ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ
ಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು.
ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ ಗರಿಷ್ಠ 124.80 ಅಡಿ ತಲುಪಿದೆ. ಜಲಾಶಯಕ್ಕೆ 20,765 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದರೆ, 18,911 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ,ಕೆಎಸ್ಆರ್ ಗೆ ತೆರಳಿ ಬಾಗಿನ ಆರ್ಪಿಸಿದರು. ನಂತರ ಕಬಿನಿ ಜಲಾಶಯಕ್ಕೂ ಬಾಗಿನ ಆರ್ಪಿಸಿದರು.
(ದಟ್ಸ್ ಕನ್ನಡ ವಾರ್ತೆ)
Comments
ಮೈಸೂರು ಯಡಿಯೂರಪ್ಪ kannada mysore ಕನ್ನಡ ಬಸವರಾಜ ಬೊಮ್ಮಾಯಿ ಕೆಆರ್ಎಸ್ krs ಕಾವೇರಿ basavaraj bommai cauvery ಬಾಗಿನ bagina ಶೋಭಾ ಕರಂದ್ಲಾಜೆ
Story first published: Friday, July 24, 2009, 16:19 [IST]