ಮಂಗಳೂರಲ್ಲಿ ಏಷಿಯನ್ ಫಾರೆಸ್ಟ್ ಹಡಗು ಮುಳುಗಡೆ

ಶುಕ್ರವಾರ ಬೆಳಗ್ಗೆ ಸಮತೋಲನ ಕಳೆದುಕೊಂಡು ಮುಳುಗುವ ಭೀತಿ ಎದುರಿಸುತ್ತಿತ್ತು. ಮುಂಬೈನಿಂದ ಹಡಗನ್ನು ರಕ್ಷಿಸಲು ವಿಶೇಷ ಪಡೆಯನ್ನು ಕರೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಲಕ್ಷಾಂತರ ಮೊತ್ತದ ಅಪಾರ ಪ್ರಮಾಣದ ಕಬ್ಬಿಣದ ಅದಿರು ಕಡಲಿ ಗರ್ಭವನ್ನು ಸೇರಿದೆ.
ಸುಮಾರು 13,600 ಟನ್ ಕಬ್ಬಿಣದ ಅದಿರನ್ನು ತುಂಬಿಕೊಂಡು ಹೊರಟಿದ್ದ ಹಡಗಿನ ಸ್ಥಿತಿ ಡೋಲಾಯಮಾನವಾಗಿದ್ದರೂ ಅದರಲ್ಲಿದ್ದ ಚೀನಾದ ಎಲ್ಲ 18 ಮಂದಿ ನೌಕಾ ಸಿಬ್ಬಂದಿಯನ್ನು ಅಪಾಯದಿಂದ ಪಾರುಮಾಡಲಾಗಿದೆ. ನವ ಮಂಗಳೂರು ಬಂದರು ಮಂಡಳಿಯ ಮೆರೈನ್ ವಿಭಾಗದ ಸಿಬ್ಬಂದಿ ಟಗ್ ಮೂಲಕ ಸಮುದ್ರದಲ್ಲಿ ಸುಮಾರು 36 ಕಿಮೀ ತೆರಳಿ ಸಿಬ್ಬಂದಿಯನ್ನು ಅಪಾಯದಿಂದ ಪಾರು ಮಾಡಿದರು.
ಗುರುವಾರ ಶೇ. 20ರಷ್ಟು ಮುಳುಗಿದ್ದ ಹಡಗು ಶುಕ್ರವಾರ ಶೇ.50 ಭಾಗದಷ್ಟು ನೀರಿನಲ್ಲಿ ವಾಲಿಕೊಂಡು ಮುಳುಗುವ ಭೀತಿಯನ್ನು ಎದುರಿಸುತ್ತಿತ್ತು. ಕರಾವಳಿಯಲ್ಲಿ ಓತಪ್ರೋತವಾಗಿ ಮಳೆ ಬೀಳುತ್ತಿದ್ದರಿಂದ, ಬಂದರಿನಿಂದ 40 ಕಿ.ಮೀ. ದೂರ ಇರುವ ಹಡಗು ಮುಳುಗುವುದು ಹೆಚ್ಚೂ ಕಡಿಮೆ ಖಚಿತವಾಗಿತ್ತು.
ಚಿತ್ರ-ಮಾಹಿತಿ: ಆರ್. ಕೆ. ಭಟ್, ಮಂಗಳೂರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications