ಹೈಕೋರ್ಟ್ : ದೆವ್ವ ಬೆನ್ನಟ್ಟಲು ಸಿದ್ಧವಾದ ಡಿಸಿಪಿ

ಮಾಧ್ಯಮಗಳಲ್ಲಿ 'ಕೆಂಪು ಕಟ್ಟಡದಲ್ಲಿ ಮೋಹಿನಿ ಅಟ್ಟ೦' ವರದಿ ಪ್ರಕಟವಾದ ನಂತರ ಇದನ್ನು ವೀಕ್ಷಿಸಲು ಡಿಸಿಪಿ ಭೇಟಿ ನೀಡಲಿದ್ದಾರೆ. ಈ ವರದಿ ಪ್ರಕಟವಾದ ನಂತರ ಕಬ್ಬನ್ ಪಾರ್ಕ್ ಆವರಣದಲ್ಲಿ ಕಳೆದ ಎಂಟು ವರ್ಷಗಳಿಂದ ವಾಸವಾಗಿದ್ದ ದೇವಮ್ಮ ಎನ್ನುವ ಮಹಿಳೆಯ ಸಂಸಾರವನ್ನು ಒಕ್ಕಲೆಬ್ಬಿಸಲಾಗಿದೆ. ಈಕೆ ತಾನು ದೆವ್ವವನ್ನು ನೋಡಿದೆ ಎಂದಿರುವುದು ಈಕೆಗೆ ಮುಳುವಾಗಿದೆ.
ಈ ಮಧ್ಯೆ ಸೋಮವಾರ ರಾತ್ರಿ ಕೋರ್ಟ್ ಸಂಖ್ಯೆ 36ರಲ್ಲಿ ಬಿಳಿ ಸೀರೆಯುಟ್ಟ ಮಹಿಳೆಯನ್ನು ನೋಡಿದ ಪೊಲೀಸರೊಬ್ಬರು ಬೆಚ್ಚಿಬಿದ್ದಿದ್ದಾರೆಂದೂ ವರದಿಯಾಗಿದೆ. ಅಮಾವಾಸ್ಯೆಯ ಈ ರಾತ್ರಿ ಏಕಾಂಗಿಯಾಗಿ ಹೋಗುತ್ತಿರುವ ಡಿಸಿಪಿ ಕಣ್ಣಿಗೆ 'ಮೋಹಿನಿ' ಬೀಳುವಳೇ ಎನ್ನುವುದು ಕುತೂಹಲದ ಸಂಗತಿ. ಆಲ್ ದಿ ಬೆಸ್ಟ್ ಕುಮಾರಸ್ವಾಮಿಗಳೆ. ನಾಳೆ ಶ್ರಾವಣ ಶುದ್ಧ ಪಾಡ್ಯ ಆರಂಭ. ನಿಮ್ಮ ಅನುಭವಗಳೊಂದಿಗೆ ಮತ್ತೆ ಭೇಟಿಯಾಗೋಣ. ಬೈ ಬೈ.
(ದಟ್ಸ್ ಕನ್ನಡ ವಾರ್ತೆ)
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications