125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg155390sri lankaಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg155390sri lanka ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg155390sri lankaಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg155390sri lanka2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg155390sri lankaಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?/news/2009/05/17/lankan-army-claims-prabhakaran-dead.htmlನವದೆಹಲಿ, ಮೇ.17: ಲಿಬರೇಷನ್ ಟೈಗರ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ವಿ. ಪ್ರಭಾಕರನ್ ಮಿಲಿಟರಿ ದಾಳಿಯಲ್ಲಿ ಮೃತಪಟ್ಟಿದ್ದು ಕೊಲಂಬದಲ್ಲಿನ ಸೈನಿಕ ಶಿಬಿರಕ್ಕೆ ಪ್ರಭಾಕರನ್ ಮೃತ ದೇಹವನ್ನು ಕೊಂಡೊಯ್ಯಲಾಗಿದೆ ಎಂದು ಶ್ರೀಲಂಕಾದ ಸೈನಿಕ ಮೂಲಗಳು ದೃಢಪಡಿಸಿವೆ. ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ 36706http://kannada.oneindia.com/img/2009/05/17-prabhakaran.jpg125514ಎಲ್ ಟಿಟಿಇಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125514ಎಲ್ ಟಿಟಿಇಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125514ಎಲ್ ಟಿಟಿಇಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125514ಎಲ್ ಟಿಟಿಇವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg125514ಎಲ್ ಟಿಟಿಇಪ್ರಭಾಕರನ್ ಮೃತದೇಹ ಪತ್ತೆ ಹಚ್ಚಿದ ಲಂಕಾ ಸೇನೆ/news/2009/05/19/prabhakarans-body-recovered-sri-lanka-army.htmlಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ 36753http://kannada.oneindia.com/img/2009/05/19-prabhakaran1.jpgnews"> ಸೆಲ್ವರಸ ಪದ್ಮನಾಥನ್ ಎಲ್ಟಿಟಿಇ ಹೊಸ ದಂಡನಾಯಕ | LTTE | Tamil Eelam | Selvarasa Pathmanathan | Sri Lanka | Velupillai Prabhakaran| ಸೆಲ್ವರಸ ಪದ್ಮನಾಥನ್ ಎಲ್ಟಿಟಿಇ ಹೊಸ ದಂಡನಾಯಕ - Kannada Oneindia

ಸೆಲ್ವರಸ ಪದ್ಮನಾಥನ್ ಎಲ್ಟಿಟಿಇ ಹೊಸ ದಂಡನಾಯಕ

Selvarasa Pathamanathan
ಕೊಲಂಬೊ, ಜು. 23 : ತಮಿಳು ಬಂಡುಕೋರ ಸಂಘಟನೆ ಎಲ್ಟಿಟಿಇ ತನ್ನ ಹೊಸ ದಂಡನಾಯಕನನ್ನಾಗಿ ಶಸ್ತ್ರಾಸ್ತ್ರ ಕಳ್ಳಸಾಗಣೆದಾರ ಸೆಲ್ವರಸ ಪದ್ಮನಾಥನ್ ಅವರನ್ನು ನೇಮಿಸಿದೆ. ಇತ್ತೀಚಿಗೆ ಲಂಕಾ ಸೇನೆಯ ಜೊತೆ ಹೋರಾಟದಲ್ಲಿ ಹತ್ಯೆಗೊಂಡ ವೇಲುಪಿಳ್ಳೈ ಪ್ರಭಾಕರನ್ ಅವರ ಉತ್ತರಾಧಿಕಾರಿಯಾಗಿ ಸೆಲ್ವರಸ ಕಾರ್ಯ ನಿರ್ವಹಿಸಲಿದ್ದಾರೆ.

ಪ್ರತ್ಯೇಕ ತಮಿಳುರಾಷ್ಟ್ರ ಬೇಡಿಕೆಯನ್ನು ಮುಂದುವರಿಸುವುದಾಗಿ, ಅಲ್ಲದೆ ತಮ್ಮ ಸಂಘಟನೆ ಹೊಸ ತಂತ್ರಗಾರಿಕೆಯೊಂದಿಗೆ ಸಜ್ಜಾಗಿದೆ ಎಂದು 54 ವರ್ಷದ ಸೆಲ್ವರಸ ಹೇಳಿದ್ದಾರೆ. ನಮ್ಮ ಪ್ರತ್ಯೇಕ ರಾಷ್ಟ್ರದ ಹೋರಾಟಕ್ಕೆ ಪದ್ಮನಾಭನ್ ಎಂದೆಂದಿಗೂ ನಮ್ಮ ನಾಯಕ ಎಂದು ಲಂಕಾ ತಮಿಳರು ಹೇಳಿಕೆ ನೀಡಿದ್ದಾರೆ. ಈತನ ಆಯ್ಕೆ ಬಗ್ಗೆ ಸಂಘಟನೆಯಲ್ಲಿ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಎಲ್ಟಿಟಿಇ ಗುಪ್ತವಾದ ಸ್ಥಳವೊಂದರಿಂದ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದೆ.

ಸೆಲ್ವರಸ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ಪ್ರಮುಖ ರೂವಾರಿಯೆನ್ನಲಾಗಿದ್ದು, ಶ್ರೀಲಂಕಾ ಸರಕಾರ ಕೂಡ ಈತ ಸಿಕ್ಕರೆ ತಮಗೆ ಒಪ್ಪಿಸಬೇಕೆಂದು ಹಲವಾರು ದೇಶಗಳಿಗೆ ಮನವಿ ಮಾಡಿಕೊಂಡಿದೆ. ಸಿಬಿಐ ಪಟ್ಟಿಯಲ್ಲಿ ಕೂಡ ಈತನ ಹೆಸರಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+