ಬೆಂಕಿಯಿಟ್ಟ ಸಂಸದನಿಗೆ 'ಸಕ್ಕರೆ' ಕೊಟ್ಟ ಮಾಯಾ

ತನ್ನ ನಾಯಕಿಯ ವಿರುದ್ಧ ಮಾತಾಡಿದ ರೀಟಾ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಅಬ್ಡಿಗೆ ಕಳೆದ ವಾರವೇ ಮಾಯಾವತಿ ಈ ಹುದ್ದೆ ನೀಡಬೇಕೆಂದು ನಿಶ್ಚಯಿಸಿದ್ದರೆಂದು ವರದಿಯಾಗಿದೆ. ಅಲ್ಲದೇ ಸಂಸದನಿಗೆ ಈ ಪದವಿ ನೀಡುತ್ತಿರುವುದನ್ನು ಬಿಎಸ್ಪಿ ಸಮರ್ಥಿಸಿಕೊಂಡಿದೆ. ಮಾಯಾವತಿಯ ಸರ್ವಾಧಿಕಾರಿ ವರ್ತನೆಗೆ ಕಿಡಿಕಾರಿರುವ ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್, ಮಾಯಾ ಅವರಿಗೆ ಕಾನೂನಿನ ಬಗ್ಗೆ ಎಳ್ಳಷ್ಟೂ ಗೌರವವಿಲ್ಲ. ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಈ ಹುದ್ದೆ ನೀಡಿ ಇಂತಹ ತಲೆ ತಗ್ಗಿಸುವಂತ ಘಟನೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಜರಿದಿದ್ದಾರೆ.
ಯುಪಿಸಿಸಿ ಅಧ್ಯಕ್ಷೆ ರೀಟಾ ಬಹುಗುಣ ಜೋಷಿ, ಈ ಬಗ್ಗೆ ಪ್ರತಿಕ್ರಿಯಿಸಿ, ನನ್ನ ನಿವಾಸಕ್ಕೆ ಬೆಂಕಿ ಇಟ್ಟ ಆರೋಪಿಗೆ ಸರಕಾರ ಉತ್ತೇಜನ ನೀಡುತ್ತಿದೆ. ಹೈಕಮಾಂಡ್ ಜೊತೆ ಮಾತನಾಡಿ ಘಟನೆಯ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುವುದಾಗಿ ಹೇಳಿದ್ದಾರೆ.
(ಏಜನ್ಸೀಸ್)
More From
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications