123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg386134mohiniಕನ್ನಡ ಚಿತ್ರರಂಗಕ್ಕೆ ಟೂ ಬಿಟ್ಟಿದ್ದ ಸದಾ ಆಗಮನ/movies/heroine/2009/03/19-sada-returns-to-sandalwood-for-good.htmlಮೋಹಿನಿ ಚಿತ್ರದ ನಂತರ ದೂರ ಸರಿದಿದ್ದ ಮೋಹಕ ಚೆಲುವೆ ಸದಾ ಮತ್ತೆ ಕನ್ನಡ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ. ಆಕೆ ನಟಿಸಿದ್ದ ಮೋಹಿನಿ ಚಿತ್ರ ವ್ಯವಹಾರಿಕವಾಗಿ ಗೆದ್ದಿತ್ತು. ಆದರೆ ಚಿತ್ರೀಕರಣದಲ್ಲಿ ನನ್ನನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ ಎಂಬ ಕಾರಣ ಕೊಟ್ಟು ಕನ್ನಡ ಚಿತ್ರರಂಗದಿಂದ ದೂರವಾಗಿದ್ದರು. 'ಮೊಗ್ಗಿನ ಮನಸು' ಖ್ಯಾತಿಯ ಶಶಾಂಕ್ ರ ಹೆಸರಿಡದ ಚಿತ್ರಕ್ಕೆ ಸದಾ ಈಗಾಗಲೇ ಸಹಿ ಹಾಕಿದ್ದಾರೆ. 35347http://kannada.oneindia.com/img/2009/03/19-sada.jpg386134mohiniಇಮಾನ ಒಳ್ಡತಾವ್ ಮೋಯ್ನಿ ಅಡ್ಡಾಕ್ತಳಂತೆ?/column/humor/2009/0423-mohini-or-air-hostess.html* ನಾ ಭಾಸ್ಕರ, ಆಕ್ಲಂಡ್ ತನ್ನ ಭಾಮೈದನ ನೆಲೆಸೂರಾದ ನ್ಯುಜೀಲೆಂಡಿಗೆ ಪ್ರವಾಸ ಹೊರಟಿದ್ದ ರಾಮಣ್ಣ ಮತ್ತು ಅವನ ಬಲಗೈ ಬಂಟ ಬಚ್ಚಪ್ಪ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ತಪಾಸಣೆಯ ಸಾಲಿನಲ್ಲಿ ನಿಂತಿದ್ದರು. ವಿಮಾನ ಹತ್ತುವುದಕ್ಕೆ ಮುಂಚೆಯೇ ಅವರಿಗೆ ಬೆಂಗಳೂರಿನಿಂದ ಈಗಾಗಲೇ ಬಹಳ ದೂರ ಹೊರಟುಹೋಗಿದ್ದಂತೆ ಭಾಸವಾಗಿಸುತ್ತಿತ್ತು ಅಲ್ಲಿಯ ವಾತಾವರಣ. ಎಲ್ಲೆಡೆ ಲಾಲೂ ಯಾದವ್ ತಮ್ಮಂದಿರಂತಿದ್ದ ಪೇದೆಗಳು, ಐದು 36161http://kannada.oneindia.com/img/2009/04/23-bhaskara-auckland1.jpg386134mohiniಕೆಂಪು ಕಟ್ಟಡದಲ್ಲಿ ನಡೆದಿದೆ ಮೋಹಿನಿ ಆಟ್ಟಂ/news/2009/07/06/ghost-menace-in-karnataka-high-court.htmlನಂಬಿದ್ರೆ ನಂಬಿ ಬಿಟ್ರೆ ಬಿಡಿ ರಾಜ್ಯದ ಉಚ್ಚ ನ್ಯಾಯಾಲಯದ ಕಾರಿಡಾರಿನಲ್ಲಿ ಅಮವಾಸ್ಯೆಯ ಕರಾಳ ರಾತ್ರಿಯಂದು ಮೋಹಿನಿ ಕಾಣಿಸಿಕೊಂಡಿದ್ದಾಳೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ. ಇದು ಕೇವಲ ಭ್ರಮೆ, ಮನಸಿನ ಭ್ರಾಂತಿ ಅಂತ ವಿಜ್ಞಾನಿ ಸಿಆರ್ ಚಂದ್ರಶೇಖರ್ ಹೇಳಿದ್ದರೆ, ಜ್ಯೋತಿಷಿ ದೈವಜ್ಞ ಸೋಮಯಾಜಿ ಹಳೆ ಕಟ್ಟಡಗಳಲ್ಲಿ ಇದು ಸಾಮಾನ್ಯ ಅಂತ ವ್ಯತಿರಿಕ್ತ ಅಭಿಮತ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ನಿಮ್ಮ 37806http://kannada.oneindia.com/img/2009/07/06-ghost-hc1.jpg386134mohiniಹೈಕೋರ್ಟ್ : ದೆವ್ವ ಬೆನ್ನಟ್ಟಲು ಸಿದ್ಧವಾದ ಡಿಸಿಪಿ /news/2009/07/22/dcp-kumaraswamy-to-crack-hc-devil-episode.htmlಬೆಂಗಳೂರು, ಜು. 22 : ಇಂದು ಖಗ್ರಾಸ ಸೂರ್ಯಗ್ರಹಣ ಮತ್ತು ದೀವಿಗೆ ಅಮಾವಾಸ್ಯೆ ಬೇರೆ. ದೆವ್ವ ಭೂತಗಳ ಕಾಟಕ್ಕೆ ಹೇಳಿ ಮಾಡಿಸಿದ ದಿನ ! ಬೆಂಗಳೂರಿನ ಹೈಕೋರ್ಟ್ ಆವರಣದ ಕಾರಿಡಾರ್ ನಲ್ಲಿ ಸುಳಿದಾಡುವ ಚೆಲುವೆ ಮೋಹಿನಿಯ ಕಥೆಯನ್ನು ನೀವು ಕೇಳಿದ್ದೀರಷ್ಟೆ. ಅಪಾರ ಸುದ್ದಿ ಕುತೂಹಲಕ್ಕೆ ಎಡೆಮಾಡಿ ಕೊಟ್ಟಿರುವ ದೆವ್ವದ ಕಾಟ ಸುದ್ದಿ ನಿಜವೋ ಸುಳ್ಳೋ ಎನ್ನುವುದು 38130http://kannada.oneindia.com/img/2009/07/22-ghost-hc1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಹೈಕೋರ್ಟ್ : ದೆವ್ವ ಬೆನ್ನಟ್ಟಲು ಸಿದ್ಧವಾದ ಡಿಸಿಪಿ | Bangalore|High Court| Date with Devil | DCP Kumarswamy | Amavasye|ಹೈಕೋರ್ಟ್ : ದೆವ್ವ ಬೆನ್ನಟ್ಟಲು ಸಿದ್ಧವಾದ ಡಿಸಿಪಿ - Kannada Oneindia

ಹೈಕೋರ್ಟ್ : ದೆವ್ವ ಬೆನ್ನಟ್ಟಲು ಸಿದ್ಧವಾದ ಡಿಸಿಪಿ

HC court episode
ಬೆಂಗಳೂರು, ಜು. 22 : ಇಂದು ಖಗ್ರಾಸ ಸೂರ್ಯಗ್ರಹಣ ಮತ್ತು ದೀವಿಗೆ ಅಮಾವಾಸ್ಯೆ ಬೇರೆ. ದೆವ್ವ ಭೂತಗಳ ಕಾಟಕ್ಕೆ ಹೇಳಿ ಮಾಡಿಸಿದ ದಿನ ! ಬೆಂಗಳೂರಿನ ಹೈಕೋರ್ಟ್ ಆವರಣದ ಕಾರಿಡಾರ್ ನಲ್ಲಿ ಸುಳಿದಾಡುವ ಚೆಲುವೆ ಮೋಹಿನಿಯ ಕಥೆಯನ್ನು ನೀವು ಕೇಳಿದ್ದೀರಷ್ಟೆ. ಅಪಾರ ಸುದ್ದಿ ಕುತೂಹಲಕ್ಕೆ ಎಡೆಮಾಡಿ ಕೊಟ್ಟಿರುವ ದೆವ್ವದ ಕಾಟ ಸುದ್ದಿ ನಿಜವೋ ಸುಳ್ಳೋ ಎನ್ನುವುದು ಸಾಬೀತಾಗಬೇಕಾಗಿದೆ. ದೆವ್ವವನ್ನು ಖುದ್ದು ಕಂಡು, ತನಿಖೆ ಮಾಡಲು ಡಿಸಿಪಿ ಕುಮಾರಸ್ವಾಮಿ ಏಕಾಂಗಿಯಾಗಿ ಇಂದು ಬುಧವಾರ ರಾತ್ರಿ (ಜು 22) ಉಚ್ಛನ್ಯಾಯಾಲಯದ ಕಟ್ಟಡಕ್ಕೆ ಹೋಗಲಿದ್ದಾರೆ. ಈ ಸುದ್ದಿ ಪೋಲಿಸ್ ವಲಯದಲ್ಲಿ, ಸಾರ್ವಜನಿಕ ವಲಯದಲ್ಲಿ ಮತ್ತು ಮಂತ್ರವಾದಿಗಳ ವಲಯದಲ್ಲಿ ಅಚ್ಚರಿ ಮತ್ತು ಸಂಚಲನ ಮೂಡಿಸಿದೆ.

ಮಾಧ್ಯಮಗಳಲ್ಲಿ 'ಕೆಂಪು ಕಟ್ಟಡದಲ್ಲಿ ಮೋಹಿನಿ ಅಟ್ಟ೦' ವರದಿ ಪ್ರಕಟವಾದ ನಂತರ ಇದನ್ನು ವೀಕ್ಷಿಸಲು ಡಿಸಿಪಿ ಭೇಟಿ ನೀಡಲಿದ್ದಾರೆ. ಈ ವರದಿ ಪ್ರಕಟವಾದ ನಂತರ ಕಬ್ಬನ್ ಪಾರ್ಕ್ ಆವರಣದಲ್ಲಿ ಕಳೆದ ಎಂಟು ವರ್ಷಗಳಿಂದ ವಾಸವಾಗಿದ್ದ ದೇವಮ್ಮ ಎನ್ನುವ ಮಹಿಳೆಯ ಸಂಸಾರವನ್ನು ಒಕ್ಕಲೆಬ್ಬಿಸಲಾಗಿದೆ. ಈಕೆ ತಾನು ದೆವ್ವವನ್ನು ನೋಡಿದೆ ಎಂದಿರುವುದು ಈಕೆಗೆ ಮುಳುವಾಗಿದೆ.

ಈ ಮಧ್ಯೆ ಸೋಮವಾರ ರಾತ್ರಿ ಕೋರ್ಟ್ ಸಂಖ್ಯೆ 36ರಲ್ಲಿ ಬಿಳಿ ಸೀರೆಯುಟ್ಟ ಮಹಿಳೆಯನ್ನು ನೋಡಿದ ಪೊಲೀಸರೊಬ್ಬರು ಬೆಚ್ಚಿಬಿದ್ದಿದ್ದಾರೆಂದೂ ವರದಿಯಾಗಿದೆ. ಅಮಾವಾಸ್ಯೆಯ ಈ ರಾತ್ರಿ ಏಕಾಂಗಿಯಾಗಿ ಹೋಗುತ್ತಿರುವ ಡಿಸಿಪಿ ಕಣ್ಣಿಗೆ 'ಮೋಹಿನಿ' ಬೀಳುವಳೇ ಎನ್ನುವುದು ಕುತೂಹಲದ ಸಂಗತಿ. ಆಲ್ ದಿ ಬೆಸ್ಟ್ ಕುಮಾರಸ್ವಾಮಿಗಳೆ. ನಾಳೆ ಶ್ರಾವಣ ಶುದ್ಧ ಪಾಡ್ಯ ಆರಂಭ. ನಿಮ್ಮ ಅನುಭವಗಳೊಂದಿಗೆ ಮತ್ತೆ ಭೇಟಿಯಾಗೋಣ. ಬೈ ಬೈ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+