ಅಡ್ವಾಣಿ ಅವರ ಮತ್ತೊಂದು ರಥಯಾತ್ರೆ

ಲೋಕಸಭೆ ಚುನಾವಣೆ ಸೋಲಿನಿಂದ ಅಧೀರರಾಗುವುದು ಏನೂ ಇಲ್ಲ ಎಂದು ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಬೇಕಿದೆ. ಹಾಗಾಗಿ ದೇಶಾದ್ಯಂತ ಯಾತ್ರೆ ಕೈಗೊಳ್ಳಲು ನಿಶ್ಚಯಿಸಿದ್ದೇನೆ ಎಂದು ಆಡ್ವಾಣಿ ತಿಳಿಸಿದ್ದಾರೆ. ಯಾತ್ರೆಯ ವೇಳೆ ಲೋಕಸಭೆ ಚುನಾವಣೆಯ ಸೋಲಿಗೆ ಕಾರಣವಾದ ಅಂಶಗಳನ್ನು ಕಾರ್ಯಕರ್ತರಿಂದ ತಿಳಿದೊಕೊಂಡು ಅವರಿಗೆ ನೈತಿಕ ಸ್ಥೈರ್ಯ ತುಂಬುವ ಉದ್ದೇಶ ಹೊಂದಿದ್ದೇನೆ ಎಂದು 81ರ ಹರೆಯದ ಆಡ್ವಾಣಿ ಹೇಳಿದ್ದಾರೆ.
ಆಗಸ್ಟ್ 21 ರಂದು ಮೂರು ದಿನಗಳ ಬಿಜೆಪಿಯ ಚಿಂತನ ಬೈಠಕ್ ನಡೆಯಲಿದೆ. ಅದಾದ ನಂತರ ಸೆಪ್ಟೆಂಬರ್ ತಿಂಗಳಲ್ಲಿ ಆಡ್ವಾಣಿ ದೇಶವ್ಯಾಪಿ ಯಾತ್ರೆಗೆ ಹೊರಡಲಿದ್ದಾರೆ. ಹಲವಾರು ರಥಯಾತ್ರೆಗಳ ಮೂಲಕ ಅಡ್ವಾಣಿ ಅವರು ಜನಪ್ರಿಯರಾಗಿದ್ದಾರೆ. 1993ರಲ್ಲಿ ಜನಾದೇಶ ಯಾತ್ರಾ ಮತ್ತು 2006ರಲ್ಲಿ ಭಾರತ ಸುರಕ್ಷಾ ಯಾತ್ರೆಯನ್ನು ಅಡ್ವಾಣಿ ಕೈಗೊಂಡಿದ್ದರು.
(ಏಜನ್ಸೀಸ್)
More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications