ಕಬಿನಿ ಸೇತುವೆ ಮೇಲೆ ಸಂಚಾರ ನಿಷೇಧ
ಮೈಸೂರು, ಜು. 21 : ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದ ಸಮೀಪ ಕಬಿನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಮೇಲೆ ಜುಲೈ 20 ರಿಂದ ಆಗಸ್ಟ್ 19ರವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿ ಪಿ ಮಣಿವಣ್ಣನ್ ಆದೇಶ ಹೊರಡಿಸಿದ್ದಾರೆ.
ಈ ವಾಹನ ಸಂಚಾರದ ನಿರ್ಬಂಧದಿಂದ ವಾಹನ ಸಂಚಾರಕ್ಕೆ ಆಗುವ ತೊಂದರೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ನಗರದಿಂದ ಕೊಳ್ಳೇಗಾಲಕ್ಕೆ ಟಿ ನರಸೀಪುರ ಮೂಲಕ ತೆರಳುವ ವಾಹನಗಳು ಮೈಸೂರು - ವರುಣಾ - ಮೇಗಳಾಪುರ - ಕುಪ್ಪೆಗಾಲ ಸೇತುವೆ - ಹುಣಸೂರು ಗ್ರಾಮದ ಮೂಲಕ ಟಿ ನರಸೀಪುರಕ್ಕೆ ಹಾಗೂ ಟಿ ನರಸೀಪುರದಿಮದ ಮೈಸೂರಿಗೆ ತೆರಳುವ ಬಸ್ಸುಗಳು ಮೈಸೂರು - ಬಿಳಿಕೆರೆ - ವರುಣಾ ಮಾರ್ಗವಾಗಿ ಮೈಸೂರಿಗೆ ಹಾಗೂ ಲಾರಿಗಳು ಮೈಸೂರಿನಿಂದ ಟಿ ನರಸೀಪುರಕ್ಕೆ ತೆರಳಲು ಮೈಸೂರು - ನಂಜನಗೂಡು - ಬಿಳಿಕೆರೆ - ಟಿ ನರಸೀಪುರ ಹಾಗೂ ಟಿ ನರಸೀಪುರದಿಂದ ಹೋಗುವ ಲಾರಿಗಳು ಟಿ ನರಸೀಪುರ - ಬಿಳಿಕೆರೆ - ನಂಜನಗೂಡು - ಮೈಸೂರು ಮಾರ್ಗವಾಗಿ ತೆರಳುವಂತೆ ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications