ಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ

ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿವೃದ್ದಿ ಮಂತ್ರದ ಬಗ್ಗೆ ಹೇಳುತ್ತಿರುವುದು ದೊಡ್ಡ ತಮಾಷೆಯಾಗಿದೆ. ಅಭಿವೃದ್ದಿ ಹೆಸರಿನಲ್ಲಿ ರೈತರ ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಬುಡಕಟ್ಟು ಜನರ ಸಂಸ್ಕೃತಿ ನಾಶವಾಗುತ್ತಿದೆ ಎಂದು ಅನಂತಮೂರ್ತಿ ಆತಂಕ ವ್ಯಕ್ತಪಡಿಸಿದರು.
ಕೃತಿ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆ ಅಗಲೀಕರಣ, ಮೇಲ್ಸೇತುವೆ ನಿರ್ಮಾಣ, ಕಾರ್ಖಾನೆ ಸ್ಥಾಪನೆ ಹೀಗೆ ಪ್ರತಿಯೊಂದು ಅಭಿವೃದ್ದಿಯಲ್ಲೂ ತೊಂದರೆಗೆ ಒಳಗಾಗುತ್ತಿರುವುದು ರೈತರು ಮತ್ತು ಬುಡಕಟ್ಟು ಜನರು. ರಾಜಕೀಯ ಪಕ್ಷಗಳ ಅಭಿವೃದ್ದಿ ಹೆಸರಿನಲ್ಲಿ ಸಹಸ್ರಾರು ಮಂದಿ ಬೀದಿ ಪಾಲಾಗುತ್ತಿದ್ದಾರೆಂದು ಅನಂತಮೂರ್ತಿ ವಿಷಾದ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications