ಬೆಂಗಳೂರು ಸ್ಫೋಟದ ಆರೋಪಿಯ ತಪ್ಪೊಪ್ಪಿಗೆ

ಆದರೆ ಬೆಂಗಳೂರಿಗರು ಅದೃಷ್ಟವಂಥರು ! ಕೇರಳದಿಂದ ಇಂಥ ಫ್ಲವರ್ ಬಾಂಬ್ ಬೋರ್ಡ್ಗಳನ್ನು ನಗರಕ್ಕೆ ತಂದು, ಅವುಗಳನ್ನು ಉದ್ದೇಶಿತ ಜಾಗದಲ್ಲಿ ಜೋಡಿಸಿ ಏಕಕಾಲಕ್ಕೆ ಸ್ಫೋಟ ನಡೆಸುವುದಕ್ಕೆ ತಂಡಕ್ಕೆ ಸಾಕಷ್ಟು ಸದಸ್ಯರು ಲಭ್ಯರಾಗಲಿಲ್ಲ. ಹೀಗಾಗಿ 20 ಬಾಂಬ್ ಮಾತ್ರ ನಗರಕ್ಕೆ ತರಲಾಗಿತ್ತು. ಆತನ ತಪ್ಪೊಪ್ಪಿಗೆ ಹೇಳಿಕೆ ಪ್ರಕಾರ, ಬೆಂಗಳೂರು, ಅಹಮದಾಬಾದ್ ಹಾಗೂ ಸೂರತ್ ಸರಣಿ ಬಾಂಬ್ ಸ್ಫೋಟದ ಮೂಲ ಕೇರಳ. ರಿಯಾಜ್ ಭಟ್ಕಳ್ ಇದೆಲ್ಲದಕ್ಕೆ ಆರ್ಥಿಕ ಹಾಗೂ ಬೌದ್ಧಿಕ ಸಹಕಾರ ನೀಡಿದ್ದಾನೆ.
2008 ಜೂನ್ ತಿಂಗಳಲ್ಲಿ ಕೇರಳದ ಕೊಟ್ಟಾಯ ಪುರಂ ರೈಲ್ವೆ ಸ್ಟೇಷನ್ನಲ್ಲಿ ಅಬ್ದುಲ್ ಸತ್ತಾರ್ನನ್ನು ಭೇಟಿಯಾದ ರಿಯಾಜ್ ಭಟ್ಕಳ್ 50 ಪ್ರಬಲ ಬಾಂಬ್ ತಯಾರಿಸಲು ಆದೇಶ ನೀಡಿದ್ದ. ಆದರೆ ಬೇರೆ ಕೆಲಸಗಳು ಇದ್ದುದರಿಂದ ಸತ್ತಾರ್ ಇದಕ್ಕೆ ನಿರಾಕರಿಸಿದ. ಕೊನೆಗೆ 40 ಬಾಂಬ್ ಬೋರ್ಡ್ ತಯಾರಿಕೆಗೆ ಒಪ್ಪಿಕೊಂಡ. ಇದಕ್ಕಾಗಿ ಆತ ಪಡೆದದ್ದು ಕೇವಲ 10 ಸಾವಿರ ರೂ .!
2008 ರಲ್ಲಿ ಬೆಂಗಳೂರಿಗೆ ಬಂದಿದ್ದ ಸರ್ಫ್ರಾಜ್ ನವಾಜ್ ಸಮೀಕ್ಷೆ ನಡೆಸಿ ವಿಧಾನಸೌಧ, ವಿಕಾಸ ಸೌಧ ಹಾಗೂ ಐಟಿ ಬಿಟಿ ಕಂಪನಿಗಳಿಗೆ ವ್ಯಾಪಕ ಭದ್ರತೆ ಒದಗಿಸಿರುವುದನ್ನು ಮನಗಂಡ. ಹೀಗಾಗಿ ಹಲಸೂರು ರೋಡ್, ಮೈಸೂರು ರಸ್ತೆ, ಸಿಟಿ ಮಾರುಕಟ್ಟೆ, ಕಲಾಸಿಪಾಳ್ಯ ಹಾಗೂ ಶಿವಾಜಿನಗರದಲ್ಲಿ ಬಾಂಬ್ ಸ್ಫೋಟಿಸಲು ನಿರ್ಧರಿಸಿದ. ಇಲ್ಲಿ ಬಾಂಬ್ ಸ್ಫೋಟಗೊಂಡರೆ ಮುಸ್ಲಿಮರು ತೊಂದರೆಗೆ ಒಳಗಾಗುತ್ತಾರೆ. ಇದರಿಂದ ಕೋಮು ಗಲಭೆ ಸೃಷ್ಟಿಯಾಗುತ್ತದೆ ಎಂಬುದು ಆತನ ಯೋಚನೆಯಾಗಿತ್ತು. ಈ ಯೋಜನೆಗೆ ನಾಸೀರ್ ಎಂಬಾತ ಶುಂಠಿಕೊಪ್ಪದಲ್ಲಿ ತರಬೇತಿ ಕ್ಯಾಂಪ್ ಆಯೋಜಿಸಿದ್ದ. 150 ಕಡೆ ಬಾಂಬ್ ಇಡಲು ಸಂಚ ರೂಪಿಸಲಾಗಿತ್ತು.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications