35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg469730haveriಮಾತಿನ ಮನೆಯಲ್ಲಿ ಪಾಟೀಲ್ ಸಲ್ಯೂಟ್/movies/hero/2009/04/13-dubbing-work-in-progress-for-salute.htmlಶಾಸಕ ಬಿ.ಸಿ.ಪಾಟೀಲ್ ಅವರದು ಛಲ ಬಿಡದ ವ್ಯಕ್ತಿತ್ವ. ಅಂದುಕೊಂಡಿದ್ದನ್ನು ಸಾಧಿಸುವ ಸಾಧಕ ಕೂಡ. ಕಳೆದ ತಿಂಗಳ ಮೊದಲವಾರದಲ್ಲಿ ಅವರ ನಿರ್ಮಾಣದ 'ಸೆಲ್ಯೂಟ್ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಅಲ್ಲಿಂದ ಆರಂಭವಾಯಿತು ನೋಡಿ ಚಿತ್ರದ ನಿಲ್ಲದ ಪಯಣ.ಹಗಲು ರಾತ್ರಿಗಳನ್ನದೆ ಚಿತ್ರೀಕರಣ ನಡೆಸಿದ ನಿರ್ದೇಶಕರು ಕೇವಲ ಮೂವತ್ತು ದಿನಗಳಲ್ಲಿ ತಮ್ಮ ಚಿತ್ರದ ಚಿತ್ರೀಕರಣ ಪೂರೈಸಿದ್ದಾರೆ. ಬೆಂಗಳೂರು, ಬೆಳಗಾಂ ಹಾಗೂ ಹಿರೇಕೆರೂರುಗಳಲ್ಲಿ ಚಿತ್ರವನ್ನು 35921http://kannada.oneindia.com/img/2009/04/13-b-c-patil.jpg469730haveriಕರಿಸುಬ್ಬು ಸ್ಟುಡಿಯೋದಲ್ಲಿ 'ಸೆಲ್ಯೂಟ್'/movies/studio/2009/05/05-patils-salute-in-balaji-digital-studio.html'ಕೌರವ' ಚಿತ್ರದ ಮೂಲಕ ನಾಯಕನ ಪಟ್ಟ ಅಲಂಕರಿಸಿದ ಬಿ.ಸಿ.ಪಾಟೀಲ್ 'ಪ್ರೇಮಾಚಾರಿ' ಎಂದು ಪ್ರಸಿದ್ದರಾದವರು. ಪೊಲೀಸ್ ಅಧಿಕಾರಿಯಾಗಿ, ಶಾಸಕರಾಗಿ ಜನಪ್ರಿಯರಾಗಿರುವ ಪಾಟೀಲರು ಈಗ ಮತ್ತೆ ಚಿತ್ರರಂಗದತ್ತ ಧಾವಿಸಿದ್ದಾರೆ. ಪ್ರಸ್ತುತ ಅವರು ನಿರ್ಮಿಸಿ, ನಟಿಸಿ, ನಿರ್ದೇಶಿಸುತ್ತಿರುವ 'ಸೆಲ್ಯೂಟ್' ಚಿತ್ರಕ್ಕೆ ಚಿತ್ರೀಕರಣ ಪೂರ್ಣವಾದ ಬೆನ್ನಲ್ಲೇ ಕರಿಸುಬ್ಬು ಅವರ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪ್ರಕ್ರಿಯೆ ನಡೆಯುತ್ತಿದೆ. ಪಾಟೀಲ್ ಅವರು 36413http://kannada.oneindia.com/img/2009/05/05-b-c-patil.jpg469730haveriಬಿ ಸಿ ಪಾಟೀಲರ 'ಸೆಲ್ಯೂಟ್' ಗೆ ಹಿನ್ನೆಲೆ ಸಂಗೀತ/movies/studio/2009/05/25-background-music-for-salute.html'ಸೆಲ್ಯೂಟ್ 'ಚಿತ್ರಕ್ಕೆ ನಗರದ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಹಿನ್ನಲೆ ಸಂಗೀತ ಪ್ರಕ್ರಿಯೆ ನಡೆಯುತ್ತಿದೆ ಎಂದು ಚಿತ್ರದ ನಿರ್ಮಾಪಕರು, ನಿರ್ದೇಶಕರು ಹಾಗೂ ನಾಯಕರೂ ಆದ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.ಪೊಲೀಸ್ ಅಧಿಕಾರಿಯಾಗಿ, ಜನರ ಬೆಂಬಲದಿಂದ ಶಾಸಕರಾದ ಪಾಟೀಲ್ ಅವರು ಪೊಲೀಸ್ ವೃತ್ತಿಗೆ ಸಂಬಂಧಿಸಿದ ಕಥಾ ಹಂದರವುಳ್ಳ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಚಿತ್ರದಲ್ಲಿ ಅವರ ವೃತ್ತಿ ಜೀವನದಲ್ಲಿ ನಡೆದ ಅನೇಕ ಘಟನೆಗಳು ಅಡಕವಾಗಿದೆ 36879http://kannada.oneindia.com/img/2009/05/25-b-c-patil.jpg469730haveriಹುಟ್ಟೂರಿನ ಜನರ ಅಳಲು, ಭಟ್ಟರ ಗೋಳು/movies/headlines/2009/06/23-director-yograj-bhat-regret-about-native-place.htmlನಾನು ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ತಿಳವಳ್ಳಿ ಗ್ರಾಮದವನು. ನನ್ನ ಊರಿನ ಜನ ನಾನೊಬ್ಬ ಅತಿದೊಡ್ಡ ನಿರ್ಮಾಪಕನೆಂದು ನಂಬಿದ್ದಾರೆ. ಅಲ್ಲಿನ ಜನರಿಗೆ ನಿರ್ದೇಶಕ ಮತ್ತು ನಿರ್ಮಾಪಕರ ನಡುವಿನ ವ್ಯತ್ಯಾಸ ಗೊತ್ತಿಲ್ಲ. ಮುಂಗಾರು ಮಳೆ ಮತ್ತು ಗಾಳಿಪಟ ಚಿತ್ರ ಯಶಸ್ಸು ಗಳಿಸಿದ ನಂತರ ನನ್ನ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿಪಾಸ್ತಿಯಿದೆ ಎಂದು ತಿಳಿದಿದ್ದಾರೆ. ಆದರೆ ವಸ್ತುಸ್ಥಿತಿಯೇ 37531http://kannada.oneindia.com/img/2009/06/23-yogarajbhat2.jpg469730haveriಪಂಚೆ ಕಳಚಿ ಖಾಕಿ ಧರಿಸಿರುವ ರೂರಲ್ ಸ್ಟಾರ್!/movies/hero/2009/07/08-rural-star-bc-patil-strikes-again-in-salute.htmlನಿಷ್ಕರ್ಷ ಚಿತ್ರದ ಖಳನಾಯಕ ನಿಮಗೆ ಗೊತ್ತಲ್ಲ. ಬಿ ಸಿ ಪಾಟೀಲ್ ಮೊನ್ನೆ ಬೆಂಗಳೂರು ಸಿಟಿನಲ್ಲಿ ಸಿಕ್ಕಿದ್ದರು. ಏನ್ರೀ ಪತ್ತೇನೇ ಇಲ್ಲ ಎಂದು ಕೇಳಿದರೆ, ರಾಜಕೀಯದಲ್ಲಿ ಮುಳುಗಿದ ನಂತರ ಕನ್ನಡ ಸಿನಿಮಾ ಅಂಗಳಕ್ಕೆ ಬರುವುದಕ್ಕೆ ಪುರುಸೊತ್ತೇ ಇಲ್ಲಾಂತ ಉತ್ತರ ಕೊಟ್ಟರು. ಉತ್ತರ ಸರಿಯಾಗಿದೆ ಮತ್ತು ಒಪ್ಪತಕ್ಕ ವಿಚಾರವೇ. ಏಕೆಂದರೆ, ಲಕ್ಷಾಂತರ ಮತದಾರರು ಅವರನ್ನು ಆರಿಸಿ ವಿಧಾನಸಭೆಗೆ ಕಳಿಸಿರುತ್ತಾರೆ. ಶಾಸಕರು 37866http://kannada.oneindia.com/img/2009/07/08-salute1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಪ್ರಸ್ತಾವನೆ ಬಂದರೆ ಶಾದಿ ಮಹಲ್ ನಿರ್ಮಾಣ : ಖಾನ್ | Mamtaz Ali Khan | Minorities Welfare | Shadi Mahal | Bengaluru | Haveri | Nehru Olekar|ಪ್ರಸ್ತಾವನೆ ಬಂದರೆ ಶಾದಿ ಮಹಲ್ ನಿರ್ಮಾಣ : ಖಾನ್ - Kannada Oneindia

ಪ್ರಸ್ತಾವನೆ ಬಂದರೆ ಶಾದಿ ಮಹಲ್ ನಿರ್ಮಾಣ : ಖಾನ್

Mumtaz ali khan
ಬೆಂಗಳೂರು, ಜು. 24 : ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ನಗರ, ಪಟ್ಟಣ ಹಾಗೂ ಹೋಬಳಿಗಳಲ್ಲಿ ಶಾದಿ ಮಹಲ್ ಗಳಲ್ಲಿ ನಿರ್ಮಿಸಲು ಪ್ರಸ್ತಾವನೆ ಬಂದರೆ ಮಂಜೂರು ಮಾಡಲಾಗುವುದು ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಪ್ರೊ ಮಮ್ತಾಜ್ ಅಲಿ ಖಾನ್ ತಿಳಿಸಿದ್ದಾರೆ.

ಗುರುವಾರ ಬಿಜೆಪಿಯ ನೆಹರೂ ಓಲೇಕಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಮಾನ್ಯವಾಗಿ ಗ್ರಾಮಗಳಲ್ಲಿ ಶಾದಿ ಮಹಲ್ ಗಳನ್ನು ನಿರ್ಮಿಸುವುದಿಲ್ಲ. ಒಂದು ವೇಳೆ ಯಾವುದೇ ಗ್ರಾಮಗಳಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಶಾದಿ ಮಹಲ್ ಗಳ ನಿರ್ಮಾಣಕ್ಕೆ ಪ್ರಸ್ತಾವನೆಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಇದಕ್ಕೊ ಮೊದಲು ಮಾತನಾಡಿದ ಶಾಸಕ ಓಲೇಕಾರ್, ಹಾವೇರಿ ವಿಧಾನಸಭೆ ಕ್ಷೇತ್ರದಲ್ಲಿ ಹಾವೇರಿ ಪಟ್ಟಣವೂ ಸೇರಿದಂತೆ ಗುತ್ತಲ, ಹೊಸರಿತ್ತಿ, ಅಗಡಿ, ಹಾವನೂರು, ಹತ್ತಿಮತ್ತೂರು, ನಾಯಿಕೆರೂರು, ಯಲವಿಗಿ ಮತ್ತು ಕೊಳೋರು ಗ್ರಾಮಗಳಲ್ಲಿ ಅಲ್ಪಸಂಖ್ಯಾತರು ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂದು ಸರಕಾರದ ಗಮನಕ್ಕೆ ತಂದರು. ಶಾದಿ ಮಹಲ್ ನಿರ್ಮಾಣಕ್ಕೆ ಪ್ರಸ್ತಾವನೆ ಬಂದಿಲ್ಲ. ಅರ್ಜಿ ಸಲ್ಲಿಸಿದರೆ ಪರಿಶೀಲನೆ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+