525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg150981ಬಾಗಲಕೋಟೆಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ/festivals/general/2009/0109-banada-hunnime-goddess-banashanakri-utsav.htmlಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು 33973http://kannada.oneindia.com/img/2009/01/09-banashankari1.jpg150981ಬಾಗಲಕೋಟೆಮುಸ್ಲಿಂ ಯುವಕ ಲಿಂಗಾಯಿತ ಧರ್ಮ ಸ್ವೀಕಾರ/news/2009/09/10/muslim-boy-converts-to-veerashaiva-in-bagalkot.htmlಬಾಗಲಕೋಟೆ, ಸೆ. 10 : ಇದೊಂದು ಅಚ್ಚರಿ ಸುದ್ದಿ. ಬಸವತತ್ತ್ವಕ್ಕೆ ಮಾರುಹೋದ ಮುಸ್ಲಿಂ ಯುವಕನೊಬ್ಬ ಲಿಂಗಾಯಿತ ಧರ್ಮ ಸ್ವೀಕರಿಸಿ ಸಂಗಮಾನಂದ ಸ್ವಾಮೀಜಿಯಾಗಿರುವ ಅಪರೂಪದ ವಿದ್ಯಮಾನ ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇಸ್ಲಾಂ ಧರ್ಮದಲ್ಲಿ ಹುಟ್ಟಿರುವ ಶೇಕ್ ಸಲೀಂ ಎಂಬ ಯುವಕ 12ನೇ ಶತಮಾನದ ದಾರ್ಶನಿಕ ಬಸವಣ್ಣನ ತತ್ತ್ವಕ್ಕೆ ಮಾರುಹೋಗಿ ತನ್ನ ಮನೆಯವರ ಒಪ್ಪಿಗೆ ಪಡೆದುಕೊಂಡು ದೀಕ್ಷೆ ಪಡೆಯುವ 39112http://kannada.oneindia.com/img/2009/09/10-basavanna2.jpg150981ಬಾಗಲಕೋಟೆಉ.ಕದಲ್ಲಿ ಅಬ್ಬರಿಸಿದ ವರುಣ : 22 ಸಾವು/news/2009/09/30/heavy-rain-claims-22-lives-in-north-karnataka.htmlಬೆಂಗಳೂರು, ಸೆ. 30 : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಯಂಕರ ಮಳೆಗೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೀರಿನಿಂದ ಜಲಾವೃತವಾಗಿದ್ದು, ಜಿಲ್ಲೆಗಳ ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ವಿಜಾಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಗದಗ, ಗುಲ್ಬರ್ಗಾ ಮತ್ತು ಹಾವೇರಿಯಲ್ಲಿ ವರುಣ ಆರ್ಭಟ ಹೇಳತೀರದಾಗಿದೆ. ಈಗಾಗಲೇ 22 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕೋಟ್ಯಂತರ ರುಪಾಯಿಗಳಷ್ಟು ನಷ್ಟವಾಗಿದ್ದು, 39450http://kannada.oneindia.com/img/2009/09/30-bagalkote-rain-havoc1.jpg150981ಬಾಗಲಕೋಟೆಜೀವ ಹಿಂಡಿದ ಮಳೆರಾಯ : 52 ಬಲಿ/news/2009/10/01/rain-havoc-death-toll-rises-to-52-north-karnataka.htmlಬೆಂಗಳೂರು, ಅ. 1 : ಉತ್ತರ ಕರ್ನಾಟಕದಲ್ಲಿ ಸತತ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಮುನಿಸಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎಂದು ಬಿಂಬಿಸಲಾಗುತ್ತಿದ್ದ ಬಿಜಾಪುರ, ಬೆಳಗಾವಿ, ರಾಯಚೂರು, ಗುಲ್ಬರ್ಗಾ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜಲಪ್ರವಾಹವೇ ಆಗಿದ್ದು, ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ಬುಧವಾರದಿಂದ ಈವರೆಗೂ ಮಳೆಯ ಹೊಡೆತಕ್ಕೆ 52 ಮಂದಿ ಸಾವನ್ನಪ್ಪಿದ್ದಾರೆ. 39469http://kannada.oneindia.com/img/2009/10/01-bijapur-river-overflow1.jpg150981ಬಾಗಲಕೋಟೆಜಮಖಂಡಿ ನೆರೆ ಸಂತ್ರಸ್ತರಿಗೆ ನೆರವಾದ ಐಟಿ ಸಂಸ್ಥೆ/news/2009/10/15/flood-relief-service-by-total-outsource.htmlಬೆಂಗಳೂರು, ಅ. 15 : ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ರಾಜ್ಯದ ರಾಜಧಾನಿಯಲ್ಲಿ ನೆಲೆಯೂರಿರುವ ಅನೇಕ ಸಾಫ್ಟ್ ವೇರ್ ದಿಗ್ಗಜ ಕಂಪನಿಗಳು ತಮ್ಮ ಕೈಲಾದಷ್ಟು ಸಹಾಯ ಮಾಡಿವೆ. ಕೆಲ ಕಂಪನಿಗಳು ತಾವೇ ಸ್ವತಃ ಉತ್ತರ ಕರ್ನಾಟಕಕ್ಕೆ ಹೋಗಿ, ಅಲ್ಲಿನ ಜನರ ಅಗತ್ಯಗನುಗುಣವಾಗಿ ತನು, ಮನ, ಧನವನ್ನು ಅರ್ಪಿಸಿ ಬಂದಿವೆ. ಅಂತಹುದೇ ಕಂಪನಿಗಳಲ್ಲೊಂದು ಮಾಹಿತಿ ತಂತ್ರಜ್ಞಾನ ಪೂರಕ ಸಂಸ್ಥೆ 39713http://kannada.oneindia.com/img/2009/10/15-rain-total-out-source1.jpg150546ಬರಗೂರು ರಾಮಚಂದ್ರಪ್ಪಕನ್ನಡ ಸಿನಿಮಾ 75ಕ್ಕೆ 75ಪುಸ್ತಕ: ಜಯಮಾಲಾ/movies/headlines/2009/01/08-75-books-for-75-years-of-kannada-cinema-kfcc.htmlಕನ್ನಡ ಚಿತ್ರರಂಗದ ಅಮೃತಮಹೋತ್ಸವ ಸಂದರ್ಭದಲ್ಲಿ 75 ಪುಸ್ತಕಗಳು ಪ್ರಕಟಣೆಗೆ ಸಜ್ಜಾಗುತ್ತಿವೆ. ಕನ್ನಡ ಚಿತ್ರರಂಗ ಕುರಿತಾದ ಮಾಹಿತಿ ಬರವನ್ನು ತುಂಬಲಿರುವ ಈ 75 ಪುಸ್ತಕಗಳಿಗೆ ಸ್ವಾಗತ. ನಮ್ಮ ಚಿತ್ರರಂಗದ ಬಗೆಗಿನ ಲಭ್ಯ ಆಕರ ಗ್ರಂಥಗಳು ತೀರಾತೀರ ಕಡಿಮೆ. ಇಂಥ ಮಾಹಿತಿ ಅಭಾವದ ಸನ್ನಿವೇಶದಲ್ಲಿ ಆಗಿಹೋದ ಮಹಾನುಭಾವರುಗಳ ಬಗೆಗಿನ ವಿವರಗಳನ್ನು ಕಲೆಹಾಕಿ ಪುಸ್ತಕ ಬರೆಯುವಾಗ ಒಂದೆರಡು ತಪ್ಪುಗಳಾದರೂ 33964http://kannada.oneindia.com/img/2009/01/08-jayamala-kfcc1e.jpg150546ಬರಗೂರು ರಾಮಚಂದ್ರಪ್ಪಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg150546ಬರಗೂರು ರಾಮಚಂದ್ರಪ್ಪಅಮೃತ ಪುಸ್ತಕ ಪಟ್ಟಿಯಲ್ಲಿ ಯಾರ್ಯಾರಿಗೆ ಸ್ಥಾನ?/movies/headlines/2009/02/27-list-of-75-cine-books-for-amrutha-mahotsava.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತಿದೆ. ಸಾಹಿತಿ, ಚಿತ್ರ ನಿರ್ದೇಶಕ ಡಾ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದಲ್ಲಿ ಹೊರಬರುತ್ತಿರುವ ಈ ಎಪ್ಪತ್ತೈದು ಪುಸ್ತಕಗಳು ಮಾರ್ಚ್ 2ರಂದು ಬಿಡುಗಡೆಯಾಗಲಿವೆ. ಆಗಿಹೋದ ಮಹಾನುಭಾವರುಗಳ ಎಪ್ಪತ್ತೈದು ಪುಸ್ತಕಗಳ ಪಟ್ಟಿ ಇಲ್ಲಿದೆ. 34903http://kannada.oneindia.com/img/2009/02/27-baraguru1.jpg150546ಬರಗೂರು ರಾಮಚಂದ್ರಪ್ಪಅಮೃತ ಮಹೋತ್ಸವ ಪುಸ್ತಕಗಳು ಅನಾವರಣ/movies/headlines/2009/03/02-rameshwar-thakur-releases-75-kannada-cine-books.htmlಕನ್ನಡ ವಾಕ್ಚಿತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಆಗಿಹೋದ ಮಹಾನುಭಾವರ 75 ಕನ್ನಡ ಪುಸ್ತಕಗಳನ್ನು ರಾಜ್ಯಪಾಲ ರಾಮೇಶ್ವರ್ ಠಾಕೂರ್ ಸೋಮವಾರ ಬಿಡುಗಡೆ ಮಾಡಿದರು. ಅತ್ಯಂತ ಪ್ರಭಾವಿ ಮಾಧ್ಯಮವಾಗಿರುವ ಚಿತ್ರರಂಗದ ಸಾಧನೆಗಳನ್ನು ಮೆಲುಕು ಹಾಕುತ್ತಿರುವ ಈ ಕಾರ್ಯಕ್ರಮಅನನ್ಯ ಎಂದು ಅವರು ಮನಸಾರೆ ಶ್ಲಾಘಿಸಿದರು.ಕನ್ನಡ ಚಿತ್ರರಂಗಕ್ಕ್ಕೆ ಅನಂತ ಅಭಿನಂದನೆಗಳನ್ನು ತಿಳಿಸಿದ ಅವರು ಡಾ.ರಾಜ್ ಕುಮಾರ್, ಎಚ್ ಎಲ್ ಎನ್ ಸಿಂಹ, ಹುಣಸೂರು 34945http://kannada.oneindia.com/img/2009/03/02-rameshwar-thakur3.jpg150546ಬರಗೂರು ರಾಮಚಂದ್ರಪ್ಪಕೆಎಫ್ ಸಿಸಿ ನಿರ್ಲಕ್ಷ್ಯ ಧೋರಣೆಗೆ ದರ್ಶನ್ ಬೇಸರ /movies/controversy/2009/03/06-actor-darshan-upset-with-kfcc-attitude.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ, ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಿತ್ತು. ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ ತೂಗುದೀಪ ಶ್ರೀನಿವಾಸ್ ಕುರಿತ ಪುಸ್ತಕ ಪ್ರಕಟಿಸದೇ ಇರುವ ಬಗ್ಗೆ ನಟ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ತೂಗುದೀಪ ಶ್ರೀನಿವಾಸ್ ಕುರಿತ ಒಂದೇ ಒಂದು 35050http://kannada.oneindia.com/img/2009/03/06-darshan-gaja2.jpgnews"> ಜು.28ರಂದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ | Sahitya Academy | Literary awards | Hungund | Bagalakote - ಜು.28ರಂದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ - Kannada Oneindia

ಜು.28ರಂದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು, ಜು. 25 : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಜುಲೈ 28ರಂದು ಸಂಜೆ 6 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಬಸವ ಭವನದಲ್ಲಿ 2008ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ 2007ರ ಪುಸ್ತಕ ಬಹುಮಾನಗಳ ವಿತರಣಾ ಸಮಾರಂಭವನ್ನು ಏರ್ಪಡಿಸಿದೆ.

ಸಂಸ್ಕೃತಿ ಚಿಂತಕರಾದ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರೊ. ಅ.ರಾ. ಮಿತ್ರ, ಪ್ರೊ. ಎಚ್.ಎಂ. ಬೀಳಗಿ, ವಿಷ್ಣು ನಾಯ್ಕ, ಪ್ರೊ. ಮಲ್ಲಿಕಾರ್ಜುನ ಹಿರೇಮಠ ಹಾಗೂ ಲಕ್ಷ್ಮಣ್ ಅವರು 2008ನೇ ಸಾಲಿನ ಗೌರವ ಪ್ರಶಸ್ತಿ ಗೌರವ ಪಡೆಯಲಿದ್ದಾರೆ.

2007ನೇ ಸಾಲಿನ ಪುಸ್ತಕ ಬಹುಮಾನಗಳನ್ನು ಕಾವ್ಯ, ಕಾದಂಬರಿ, ನಾಟಕ, ಸಣ್ಣಕತೆ, ಜೀವನ ಚರಿತ್ರೆ, ಪ್ರವಾಸ ಸಾಹಿತ್ಯ, ವಿಜ್ಞಾನ, ಮಕ್ಕಳ ಸಾಹಿತ್ಯ ಸಂಶೋಧನೆ ಮುಂತಾದ ಹಲವಾರು ಪ್ರಕಾರಗಳಲ್ಲಿ ನೀಡುತ್ತಿದ್ದು ನೇಮಿಚಂದ್ರ, ಬಸವರಾಜ ವಕ್ಕುಂದ, ಡಿ.ಎಸ್. ನಾಗಭೂಷಣ್, ಬಸವರಾಜ ಹೂಗಾರ್, ಸಂಗಮೇಶ ಕೋಟಿ, ಪ್ರೊ. ಎಸ್. ಜಿ. ಸಿದ್ದರಾಮಯ್ಯ ಮುಂತಾದ ಹಲವು ಲೇಖಕರಿಗೆ ಬಹುಮಾನಗಳನ್ನು ವಿತರಣೆ ಮಾಡಲಾಗುತ್ತಿದೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಮನು ಬಳಿಗಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಗೌರವ ಪ್ರಶಸ್ತಿ ಪುರಸ್ಕೃತರ ಸಾಹಿತ್ಯಿಕ ಸಾಧನೆ ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 5ರಿಂದ 6 ಗಂಟೆಯವರೆಗೆ ರೇಣುಕ ಮಾಲಾಪುರ ಅವರಿಂದ ಶ್ರೀಕೃಷ್ಣ ಪಾರಿಜಾತ ಹಾಡುಗಾರಿಕೆಯನ್ನು ಏರ್ಪಡಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+