501423chikungunyaಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಬಗ್ಗೆ ಎಚ್ಚರವಹಿಸಿ/mixed-bag/health/2009/0527-dengue-fever-chikungunya-awareness.htmlಮಳೆಗಾಲ ಪ್ರಾರಂಭವಾಯಿತೆಂದರೆ ನೀರು ಹರಿಯುವ ವ್ಯವಸ್ಥೆಯಿಲ್ಲದಿದ್ದರೆ ಆ ಪ್ರದೇಶ ಅನೇಕ ರೋಗಗಳ ತವರುಮನೆಯಾಗುತ್ತದೆ. ಅದರಲ್ಲೂ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಜ್ವರ ಮತ್ತು ಚಿಕುನ್ ಗುನ್ಯಾ ರೋಗಗಳು ರೋಗಿಯನ್ನು ತಿಂಗಳುಗಟ್ಟಲೆ ಮೇಲೇಳದಂತೆ ಮಾಡುತ್ತವೆ. ರೋಗ ಬಂದ ಮೇಲೆ ಜಾಗೃತರಾಗುವುದಕ್ಕಿಂತ ಮೊದಲೇ ಅರಿವಿದ್ದರೆ ಈ ರೋಗಗಳನ್ನು ನಿಯಂತ್ರಿಸಲು ಸಾಧ್ಯ.ಮಲೇರಿಯ, ಮೆದುಳು ಜ್ವರ, ಆನೆಕಾಲು ರೋಗ ಇತ್ಯಾದಿ ರೋಗಗಳ ಹಾಗೆ ಡೆಂಗ್ಯೂ 36929http://kannada.oneindia.com/img/2009/05/27-mosquito1.jpg501423chikungunyaಅಕ್ಷರಶಃ ತಿಪ್ಪೆಗುಂಡಿಯಾಗಿರುವ ಬೆಂಗಳೂರು!/response/2009/0818-sriramulu-in-the-clutches-of-reddy-brothers.htmlಈಚೆಗೆ ನನ್ನ ತಾಯಿಯವರನ್ನು ಚಿಕಿತ್ಸೆಗೆಂದು ಬೆಂಗಳೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಟ್ಟು ಒಂದು ತಿಂಗಳ ಕಾಲ ಒಳರೋಗಿಯಾಗಿ ಸೇರಿಸಿದ್ದ ಸಂದರ್ಭದಲ್ಲಿ ನಾನು ಇಡೀ ತಿಂಗಳು ಹಗಲಿರುಳು ಆ ಎರಡು ಆಸ್ಪತ್ರೆಗಳಲ್ಲಿ ಕಳೆದೆ. ಆಗ ನಾನು ಗಮನಿಸಿದ ಸಂಗತಿಯೆಂದರೆ, ಡೆಂಗ್ಯೂ ಜ್ವರದಿಂದಾಗಿ ತೀವ್ರವಾಗಿ ಬಳಲುತ್ತಿದ್ದ ಒಳರೋಗಿಗಳು ಆ ಆಸ್ಪತ್ರೆಗಳಲ್ಲಿದ್ದರು. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿತ್ತು. ಹತ್ತಿಪ್ಪತ್ತು ದಿನಗಳ ಕಾಲ 38697http://kannada.oneindia.com/img/2009/08/18-anandram-shastri1.jpg501423chikungunyaಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ/news/2009/08/18/h1n1-swine-flu-sriramulu-press-conference-manipal.htmlಬೆಂಗಳೂರು, ಆ. 18 : ಎಚ್1ಎನ್1 (ಹಂದಿಜ್ವರ) ನಿವಾರಣೆಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲೂ ಶ್ರಮಿಸುತ್ತಿದ್ದು ಜನತೆ ಅಗತ್ಯಕ್ಕಿಂತ ಹೆಚ್ಚಾಗಿ ಈ ರೋಗ ಕುರಿತಂತೆ ಭಯ ಬೀಳದೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕರೆ ನೀಡಿದ್ದಾರೆ.ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಅಂತಹ ಬಹಳಷ್ಟು ದೊಡ್ಡ ದೊಡ್ಡ ಖಾಯಿಲೆಗಳನ್ನು 38704http://kannada.oneindia.com/img/2009/08/18-sriramulu3.jpg501423chikungunyaಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ/news/2009/08/31/bsy-tour-to-china-ridiculous-says-siddu.htmlಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ 38913http://kannada.oneindia.com/img/2009/08/31-siddaramaiah3.jpg543171feverಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg543171feverಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg543171feverಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg543171feverಹಂದಿಜ್ವರ ಹತೋಟಿಗೆ ಯುಪಿಎ ಏನ್ಮಾಡ್ತಿದೆ?/news/2009/08/10/azad-meets-govt-officials-to-tackle-swine-flu.htmlನವದೆಹಲಿ, ಆ.10: ದೇಶದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಕೊನೆಗೂ ಮನಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂನಬಿ ಅಜಾದ್ ಅವರು ಇಂದು ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್ ಅವರೊಡನೆ ಸಮಾಲೋಚನೆ ನಡೆಸಿದರು. ದೇಶದಲ್ಲಿ ಶೇ. 33 38537http://kannada.oneindia.com/img/2009/08/10-ghulam2.jpg543171feverಹಂದಿಜ್ವರ ಪೀಡೆ ಅಬಾಧಿತ; ಔಷಧ ಕೊರತೆಯ ಬಾಧೆ/news/2009/08/10/h1n1-influenza-tamiflu-drug-scarcity-worries-india.htmlಬೆಂಗಳೂರು, ಆ.10: ದೇಶದ ಜನತೆಯನ್ನು ಹಂದಿಜ್ವರದ ಮಾರಿಯಿಂದ ರಕ್ಷಿಸಲು ಯುಪಿಎ ಸರ್ಕಾರ ಸಿದ್ಧವಾಗಿದೆ ಆದರೂ, ಶೇ. 33 ರಷ್ಟು ಮಂದಿಗೆ ಸೋಂಕು ತಗಲುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಹೇಳಿದ್ದಾರೆ. ಈ ಮಧ್ಯೆ ಸೋಂಕು ಕಂಡುಬಂದಿರುವ ರಾಜ್ಯಗಳಲ್ಲೂ ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. 38542http://kannada.oneindia.com/img/2009/08/10-swine-flu-girls1.jpg313619channapattanaಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg313619channapattanaನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg313619channapattanaನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg313619channapattanaನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg313619channapattanaಕಾಲಿಲ್ಲದೆ ಮರ ಹತ್ತುವ ಕುದುರೆ ಶ್ರೀನಿವಾಸ್ /cj/rajesh-kondapura/2009/0716-physically-handicap-climbing-coconut-tree.htmlಚನ್ನಪಟ್ಟಣ, ಜುಲೈ.16 : ಅಂಗವೈಕಲ್ಯ ಒಂದು ಶಾಪವೆಂದು ತಿಳಿದು ಸಮಾಜ ಅಂಗವಿಕಲರನ್ನು ಕೀಳರಿಮೆಯಿಂದ ನೋಡುವುವವರೇ ಹೆಚ್ಚು. ಇದರಿಂದ ಅಂಗವಿಕಲರು ಸಮಾಜದಲ್ಲಿ ಎಲ್ಲರಂತೆ ಬದುಕುವುದು ಕಷ್ಟ. ಆದರೆ ಅಂಗವೈಕಲ್ಯ ಒಂದು ಶಾಪವಲ್ಲ ಎಂದು ತಿಳಿದಿರುವ ಚನ್ನಪಟ್ಟಣದ ಅಬ್ಬೂರುದೊಡ್ಡಿ ಗ್ರಾಮದ ಅಂಗವಿಕಲ ಶ್ರೀನಿವಾಸ್ ಸ್ವಾವಲಂಬಿ ಜೀವನ ನಡೆಸುತ್ತಾ ಅಂಗಸಧೃಡರಿಗೂ ಮಾದರಿಯಾಗಿದ್ದಾರೆ.ಕಾಲಿಲ್ಲದ ಶ್ರೀನಿವಾಸ್ ಪಶುಸಾಕಾಣಿಕೆ ಮತ್ತು ಕೃಷಿ ಚಟುವಟಿಕೆಗಳನ್ನು ಯಾರ ಸಹಾಯವಿಲ್ಲದೇ 38017http://kannada.oneindia.com/img/2009/07/16-srinivas1.jpgnews"> ಚನ್ನಪಟ್ಟಣ ತಾಲೂಕಿನಾದ್ಯಂತ ಚಿಕೂನ್‌ಗುನ್ಯಾ ಹಾವಳಿ | Chikungunya | Channapattana | Mosquito bite | ಚಿಕೂನ್‌ಗುನ್ಯಾ | ಚನ್ನಪಟ್ಟಣ | ಸೊಳ್ಳೆ ಕಡಿತ - Kannada Oneindia

ಚನ್ನಪಟ್ಟಣ ತಾಲೂಕಿನಾದ್ಯಂತ ಚಿಕೂನ್‌ಗುನ್ಯಾ ಹಾವಳಿ

ಚನ್ನಪಟ್ಟಣ, ಜು. 27 : ಕಳೆದ ಒಂದೂವರೆ ತಿಂಗಳಿನಿಂದ ತಾಲೂಕಿನಾದ್ಯಂತ ಚಿಕೂನ್‌ಗುನ್ಯಾ ಖಾಯಿಲೆ ನಾಗರೀಕರನ್ನು ತಲ್ಲಣಗೊಳಿಸಿದ್ದು, ಖಾಯಿಲೆ ನಿಯಂತ್ರಣಕ್ಕೆ ಬಾರದೆ ಎಲ್ಲೆಡೆ ವ್ಯಾಪಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಚಿಕೂನ್ ಗುನ್ಯಾ ಪೀಡಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದ್ದು, ಇದನ್ನು ನಿಯಂತ್ರಿಸುವಲ್ಲಿ ತಾಲೂಕು ಆಡಳಿತ, ಸಂಬಂಧಿಸಿದ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿವೆ.

ಹೆಚ್ಚಾಗಿ ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲೇ ವೇಗವಾಗಿ ಹರಡುತ್ತಿರುವ ಈ ಖಾಯಿಲೆಯಿಂದಾಗಿ ಹಳ್ಳಿಯ ಜನ ತತ್ತರಿಸಿದ್ದಾರೆ. ಉತ್ತಮ ಮಳೆಯಾಗಿ ಬಿತ್ತನೆ ಮಾಡುವ ಸಂದರ್ಭದಲ್ಲಿ ಮೈಕೈ ಕೀಲುಗಳ ನೋವಿನಿಂದ ನರಳುವಂಥಹಾ ಸ್ಥಿತಿ ತಲೆದೋರಿದೆ. ಈಗ ಕೃಷಿ ಚಟುವಟಿಕೆಯಲ್ಲಿ ರೈತರು ತೊಡಗುವ ಸಮಯ. ಆದರೆ ಕರೆಯದೆ ಬಂದ ಈ ಅತಿಥಿಯಿಂದಾಗಿ ರೈತರು ಬೇಸಾಯ ಮರೆತು ಮೂಲೆಯಲ್ಲಿ ಕೂರುವಂತಾಗಿದೆ.

ಸಂಬಂಧಿಸಿದ ಇಲಾಖೆ ಈ ರೋಗವನ್ನು ಹತೋಟಿಗೆ ತರುವಲ್ಲಿ ಸಂಪೂರ್ಣ ವಿಫಲವಾಗಿದೆ. ದಿನವಿಡೀ ತಾಲೂಕಿನ ಆಸ್ಪತ್ರೆಗಳು ರೋಗಿಗಳಿಂದಾಗಿ ಕಿಕ್ಕಿರಿಯುತ್ತಿವೆ. ಇದನ್ನು ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯಿತಿಗಳೂ ಸಹ ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದು, ಹಳ್ಳಿಗಳ ಚರಂಡಿ, ಗುಂಡಿ ಬಿದ್ದ ರಸ್ತೆ, ನೀರು ನಿಲ್ಲುವ ಸ್ಥಳಗಳನ್ನು ಸ್ವಚ್ಚಗೊಳಿಸದೆ ಕೇವಲ ರಾಜಕಾರಣದ ಪಡಸಾಲೆಗಳಾಗಿ ಪರಿವರ್ತನೆಯಾಗಿವೆ.

ಹಳ್ಳಿಗಾಡಿನ ಮುಗ್ದ ರೈತರು ಈ ಖಾಯಿಲೆಯ ಬಗ್ಗೆ ಅರಿವಿಲ್ಲದೆ ದಿನೇ ದಿನೇ ರೋಗಕ್ಕೆ ತುತ್ತಾಗುತ್ತಿದ್ದಾರೆ. ಈ ಖಾಯಿಲೆ ಬಗ್ಗೆ ಕನಿಷ್ಠ ಅರಿವು ಮೂಡಿಸುವ ಕಾರ್ಯಕ್ರಮಗಳನ್ನೂ ಸಹ ಸಂಬಂಧಿಸಿದ ಇಲಾಖೆ ಹಮ್ಮಿಕೊಳ್ಳದಿರುವುದು ದುರಂತದ ಸಂಗತಿಯಾಗಿದೆ.

ತಾಲೂಕಿನ ಸುಮಾರು ಅರ್ಧಭಾಗವನ್ನು ಆವರಿಸಿರುವ ಈ ಖಾಯಿಲೆ ದಿನೇ ದಿನೇ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ಇದುವರೆಗೂ ಈ ಖಾಯಿಲೆಗೆ ಯಾರೂ ಬಲಿಯಾಗದಿರುವುದು ನಾಗರೀಕರಲ್ಲಿ ಸಮಾಧಾನ ಮೂಡಿಸಿದೆ. ಇನ್ನೂ ಕೆಲವೆಡೆ ಹಳ್ಳಿಯಲ್ಲಿನ ಪ್ರತಿಯೊಬ್ಬರೂ ಈ ಖಾಯಿಲೆಗೆ ತುತ್ತಾಗಿದ್ದು, ಕುಟುಂಬದ ನಿರ್ವಹಣೆ ಮಾಡುವವರೇ ಮೂಲೆಯಲ್ಲಿ ಕುಳಿತುಕೊಳ್ಳುವಂತಾಗಿದೆ. ಹೀಗಾಗಿ ಕೃಷಿ ಚಟುವಟಿಕೆ, ದಿನನಿತ್ಯದ ಕೆಲಸಗಳು ಸಾಗದೆ ಜನತೆ ಕಂಗಾಲಾಗಿದ್ದಾರೆ.

ಸಂಬಂಧಿಸಿದ ಇಲಾಖೆ ಕೇವಲ ಪಟ್ಟಣ ವ್ಯಾಪ್ತಿಯಲ್ಲಿ ಮಾತ್ರ ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸುತ್ತಾ ತನ್ನ ನಿಷ್ಠೆ ಮೆರೆದಿದ್ದರೆ, ಗ್ರಾಮಾಂತರ ವ್ಯಾಪ್ತಿಯಲ್ಲಿ ಈ ಬಗ್ಗೆ ಚಕಾರವೆತ್ತುವವರೇ ಇಲ್ಲದೆ, ಮುಗ್ದ ರೈತರು ಬಳಲಿ ಬೆಂಡಾಗುವಂತಾಗಿದೆ. ಮುಂದಾದರೂ ಸಂಬಂಧಿಸಿದ ಇಲಾಖೆ, ತಾಲೂಕು ಆಡಳಿತ ರಾಜಕಾರಣದಲ್ಲಿ ತೊಡಗುವುದನ್ನು ಬಿಟ್ಟು, ಗ್ರಾಮಾಂತರ ಪ್ರದೇಶದ ಕಡೆ ಗಮನಹರಿಸಿ ರೈತರನ್ನು ಈ ರೋಗದಿಂದ ಕಾಪಾಡುವರೇ ಕಾದುನೋಡಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+