277160newdelhiಬಿಜೆಪಿಯ ನೂತನ ಸಂಸದರಿಗೆ ಅಡ್ವಾಣಿ ಪಾಠ/news/2009/06/09/advani-cautions-first-time-mps-against-temptations.htmlನವದೆಹಲಿ, ಜೂ. 9 : ಭಾರತೀಯ ಜನತಾ ಪಕ್ಷದಿಂದ ಸಂಸತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಸಂಸದರಿಗೆ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಪಕ್ಷದ ತತ್ವ, ಸಿದ್ಧಾಂತಗಳು, ಸಂಸತ್ತಿನಲ್ಲಿ ನಡೆದುಕೊಳ್ಳುವ ರೀತಿ, ನೀತಿಗೆ ಸಂಬಂಧಿಸಿದಂತೆ ವಿವರಿಸಿದರು. ಜನತೆ ನಿಮ್ಮ ಮೇಲೆ ಭರವಸೆ ಇಟ್ಟು ಲೋಕಸಭೆಗೆ ಆರಿಸಿ ಕಳುಹಿಸಿದೆ. ಜನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಿಮಗೆ 37228http://kannada.oneindia.com/img/2009/06/09-advani3.jpg277160newdelhiತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ/news/2009/07/21/kalam-was-frisked-made-to-wait-at-delhi-airport.htmlನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ. ಭದ್ರತಾ ಸಿಬ್ಬಂದಿಗೆ ಕಲಾಂ 38116http://kannada.oneindia.com/img/2009/07/21-abdul-kalam.jpg277160newdelhiದೇಶದ ಎದುರು ಗಂಭೀರ ಬರ : ಪ್ರಣಬ್/news/2009/08/11/india-faces-biggest-drought-of-the-century-pranab.htmlನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ 38557http://kannada.oneindia.com/img/2009/08/11-pranab-mukherjee1.jpg277160newdelhiಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg277160newdelhiನವದೆಹಲಿ : ರೆಹಮಾನ್ ಖಾನ್ ಕಾರು ಕಣ್ಮರೆ !/news/2009/10/26/rs-deputy-speakers-bolero-car-missing.htmlನವದೆಹಲಿ, ಅ. 26 : ರಾಜ್ಯಸಭೆಯ ಉಪಸಭಾಪತಿ , ಕರ್ನಾಟಕದ ರೆಹಮಾನ್ ಖಾನ್ ಅವರ ಬೆಂಗಾವಲಿಗಿರುವ ಬೊಲೆರೋ ವಾಹನ ಕಳುವಾಗಿದೆ. ವಾಹನಕ್ಕೆ ನಿಯೋಜಿತನಾಗಿದ್ದ ಚಾಲಕನೇ ಅವರ ದೆಹಲಿ ನಿವಾಸದಿಂದ ಕಳವು ಮಾಡಿದ ಘಟನೆ ಸೋಮವಾರ (ಅ 26) ಮುಂಜಾನೆ ವರದಿಯಾಗಿದೆ. ಈ ಸಮಯದಲ್ಲಿ ಖಾನ್ ದೆಹಲಿಯಲ್ಲಿರಲಿಲ್ಲ.ನಂ.28, ಅಕ್ಬರ್ ರಸ್ತೆಯಲ್ಲಿರುವ ಖಾನ್ ನಿವಾಸದಿಂದ ನಿರಂಜನ್ ಮೊಹಂತಿ ಎನ್ನುವ ಚಾಲಕ 39871http://kannada.oneindia.com/img/2009/10/26-rahman-khan1.jpg376770securityಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg376770securityನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ/news/2009/07/15/11-seers-face-threat-in-state-vs-acharya.htmlಬೆಂಗಳೂರು, ಜು. 15 : ಬೆದರಿಕೆ ಕರೆಗಳು ಇರುವ ಹಿನ್ನೆಲೆಯಲ್ಲಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ತುಮಕೂರಿನ ನಡೆದಾಡುವ ದೇವರೆಂದೆ ಕರೆಯಲ್ಪಡುವ ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳು ಸೇರಿದಂತೆ ನಾಡಿನ ಪ್ರಮುಖ 11 ಸ್ವಾಮೀಜಿಗಳಿಗೆ ಸರಕಾರ ಭದ್ರತೆಯನ್ನು ಒದಗಿಸಿದೆ. ಸ್ವಾಮೀಜಿಗಳಿಗೆ ನಾನಾ ರೀತಿಯ ಬೆದರಿಕೆಗಳಿದ್ದು, ಬೆದರಿಕೆಯ ಸ್ವರೂಪ ಮತ್ತು ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸ್ವಾಮೀಜಿಗಳಿಗೆ ಭದ್ರತೆ ನೀಡಲಾಗಿದೆ. 37997http://kannada.oneindia.com/img/2009/07/15-vishvesha-teertha-swamy1.jpg376770securityತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ/news/2009/07/21/kalam-was-frisked-made-to-wait-at-delhi-airport.htmlನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ. ಭದ್ರತಾ ಸಿಬ್ಬಂದಿಗೆ ಕಲಾಂ 38116http://kannada.oneindia.com/img/2009/07/21-abdul-kalam.jpg376770securityತಿರುವಳ್ಳುವರ್ ಅನಾವರಣ ಖಚಿತ : ಆಚಾರ್ಯ/news/2009/08/04/bandh-to-greet-thiruvalluvars-statue-unveiling.htmlಬೆಂಗಳೂರು, ಜು. 4 : ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಗೊಳ್ಳುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಸವಾಲಿನ ದಾಟಿಯಲ್ಲಿ ಮಾತನಾಡಿದ್ದಾರೆ. ಪ್ರತಿಮೆ ಅನಾವರಣ ಸಂಬಂಧ ಮಂಗಳವಾರ ಪೊಲೀಸ್ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಹಾಗೂ ಮತ್ತಿತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಇದೇ 38418http://kannada.oneindia.com/img/2009/08/04-vs-acharya2.jpg376770securityನವದೆಹಲಿ : ರೆಹಮಾನ್ ಖಾನ್ ಕಾರು ಕಣ್ಮರೆ !/news/2009/10/26/rs-deputy-speakers-bolero-car-missing.htmlನವದೆಹಲಿ, ಅ. 26 : ರಾಜ್ಯಸಭೆಯ ಉಪಸಭಾಪತಿ , ಕರ್ನಾಟಕದ ರೆಹಮಾನ್ ಖಾನ್ ಅವರ ಬೆಂಗಾವಲಿಗಿರುವ ಬೊಲೆರೋ ವಾಹನ ಕಳುವಾಗಿದೆ. ವಾಹನಕ್ಕೆ ನಿಯೋಜಿತನಾಗಿದ್ದ ಚಾಲಕನೇ ಅವರ ದೆಹಲಿ ನಿವಾಸದಿಂದ ಕಳವು ಮಾಡಿದ ಘಟನೆ ಸೋಮವಾರ (ಅ 26) ಮುಂಜಾನೆ ವರದಿಯಾಗಿದೆ. ಈ ಸಮಯದಲ್ಲಿ ಖಾನ್ ದೆಹಲಿಯಲ್ಲಿರಲಿಲ್ಲ.ನಂ.28, ಅಕ್ಬರ್ ರಸ್ತೆಯಲ್ಲಿರುವ ಖಾನ್ ನಿವಾಸದಿಂದ ನಿರಂಜನ್ ಮೊಹಂತಿ ಎನ್ನುವ ಚಾಲಕ 39871http://kannada.oneindia.com/img/2009/10/26-rahman-khan1.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ | APJ Abdul Kalam | Newdelhi | Indira Gandhi International Airport | Security| ತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ - Kannada Oneindia

ತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ

Abdul Kalam
ನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ.

ಭದ್ರತಾ ಸಿಬ್ಬಂದಿಗೆ ಕಲಾಂ ಅವರು ಯಾರು ಎನ್ನುವ ಬಗ್ಗೆ ಪರಿಜ್ಞಾನ ಇಲ್ಲವೋ ಅಥವಾ ಉದ್ದೇಶಪೂರ್ವಕವಾಗಿ ಅವರನ್ನು ಅವಮಾನ ಮಾಡಲು ಈ ಘಟನೆ ನಡೆಗಿದೆಯೋ ಎನ್ನುವುದು ತನಿಖೆಯಿಂದ ದೃಢಪಡಬೇಕಾಗಿದೆ. ಕಲಾಂ ತಪಾಸಣೆ ಮಾಡಿರುವ ಭದ್ರತಾ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸುತ್ತಿರುವ ಪೊಲೀಸರು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಇತ್ತ ಘಟನೆಗೆ ತೀವ್ರ ಟೀಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಇಲಾಖೆ ತನಿಖೆ ನಡೆಸುವಂತೆ ಆದೇಶಿಸಿದೆ.

ವಿಮಾನಯಾನ ಇಲಾಖೆ ಪ್ರಕಾರ ಪ್ರಯಾಣಿಸುವ ಪ್ರತಿ ವ್ಯಕ್ತಿಗಳ ತಪಾಸಣೆ ಮಾಡುವುದು ಭದ್ರತಾ ಸಿಬ್ಬಂದಿಯ ಕರ್ತವ್ಯ. ಅದೇ ಪ್ರಕಾರ ನನ್ನನ್ನೂ ಕೂಡಾ ಸಿಬ್ಬಂದಿ ತಪಾಸಣೆ ಮಾಡಿದೆ. ಇದರಲ್ಲಿ ಏನು ಅಪರಾಧವಿದೆ. ಈ ವಿಷಯವನ್ನು ಇಷ್ಟಕ್ಕೆ ಮುಗಿಸಿಬಿಡಿ ಎಂದು ಕಲಾಂ ಅವರು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಪ್ರತಿಕ್ರಿಯೆ ನೀಡಿರುವ ವಿಮಾನಯಾನ ಖಾತೆ ಸಚಿವ ಪ್ರಫುಲ್ ಪಟೇಲ್, ಇದೊಂದು ದುರದೃಷ್ಟಕರ ಸಂಗತಿ ಎಂದು ವಿಷಾದಿಸಿದ್ದಾರೆ. ಕಳೆದ ವರ್ಷ ಪ್ರಸ್ತುತ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರನ್ನು ಮಾಸ್ಕೋದಲ್ಲಿ ಮತ್ತು ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರನ್ನು ಅಮೆರಿಕದಲ್ಲಿ ಇದೆ ರೀತಿ ತಪಾಸಣೆ ಮಾಡಿ ಅವಮಾನ ಮಾಡಲಾಗಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+