ಆಗಸ್ಟ್ 1 : ಸಮಾಜ ಸೇವಕರ ದಿನಾಚರಣೆ
ಬೆಂಗಳೂರು, ಜು. 27 : ಬಸವನಗುಡಿಯ ಸಮಾಜ ಸೇವಕರ ಸಮಿತಿಯು ತನ್ನ 7ನೇ ವಾರ್ಷಿಕೋತ್ಸವದ ಅಂಗವಾಗಿ ಆಗಸ್ಟ್ 1 ರಂದು ನಗರದ ನರಸಿಂಹರಾಜ ಕಾಲೋನಿಯ 3 ನೇ ಮುಖ್ಯ ರಸ್ತೆಯಲ್ಲಿರುವ ಬಿ ಎಂ ಶ್ರೀ ಕಲಾಭವನದಲ್ಲಿ ಸಂಜೆ 5 ಗಂಟೆಗೆ 'ಸಮಾಜ ಸೇವಕರ ದಿನಾಚರಣೆ'ಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿಮರ್ಶಕ ಡಾ ಜಿ ಎಸ್ ಸಿದ್ಧಲಿಂಗಯ್ಯ ವಹಿಸುವರು. ಉಡುಪಿ ಜಿಲ್ಲೆಯ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಭಾಗವಹಿಸಲಿದ್ದಾರೆ. ಮಂಜುನಾಥ ಅವರಿಂದ ಕಳರಿ ಪಯಟ್ಟು ಭಾರತೀಯ ಕಲಾ ಪ್ರದರ್ಶನ ಹಾಗೂ ಯಶವಂತ ಹಳಬಂಡಿ ಅವರಿಂದ ಜನಪದ ಗೀತೆಗಳ ಗಾಯನ ನಡೆಯಲಿವೆ.
(ದಟ್ಸ್ ಕನ್ನಡ ವಾರ್ತೆ)
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications