ಬೆಂಗಳೂರು ಸ್ಫೋಟದ ಆರೋಪಿಯ ತಪ್ಪೊಪ್ಪಿಗೆ

ಆದರೆ ಬೆಂಗಳೂರಿಗರು ಅದೃಷ್ಟವಂಥರು ! ಕೇರಳದಿಂದ ಇಂಥ ಫ್ಲವರ್ ಬಾಂಬ್ ಬೋರ್ಡ್ಗಳನ್ನು ನಗರಕ್ಕೆ ತಂದು, ಅವುಗಳನ್ನು ಉದ್ದೇಶಿತ ಜಾಗದಲ್ಲಿ ಜೋಡಿಸಿ ಏಕಕಾಲಕ್ಕೆ ಸ್ಫೋಟ ನಡೆಸುವುದಕ್ಕೆ ತಂಡಕ್ಕೆ ಸಾಕಷ್ಟು ಸದಸ್ಯರು ಲಭ್ಯರಾಗಲಿಲ್ಲ. ಹೀಗಾಗಿ 20 ಬಾಂಬ್ ಮಾತ್ರ ನಗರಕ್ಕೆ ತರಲಾಗಿತ್ತು. ಆತನ ತಪ್ಪೊಪ್ಪಿಗೆ ಹೇಳಿಕೆ ಪ್ರಕಾರ, ಬೆಂಗಳೂರು, ಅಹಮದಾಬಾದ್ ಹಾಗೂ ಸೂರತ್ ಸರಣಿ ಬಾಂಬ್ ಸ್ಫೋಟದ ಮೂಲ ಕೇರಳ. ರಿಯಾಜ್ ಭಟ್ಕಳ್ ಇದೆಲ್ಲದಕ್ಕೆ ಆರ್ಥಿಕ ಹಾಗೂ ಬೌದ್ಧಿಕ ಸಹಕಾರ ನೀಡಿದ್ದಾನೆ.
2008 ಜೂನ್ ತಿಂಗಳಲ್ಲಿ ಕೇರಳದ ಕೊಟ್ಟಾಯ ಪುರಂ ರೈಲ್ವೆ ಸ್ಟೇಷನ್ನಲ್ಲಿ ಅಬ್ದುಲ್ ಸತ್ತಾರ್ನನ್ನು ಭೇಟಿಯಾದ ರಿಯಾಜ್ ಭಟ್ಕಳ್ 50 ಪ್ರಬಲ ಬಾಂಬ್ ತಯಾರಿಸಲು ಆದೇಶ ನೀಡಿದ್ದ. ಆದರೆ ಬೇರೆ ಕೆಲಸಗಳು ಇದ್ದುದರಿಂದ ಸತ್ತಾರ್ ಇದಕ್ಕೆ ನಿರಾಕರಿಸಿದ. ಕೊನೆಗೆ 40 ಬಾಂಬ್ ಬೋರ್ಡ್ ತಯಾರಿಕೆಗೆ ಒಪ್ಪಿಕೊಂಡ. ಇದಕ್ಕಾಗಿ ಆತ ಪಡೆದದ್ದು ಕೇವಲ 10 ಸಾವಿರ ರೂ .!
2008 ರಲ್ಲಿ ಬೆಂಗಳೂರಿಗೆ ಬಂದಿದ್ದ ಸರ್ಫ್ರಾಜ್ ನವಾಜ್ ಸಮೀಕ್ಷೆ ನಡೆಸಿ ವಿಧಾನಸೌಧ, ವಿಕಾಸ ಸೌಧ ಹಾಗೂ ಐಟಿ ಬಿಟಿ ಕಂಪನಿಗಳಿಗೆ ವ್ಯಾಪಕ ಭದ್ರತೆ ಒದಗಿಸಿರುವುದನ್ನು ಮನಗಂಡ. ಹೀಗಾಗಿ ಹಲಸೂರು ರೋಡ್, ಮೈಸೂರು ರಸ್ತೆ, ಸಿಟಿ ಮಾರುಕಟ್ಟೆ, ಕಲಾಸಿಪಾಳ್ಯ ಹಾಗೂ ಶಿವಾಜಿನಗರದಲ್ಲಿ ಬಾಂಬ್ ಸ್ಫೋಟಿಸಲು ನಿರ್ಧರಿಸಿದ. ಇಲ್ಲಿ ಬಾಂಬ್ ಸ್ಫೋಟಗೊಂಡರೆ ಮುಸ್ಲಿಮರು ತೊಂದರೆಗೆ ಒಳಗಾಗುತ್ತಾರೆ. ಇದರಿಂದ ಕೋಮು ಗಲಭೆ ಸೃಷ್ಟಿಯಾಗುತ್ತದೆ ಎಂಬುದು ಆತನ ಯೋಚನೆಯಾಗಿತ್ತು. ಈ ಯೋಜನೆಗೆ ನಾಸೀರ್ ಎಂಬಾತ ಶುಂಠಿಕೊಪ್ಪದಲ್ಲಿ ತರಬೇತಿ ಕ್ಯಾಂಪ್ ಆಯೋಜಿಸಿದ್ದ. 150 ಕಡೆ ಬಾಂಬ್ ಇಡಲು ಸಂಚ ರೂಪಿಸಲಾಗಿತ್ತು.
(ದಟ್ಸ್ ಕನ್ನಡ ವಾರ್ತೆ)
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications