ನ.1 ಕನ್ನಡ ಬಾವುಟ ಹಾರಿಸಲು ಅಡ್ಡಿಯಿಲ್ಲ

ಸರಕಾರದ ಈ ನಿಲುವು ವ್ಯಾಪಕ ಟೀಕೆಗೊಳಗಾಗಿತ್ತು. ಕನ್ನಡ ಬಾವುಟ ಹಾರಿಸಲು ಅವಕಾಶ ಮಾಡಿಕೊಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಡ ಹೇರಿದ್ದವು. ಒತ್ತಡಕ್ಕೆ ಮಣಿದಿರುವ ಸರಕಾರ, 2008ರ ಡಿಸೆಂಬರ್ 15ರಂದು ಹೊರಡಿಸಿದ್ದ ಆದೇಶ ವಾಪಸ್ ಪಡೆದಿದೆ. ಕನ್ನಡ ರಾಜ್ಯೋತ್ಸವದಂದು ಯಾವ ಬಾವುಟ ಹಾರಿಸ ಬೇಕೆಂಬ ಕುರಿತು ಆದೇಶದಲ್ಲಿ ನಮೂದಿಸಿಲ್ಲ. ಹೀಗಾಗಿ ಕನ್ನಡ ಬಾವುಟ ಹಾರಿಸಲು ಎದುರಾಗಿದ್ದ ತೊಡಕು ನಿವಾರಣೆಯಾಗಿದೆ.
ನವೆಂಬರ್ 1ರಂದು ಕನ್ನಡ ಬಾವುಟ ಹಾರಿಸುವ ಕುರಿತು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಾರ್ವಜನಿಕರು ಸ್ಪಷ್ಟನೆಕೋರಿ ಮನವಿ ಸಲ್ಲಿಸಿದ್ದರು. ಅವುಗಳನ್ನು ಪರಿ ಶೀಲಿಸಿ ರಾಷ್ಟ್ರ ಧ್ವಜವನ್ನೇ ಮಾತ್ರ ಹಾರಿಸಬೇ ಕೆಂದು ಸರಕಾರ ಆದೇಶ ಹೊರಡಿಸಿತ್ತು.ರಾಜ್ಯೋತ್ಸವಕ್ಕೆ ಕನ್ನಡ ಬಾವುಟ ಹಾರಾಟ ಇನ್ನು ನಿರಾತಂಕವಾಗಿ ಹಾರಿಸಬಹುದು, ಈ ಬಗ್ಗೆ ಇದ್ದ ಗೊಂದಲ ನಿವಾರಣೆ ಆಗಿರುವುದು ಸಂತಸದ ಸುದ್ದಿ ಎಂದು ಕನ್ನಡಪರಸಂಘಟನೆಗಳು ಹರ್ಷ ವ್ಯಕ್ಪಪಡಿಸಿವೆ.
(ದಟ್ಸ್ ಕನ್ನಡವಾರ್ತೆ)
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications