ಸು.ಕೋರ್ಟ್ ನಲ್ಲಿ ಸರಕಾರಕ್ಕೆ ಹಿನ್ನಡೆ

ಮುಖ್ಯ ನ್ಯಾಯಮೂರ್ತಿ ಬಾಲಕೃಷ್ಣನ್, ನ್ಯಾಯಮೂರ್ತಿಗಳಾದ ಸದಾಶಿವಂ ಮತ್ತು ಬಿ ಎಸ್ ಚೌಹಾಣ ಅವರಿದ್ದ ಪೀಠ ರಾಜ್ಯದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತ ಪಡಿಸಿದ್ದು, ಮಾತೃಭಾಷೆಯೊಂದನ್ನು ಮಾತ್ರ ಕಲಿತರೆ ಮಕ್ಕಳು ಕ್ಲರ್ಕ್ ಕೂಡಾ ಆಗಲಾರರು. ಹಳ್ಳಿಯಲ್ಲಿ ಓದುವ ವಿಧ್ಯಾರ್ಥಿಗಳು ನಗರದ ವಿಧ್ಯಾರ್ಥಿಗಳ ಜೊತೆ ಸ್ಪರ್ಧಿಸಲಾರರು. ಕಲಿಯಲು ಇಷ್ಟವಿಲ್ಲದ ವಿದ್ಯಾರ್ಥಿಗಳ ಮೇಲೆ ರಾಜ್ಯಗಳು ತಮ್ಮ ಮಾತೃ ಭಾಷೆಯನ್ನು ಹೇರಲು ಮುಂದಾದರೆ ಅದು ಅನುತ್ಪಾದಕ ಕ್ರಮವಾಗುತ್ತದೆ. ಇದರಿಂದ ವಾಸ್ತವ ಜಗತ್ತಿನಲ್ಲಿ ಉಳಿಯಲು ಕಷ್ಟವಾಗುತ್ತದೆ ಎಂದು ಖೇದ ವ್ಯಕ್ತಪಡಿಸಿತು.
(ಏಜನ್ಸೀಸ್)
More From
-
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications