ಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ

ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿವೃದ್ದಿ ಮಂತ್ರದ ಬಗ್ಗೆ ಹೇಳುತ್ತಿರುವುದು ದೊಡ್ಡ ತಮಾಷೆಯಾಗಿದೆ. ಅಭಿವೃದ್ದಿ ಹೆಸರಿನಲ್ಲಿ ರೈತರ ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಬುಡಕಟ್ಟು ಜನರ ಸಂಸ್ಕೃತಿ ನಾಶವಾಗುತ್ತಿದೆ ಎಂದು ಅನಂತಮೂರ್ತಿ ಆತಂಕ ವ್ಯಕ್ತಪಡಿಸಿದರು.
ಕೃತಿ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆ ಅಗಲೀಕರಣ, ಮೇಲ್ಸೇತುವೆ ನಿರ್ಮಾಣ, ಕಾರ್ಖಾನೆ ಸ್ಥಾಪನೆ ಹೀಗೆ ಪ್ರತಿಯೊಂದು ಅಭಿವೃದ್ದಿಯಲ್ಲೂ ತೊಂದರೆಗೆ ಒಳಗಾಗುತ್ತಿರುವುದು ರೈತರು ಮತ್ತು ಬುಡಕಟ್ಟು ಜನರು. ರಾಜಕೀಯ ಪಕ್ಷಗಳ ಅಭಿವೃದ್ದಿ ಹೆಸರಿನಲ್ಲಿ ಸಹಸ್ರಾರು ಮಂದಿ ಬೀದಿ ಪಾಲಾಗುತ್ತಿದ್ದಾರೆಂದು ಅನಂತಮೂರ್ತಿ ವಿಷಾದ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications