ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪಂಚಭೂತಗಳಲ್ಲಿ ಲೀನವಾದ ಗಂಗಜ್ಜಿ
ಗಂಗಜ್ಜಿ ದುಖಃತಪ್ತ ಕುಟುಂಬ, ವಿಧಾನಸಭೆ ಸ್ಪೀಕರ್ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಸಂಸದ ಪ್ರಲ್ಹಾದ ಜೋಶಿ, ಮಾಜಿ ಸಚಿವ ಬಸವರಾಜ ಹೊರಟ್ಟಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು, ಧಾರವಾಡ ಜಿಲ್ಲಾಧಿಕಾರಿ ಹಾಗೂ ಸಂಗೀತ ಲೋಕ ಅಪಾರ ಅಭಿಮಾನಿಗಳು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಅದರೆ, ಮೇರು ಗಾಯಕಿ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
ಇದಕ್ಕೂ ಮೊದಲು ದೇಶಪಾಂಡೆ ನಗರದಲ್ಲಿರುವ ಅವರ ನಿವಾಸದಿಂದ ಗುರುಕುಲ ಟ್ರಸ್ಟ್ ವರಗೆ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ತರಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು.
(ದಟ್ಸ್ ಕನ್ನಡ ವಾರ್ತೆ)
Comments
ಹುಬ್ಬಳ್ಳಿ ಕನ್ನಡ ಹಿಂದೂಸ್ತಾನಿ ಸಂಗೀತ ಗಂಗೂಬಾಯಿ ಹಾನಗಲ್ gangubai hanagal bharat ratna hindustani music vocalists ಸಂಗೀತ ವಿಶ್ವವಿದ್ಯಾಲಯ ಭಾರತ ರತ್ನ
Story first published: Wednesday, July 22, 2009, 13:06 [IST]