234191australiaಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg234191australiaಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg234191australiaಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg234191australiaಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg234191australiaತನುಗೂಚಿ-ಯೂಕೋ/nri/short-story/2009/0508-japanees-love-story-by-sydney-srinivas.htmlಶನಿವಾರ ಸಂಜೆ. ತನುಗೂಚಿ ಹಲ್ಲು ಕಡಿಯುತ್ತಲೇ ಕಂಪ್ಯೂಟರ್ ಸ್ಕ್ರೀನಿನತ್ತ ಒಮ್ಮೆ, ಸೆನ್ಸೆಯತ್ತ ಒಮ್ಮೆ ನೋಡುತ್ತಿದ್ದ. ಆಗಲೇ ಐದೂವರೆ ಹತ್ತಿರ, ಇನ್ನೂ ಸೆನ್ಸೆ (ಗುರು ಫ್ಯೂಜಿಸಾವ) ಅಲ್ಲೇ ಕೂತಿದ್ದಾರೆ, ಮನೆಗೆ ಹೋಗಿಲ್ಲ. ಆರು ಗಂಟೆಗೆ ಗೆಳತಿ ಯೂಕೋ ಜೊತೆ ಸಿನೀಮಾಕ್ಕೆ ಹೋಗುವ ಕಾರ್ಯಕ್ರಮ. ಶನಿವಾರ ಸೆನ್ಸೆ ಲ್ಯಾಬಿಗೆ ಬರುವುದು ಅಪರೂಪ. ಸೋಮವಾರ ಯಾವುದೋ ಕಾನ್ಫೆರೆನ್ಸಿಗೆ ಪೇಪರ್ ಕಳುಹಿಸಬೇಕು. ಅದಕ್ಕಾಗಿ 36499http://kannada.oneindia.com/img/2009/05/08-sydney-srinivas1.jpg502237indian studentsಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg502237indian studentsಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ/news/2009/06/01/australia-police-stall-indian-protest-detain-18.htmlಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ 37023http://kannada.oneindia.com/img/2009/06/01-students-protest1.jpg502237indian studentsಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg502237indian studentsಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg502237indian studentsಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg156229melbourneಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ/news/2009/06/01/australia-police-stall-indian-protest-detain-18.htmlಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ 37023http://kannada.oneindia.com/img/2009/06/01-students-protest1.jpg156229melbourneಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg156229melbourneಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg156229melbourneಆಸ್ಟ್ರೇಲಿಯಾ : ಮುಂದುವರೆದ ಜನಾಂಗೀಯ ದಾಳಿ/news/2009/06/12/australia-racial-attack-22yr-indian-student-beaten.htmlಬೆಂಗಳೂರು, ಜೂ. 12 : ಭಾರತೀಯರ ಮೇಲೆ ಜನಾಂಗೀಯ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಸ್ಟ್ರೇಲಿಯಾದ ಪ್ರಧಾನಿ ಕೆವಿನ್ ರುಡ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಒಟ್ಟು 12 ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ನಡೆದಂತಾಗಿದೆ.22 ವರ್ಷದ ಭಾರತೀಯ ವಿದ್ಯಾರ್ಥಿ ಅಡಿಲೇಡ್ 37300http://kannada.oneindia.com/img/2009/06/12-australia-indians-protest.jpgnews"> ಆಸ್ಟ್ರೇಲಿಯಾ : ಭಾರತೀಯ ಪತ್ರಕರ್ತೆಗೆ ಗೂಸಾ | Australia | Indian Students | Melbourne | Racial Abuse | Racial Discrimination | ಆಸ್ಟ್ರೇಲಿಯಾ : ಭಾರತೀಯ ಪತ್ರಕರ್ತೆಗೆ ಗೂಸಾ - Kannada Oneindia

ಆಸ್ಟ್ರೇಲಿಯಾ : ಭಾರತೀಯ ಪತ್ರಕರ್ತೆಗೆ ಗೂಸಾ

ಮೆಲ್ಬೋರ್ನ್, ಜು. 27 : ಶಿಕ್ಷಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಭಾರಿ ಹಗರಣವನ್ನು ಬಯಲಿಗೆಳೆಯಲು ಮುಂದಾದ ಭಾರತೀಯ ಮೂಲದ ಎಬಿಸಿ ಟಿವಿ ಪತ್ರಕರ್ತೆಯೊಬ್ಬರನ್ನು ತೀವ್ರವಾಗಿ ಥಳಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿರುವ ಘಟನೆ ಆಸ್ಟ್ರೇಲಿಯಾದಲ್ಲಿ ಭಾನುವಾರ ನಡೆದಿದೆ.

ದೇಶ ವಿದೇಶಗಳಿಂದ ಉನ್ನತ ವಿದ್ಯಾಭ್ಯಾಸಕ್ಕೆಂದು ಇಲ್ಲಿಗೆ ಆಗಮಿಸುವ ವಿದ್ಯಾರ್ಥಿಗಳಿಂದ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಈ ಹಗರಣ ಬಯಲಿಗೆಳೆಯಲು ಎಬಿಸಿ ಟಿವಿ ಪತ್ರಕರ್ತೆ ಮಾರುವೇಶದಲ್ಲಿ ತೆರಳಿ ಹಣ ನೀಡುತ್ತೇನೆ, ತಮಗೂ ನಕಲಿ ಅಂಕಪಟ್ಟಿ ಹಾಗೂ ಅನುಭವ ಪಡೆದ ಪ್ರಮಾಣ ಪತ್ರ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗೊತ್ತಾಗದಂತೆ ವರದಿಯ ಚಿತ್ರೀಕರಣ ಮಾಡುತ್ತಿರುವಾಗ ಪತ್ರಕರ್ತೆಯ ಮೇಲೆ ದಾಳಿ ನಡೆದಿದ್ದು, ಅವರನ್ನು ಮನಬಂದಂತೆ ಥಳಿಸಲಾಗಿದೆ. ಜೊತೆಗೆ ನಮ್ಮ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ ಎಂಬ ಜೀವ ಬೆದರಿಕೆಯನ್ನೂ ಹಾಕಿದ್ದಾರೆ ಎನ್ನಲಾಗಿದೆ.

ಎಬಿಸಿ ಟಿವಿಯಲ್ಲಿ ಫೋರ್ ಕಾರ್ನರ್ ಎಂಬ ಸಂಚಿಕೆಯಲ್ಲಿ ಪ್ರಸಾರ ಮಾಡುವುದಕ್ಕಾಗಿ ಈ ಹಗರಣದ ವರದಿಗೆ ಪತ್ರಕರ್ತೆ ಮುಂದಾಗಿದ್ದರು ಎನ್ನಲಾಗಿದೆ. ದಾಳಿ ನಡೆಸಿದವರು, ವಿದ್ಯಾರ್ಥಿಗಳೂ ಅಥವಾ ಹರಗಣದ ರೂವಾರಿಗಳೂ ಎನ್ನುವುದು ತಿಳಿದು ಬಂದಿಲ್ಲ. ಕಳೆದ ತಿಂಗಳು ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ನಡೆದಿರುವ ಬೆನ್ನಲ್ಲೇ ಪರ್ತಕರ್ತೆಯ ಮೇಲೆ ದಾಳಿ ನಡೆದಿರುವುದು ಆತಂಕದ ಸಂಗತಿಯಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+