375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpgnews"> ಕಡ್ಲೆ ಬೇಳೆ, ಉದ್ದಿನ ಬೇಳೆ ಬೆಲೆ ಇಳಿಕೆ | Cereals Grains | Rain | Rate | Karnataka | Maharashtra | Madhya Pradesh |Food Market report|ಕಡ್ಲೆ ಬೇಳೆ, ಉದ್ದಿನ ಬೇಳೆ ಬೆಲೆ ಇಳಿಕೆ - Kannada Oneindia

ಕಡ್ಲೆ ಬೇಳೆ, ಉದ್ದಿನ ಬೇಳೆ ಬೆಲೆ ಇಳಿಕೆ

ಬೆಂಗಳೂರು, ಜು. 27 : ಕರ್ನಾಟಕ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಧಾನ್ಯಗಳ ಬಿತ್ತನೆಗೆ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿ ಧಾನ್ಯಗಳ ಬೆಲೆಇಳಿಮುಖವಾಗಿವೆ.

ಉತ್ತಮ ದರ್ಜೆ ಉದ್ದಿನ ಬೇಳೆ ಬಿಲ್ಟಿ ವ್ಯಾಪಾರ ಪ್ರಕಾರ ಕೆ.ಜಿ.ಗೆ 73-74 ರೂ. ಗೆ ಏರಿಕೆಯಾಗಿತ್ತು. ಈಗ ಅದರ ದರ 65-66 ರೂ.ಗೆ ಇಳಿದಿದೆ. ಮಧ್ಯಮ 66-68 ರೂ. ಇದ್ದದ್ದು 58-60 ರೂ.ಗೆ ವ್ಯಾಪಾರವಾಗಿದೆ. ತೊಗರಿ ಬೇಳೆ ದರ ಕೂಡಾ ಕೆ.ಜಿ. ಗೆ 7-8 ರೂ. ಕುಸಿದಿದೆ. ಕಡ್ಲೆ ಬೇಳೆ ಕೂಡಾ ಇದಕ್ಕೆ ಹೊರತಾಗಿಲ್ಲ 35-37 ರೂ.ಗೆ ಏರಿಕೆಯಾಗಿತ್ತು. 30-32 ರೂ.ಗೆ ಇಳಿಕೆ ಕಂಡಿದೆ. ಹೆಸರುಬೇಳೆ 66-68 ರೂ. ಇದ್ದದ್ದು 62-64 ರೂ.ಗೆ ಇಳಿದಿದೆ. ಹೆಸರು ಕಾಳು 6-7ರೂ. ಕಡಿಮೆಯಾಗಿದೆ.

ಹಬ್ಬದ ಸಮಯದಲ್ಲಿ ಬೆಲೆ ಇಳಿಕೆಯಾಗುತ್ತಿರುವುದು ಜನಸಾಮಾನ್ಯರಿಗೆ ಸ್ವಲ್ಪ ನೆಮ್ಮದಿ ತಂದಿದೆ. ಈಗಾಗಲೆ ಸಾಕಷ್ಟು ಬೆಲೆ ಏರಿಕೆಯಾಗಿವೆ. ತೊಗರಿಬೇಳೆ ಹೊರತುಪಡಿಸಿ ಇತರೆ ಬೇಳೆಕಾಳುಗಳು ಏರಿಕೆಯಾಗುವ ಸಂಭವವಿಲ್ಲ. ಅತಿಯಾದ ಬೆಲೆ ಏರಿಕೆಯಿಂದ ವ್ಯಾಪಾರದ ಪ್ರಮಾಣ ಕಡಿಮೆಯಾಗಿದ್ದರಿಂದ ಮತ್ತು ದಾಸ್ತಾನುಗಾರರ ಮೇಲೆ ಅಧಿಕಾರಿಗಳುದಾಳಿ ನಡೆಸುತ್ತಿರುವುದರಿಂದ ತೊಗರಿ ಬೇಳೆ ಬೆಲೆ ಇಳಿಕೆಗೆ ಇದು ಕಾರಣವಾಗಿದೆ.

ಕಡ್ಲೆ ಬೇಳೆ, ಉದ್ದಿನ ಬೇಳೆ ಬೆಲೆ ಏರಿಸಲು ಕಾರಣಗಳೇ ಇಲ್ಲ. ತೊಗರಿ ಬೇಳೆ 85-90 ರೂ . ಕಂಡಿದ್ದರಿಂದ ಉತ್ಪಾದಕರಿಗೆ ಲಾಭದ ದುರಾಶೆಯಿಂದ ಬೆಲೆ ಏರಿಸಿದ್ದಾರೆ. ಕಡ್ಲೆ ಕಾಳು ಬೆಳೆಯಲು ಮಳೆ ಬೇಕಾಗಿಲ್ಲ. ಹೆಚ್ಚಾಗಿ ಇಬ್ಬನಿಯ ವಾತಾವರಣಕ್ಕೆ ಬೆಳೆಯುತ್ತದೆ. ಕಳೆದ ವರ್ಷದಲ್ಲಿ ಆಂಧ್ರ ಪ್ರದೇಶ ಮಧ್ಯ ಪ್ರದೇಶ ಮತ್ತು ಕರ್ನಾಟಗಳಲ್ಲಿ ಉತ್ತಮ ಬೆಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಡ್ಲೆ ಬೇಳೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಅರ್ಧದಷ್ಟು ಬೆಲೆ ಕುಸಿದಿತ್ತು. ಈಗಿನ ಬೆಲೆಯಲ್ಲಿ ಇನ್ನೂ ಇಳಿಕೆಯಾಗುವ ಸಂಭವವಿದೆ.

ಬಟಾಣಿಕಾಳು

ಪ್ರಸಕ್ತ ವರ್ಷದಲ್ಲಿ ಬಟಾಣಿ ಆಮದು ಏರಿಕೆಯಿಂದ ಭಾರತೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುತ್ತಿದೆ. ಎರಡು ತಿಂಗಳ ಹಿಂದೆ ಕೆನಡಾ ಬಟಾಣಿ 50 ಕೆ.ಜಿ. ಗೆ 1,260೦ರೂ.ಇದ್ದದ್ದು1,150 ರೂ .ಗೆ ಇಳಿದಿದೆ. ಎಮ್.ಪಿ. 1,450 ರೂ. ಇತ್ತು. ಈಗ 1,250 ರೂ .ಗೆ ಕುಸಿದಿದೆ. ಕೆನಡಾ ಆಸ್ಟ್ರೇಲಿಯಾ ಮತ್ತು ತಾಂಜಾನಿಯಾದಲ್ಲಿ ಬಂಪರ್ ಬೆಳೆಯಾಗಿದ್ದು ವಿದೇಶಿಮಾರುಕಟ್ಟೆಯಲ್ಲಿ ಬಟಾಣಿ ದಾಸ್ತಾನು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚು ಬೆಲೆ ಏರಿಕೆಯಾಗುವ ಸಂಭವವಿಲ್ಲ. ಆದರೆ ಬಿಳಿ ಬಟಾಣಿಕಾಳು ಮತ್ತು ಬಟಾಣಿ ಬೇಳೆ ಬೆಲೆಹೆಚ್ಚಳ ಕಂಡಿದೆ.

ಈ ಹಿಂದೆ 800-8500 ರೂ. ಇದ್ದದ್ದು 900-1000 ರೂ .ಗೆ ಅಧಿಕಗೊಂಡಿದೆ. ಬೇಳೆ900-1,000 ರೂ .ಗೆ ಇತ್ತು. ಈಗ ಅದರ ಬೆಲೆ 1,100-1,150 ರೂ .ಗೆ ಹೆಚ್ಚಿದೆ. ತೊಗರಿ ಬೇಳೆಬೆಲೆ ಏರಿಕೆ ಪ್ರಭಾವದಿಂದ ಇದು ಏರಿಕೆಯಾಗಲು ಕಾರಣವಾಗಿದೆ. ಇದನ್ನು ಸಾಂಬಾರಿಗೆ ಉಪಯೋಗಿಸುವುದರಿಂದ ಇದರ ಬೇಡಿಕೆ ಹೆಚ್ಚಲು ಕಾರಣವಾಗಿದೆ ಎಂದು ಧಾನ್ಯಗಳವ್ಯಾಪಾರಿಗಳು ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+