473892ನಂಜನಗೂಡುಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg473892ನಂಜನಗೂಡುಅಗ್ನಿ ಪ್ರವೇಶ : ಶಿರಮಳ್ಳಿಮಠದ ಶ್ರೀಗಳು ನಿಧನ/news/2009/07/23/seers-self-immolation-at-mutt-near-nanjanagud.htmlನಂಜನಗೂಡು, ಜು. 23 : ತಾಲ್ಲೂಕಿನ ಶಿರಮಳ್ಳಿಯ ಮುರುಘ ವಿರಕ್ತ ಮಠದ ಬಸವರಾಜೇಂದ್ರ ಸ್ವಾಮೀಜಿ ಬುಧವಾರ ಸ್ವಯಂ ಅಗ್ನಿಪ್ರವೇಶ ಮಾಡಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.ಬುಧವಾರ ನಸುಕಿನಲ್ಲಿ ಶಿರಮಳ್ಳಿಯ ಹೊರವಲಯದ ಮಠದ ಬಾಗಿಲಿನಲ್ಲಿ ರಾಶಿ ಹಾಕಿರುವ ಜೋಳದ ತೆನೆ ಬಿಡಿಸಿದ ದಿಂಡಿನ ರಾಶಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಸ್ವಾಮಿಗಳು ತಮ್ಮ ಆರಾಧ್ಯದೈವ ಅತ್ಮಲಿಂಗವನ್ನು ಬಲಗೈ 38165http://kannada.oneindia.com/img/2009/07/23-shiramalli-seer1.jpg473892ನಂಜನಗೂಡುನಂಜನಗೂಡಿನಲ್ಲಿ 'ವಿಸ್ಮಯ ಪ್ರಣಯ'/movies/studio/2009/08/31-vishmaya-pranaya-shot-at-nanjngud.htmlಕಪಿಲ ನದಿ ತೀರದ ನಂಜುಂಡೇಶ್ವರನ ನೆಲೆವೀಡು ನಂಜನಗೂಡು. ಅಲ್ಲೊಂದು ಸುಂದರ ಮನೆ. ತಾಯಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿರುವ ಕುಟುಂಬವದು. ಆ ಮನೆಗೆ ನಾಯಕನ ಆಗಮನ. ಈ ನಾಯಕ ಆ ಮನೆಗೆ ಅಪರಿಚಿತನಲ್ಲ. ಮನೆಯೊಡತಿಯ ಸ್ನೇಹಿತಳ ಮಗ. ನಾಯಕ ಆ ಮನೆಯಲ್ಲಿ ನೀಡಿದ ಉಪಚಾರವನ್ನು ಸ್ವೀಕರಿಸಿದ ನಂತರ ಮನೆಯೊಡತಿಯ ಬಳಿ 'ನಾನು ನಿಮ್ಮ ಎರಡನೇ ಮಗಳನ್ನು 38931http://kannada.oneindia.com/img/2009/08/31-mayuri3.jpg473892ನಂಜನಗೂಡುಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಅಗ್ನಿ ಪ್ರವೇಶ : ಶಿರಮಳ್ಳಿಮಠದ ಶ್ರೀಗಳು ನಿಧನ | Basavarajendra Swamiji | Self Immolation | Shiramalli | Nanjanagud | Murugha Virakta Mutt | Fire | ಅಗ್ನಿ ಪ್ರವೇಶ : ಶಿರಮಳ್ಳಿಮಠದ ಶ್ರೀಗಳು ನಿಧನ - Kannada Oneindia

ಅಗ್ನಿ ಪ್ರವೇಶ : ಶಿರಮಳ್ಳಿಮಠದ ಶ್ರೀಗಳು ನಿಧನ

Najangud seer
ನಂಜನಗೂಡು, ಜು. 23 : ತಾಲ್ಲೂಕಿನ ಶಿರಮಳ್ಳಿಯ ಮುರುಘ ವಿರಕ್ತ ಮಠದ ಬಸವರಾಜೇಂದ್ರ ಸ್ವಾಮೀಜಿ ಬುಧವಾರ ಸ್ವಯಂ ಅಗ್ನಿಪ್ರವೇಶ ಮಾಡಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಬುಧವಾರ ನಸುಕಿನಲ್ಲಿ ಶಿರಮಳ್ಳಿಯ ಹೊರವಲಯದ ಮಠದ ಬಾಗಿಲಿನಲ್ಲಿ ರಾಶಿ ಹಾಕಿರುವ ಜೋಳದ ತೆನೆ ಬಿಡಿಸಿದ ದಿಂಡಿನ ರಾಶಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಸ್ವಾಮಿಗಳು ತಮ್ಮ ಆರಾಧ್ಯದೈವ ಅತ್ಮಲಿಂಗವನ್ನು ಬಲಗೈ ಮುಷ್ಠಿಯೊಳಗೆ ಹಿಡಿದು ಅಗ್ನಿಗೆ ಆಹುತಿಯಾದರು ಎನ್ನಲಾಗಿದೆ. 82 ವರ್ಷದ ಬಸವರಾಜೇಂದ್ರ ಸ್ವಾಮೀಜಿ 1954 ರಲ್ಲಿ ಶಿರಮಳ್ಳಿ ಬಂದು ನೆಲೆಸಿ 1956 ರಿಂದ ಈ ವರೆಗೆ ಈ ಮಠದ ಪೀಠಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಗಳು ಮೂಲತಃ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲ್ಲೂಕಿನ ನೆಲ್ಲಿಕಟ್ಟೆ ಗ್ರಾಮದ ಶಿಕ್ಷಕ ವೀರಯ್ಯ ನಾಲ್ಕನೇ ಮಗನಾಗಿದ್ದಾರೆ.

1994 ರಲ್ಲಿ ಈ ಮಠಕ್ಕೆ ಕಿರಿಯ ಸ್ವಾಮೀಜಿಯಾಗಿ ನೇಮಕವಾದ ಬಸವರಾಜೇಂದ್ರ ಶ್ರೀಗಳು ಹಿರಿಯ ಶ್ರೀಗಳೊಂದಿಗೆ ಸಾಮರಸ್ಯ ಉಂಟಾಗದ ಕಾರಣ ಬಸವರಾಜೇಂದ್ರ ಸ್ವಾಮೀಜಿಗಳು ಮೈಸೂರು ಹಾಗೂ ಗುಂಡ್ಲುಪೇಟೆಯ ಮಾದಾಪುರ ಮಠದಲ್ಲಿ ವಾಸ್ಯವ್ಯ ಹೂಡಿದ್ದರು. ಘಟನೆಗೆ ಮಠದ ಭಕ್ತಾಧಿಗಳು, ಅನೇಕ ಸ್ವಾಮೀಜಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸುಟ್ಟು ಕರಕಲಾಗಿದ್ದ ಸ್ವಾಮೀಜಿಗಳ ದೇಹವನ್ನು ಮಠದ ಆವರಣದಲ್ಲಿ ಶವಸಂಸ್ಕಾರ ಮಾಡಲಾಯಿತು. ಸ್ವಾಮೀಜಿಗಳ ಈ ನಿರ್ಧಾರಕ್ಕೆ ಕಾರಣಗಳು ಏನು ಎಂಬುದು ತಿಳಿದು ಬಂದಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+