ಇಂಟರ್ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ

ಈ ಕುರಿತು ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಪತ್ರ ಬರೆದಿರುವ ಸಂಸದರು, ವೇಳಾಪಟ್ಟಿಯನ್ನು ಶಿವಮೊಗ್ಗದಿಂದ ಬೆಳಿಗ್ಗೆ 6.30ಕ್ಕೆ ಇಂಟರ್ಸಿಟಿ ರೈಲು ಹೊರಟು ಬೆಳಿಗ್ಗೆ 11ಕ್ಕೆ ಬೆಂಗಳೂರು ತಲುಪಬೇಕು. ನಂತರ ಸಂಜೆ 4.30 ಅಥವಾ 5 ಘಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 9 ಅಥವಾ 9.30ಕ್ಕೆ ಶಿವಮೊಗ್ಗ ತಲುಪಬೇಕು ಎಂದು ಕೋರಿದ್ದಾರೆ. ಈ ಸಂಬಂಧ ಸೂಕ್ತ ನಿರ್ದೇಶನಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹೊರಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈ ಬಾರಿಯ ರೈಲ್ವೆ ಬಜೆಟ್ನಲ್ಲಿ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಶಿವಮೊಗ್ಗ- ಬೆಂಗಳೂರು ಇಂಟರ್ ಸಿಟಿ ರೈಲನ್ನು ಹೊಸದಾಗಿ ಮಂಜೂರು ಮಾಡಿದ್ದು, ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಇದೀಗ ಕೇವಲ ನಾಲ್ಕೂವರೆ ತಾಸುಗಳಲ್ಲಿ ಶಿವಮೊಗ್ಗದಿಂದ ರಾಜಧಾನಿ ತಲುಪಬಹುದು ಮತ್ತು ಅಷ್ಟೇ ಸಮಯದಲ್ಲಿ ರಾಜಧಾನಿಯಿಂದ ಶಿವಮೊಗ್ಗ ತಲುಪಬಹುದಾಗಿದೆ.
(ದಟ್ಸ್ ಕನ್ನಡ ವಾರ್ತೆ)
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications