಬೆಳಿಗ್ಗೆ ಚರ್ಚೆ ನಡೆಸಿದರು.

ಆರ್ಥಿಕ ಬಿಕ್ಕಟ್ಟು, ಬಂಡವಾಳ ಹೂಡಿಕೆ ಮುಂತಾದ ವಿಷಯಕ್ಕೆ ಸಂಬಂಧಿಸಿದಂತೆ ತಾಜ್ ಸಮೂಹ ಕಂಪನಿಗಳ ಅಧ್ಯಕ್ಷ ರತನ್ ಟಾಟಾ, ರಿಲಾಯನ್ಸ್ ಕಂಪನಿಯ ಅಧ್ಯಕ್ಷ ಮುಖೇಶ್ ಅಂಬಾನಿ, ಜೆಮ್ಶೆಡ್ ಗೋದ್ರೆಜ್, ಚಂದಾ ಕೊಚರಾರ್ ಮುಂತಾದ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿದರು. ಸಭೆಯಲ್ಲಿ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾ ಮೂರ್ತಿ ಕೂಡ ಭಾಗವಹಿಸಿದ್ದರು.

ಉದ್ಯಮಿಗಳೊಂದಿಗೆ ಮಾತುಕತೆ ನಡೆಸುವ ಮೊದಲು ತಾಜ್ ಹೊಟೇಲಿನಲ್ಲಿ ನವೆಂಬರ್ 26ರಂದು ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗಾಗಿ ಗೌರವ ಸೂಚಿಸುವ ಸಂತಾಪ ಸಭೆಯಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ದಾಖಲಿಸಿದರು. ಭಯೋತ್ಪಾದಕ ದಾಳಿಯಲ್ಲಿ ಮಡಿದವರ ಕುಟುಂಬಗಳನ್ನು ಭೇಟಿ ಮಾಡುವ ಕಾರ್ಯಕ್ರಮವನ್ನೂ ಹಿಲರಿ ಇಟ್ಟುಕೊಂಡಿದ್ದಾರೆ. ಕಳೆದ ವರ್ಷ ನವೆಂಬರ್ 26ರಂದು ನಡೆದ ದಾಳಿಯಲ್ಲಿ ವಿದೇಶಿಯರೂ ಸೇರಿದಂತೆ 170 ಜನ ಹತರಾಗಿದ್ದರು.

ಭಾನುವಾರ ಅವರು ನವದೆಹಲಿಗೆ ತೆರಳಿ ರಾಜಕೀಯ ನಾಯಕರೊಡನೆ ಚರ್ಚೆ ನಡೆಸಲಿದ್ದಾರೆ. ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನೂ ಹಿಲರಿ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+