ಒತ್ತುವರಿಗೆ ಜಮೀನು ಸಂರಕ್ಷಣೆ ಪಡೆ ರಚನೆ : ಸಿಎಂ

ವಿಧಾನಸಭೆಯಲ್ಲಿ ಹೇಳಿಕೆ ನೀಡಿದ ಮುಖ್ಯಮಂತ್ರಿ, ರಾಜ್ಯಾದ್ಯಂತ ಒತ್ತುವರಿಯಾಗಿರುವ ಸರಕಾರಿ ಜಮೀನನ್ನು ಸಂರಕ್ಷಿಸಲು ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣ್ಯನ್ ಅಧ್ಯಕ್ಷತೆಯಲ್ಲಿ ಈ ಪಡೆಯನ್ನು ರಚಿಸಲಾಗಿದೆ. ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ, ಯಾವುದೇ ಒತ್ತಡಕ್ಕೆ ಮಣಿಯದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಒತ್ತುವರಿ ಮಾಡಿರುವ 33 ಸಾವಿರ ಎಕರೆ ಜಮೀನಿಗೂ ಬೇಲಿ ಹಾಕಲಾಗುವುದು. ಜೊತೆಗೆ ವಿಶೇಷ ವಕೀಲರನ್ನು ನೇಮಕ ಮಾಡಲಾಗುವುದು. ಅಲ್ಲದೇ ಮೂರು ತಿಂಗಳಿಗೊಮ್ಮೆ ಪರಿಶೀಲನಾ ಸಭೆ ನಡೆಸಿ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಯಡಿಯೂರಪ್ಪ ವಿವರಿಸಿದರು.
ಪ್ರತ್ಯೇಕ ಕೋರ್ಟ್ ಪ್ರತಿಪಕ್ಷಗಳು ಪಟ್ಟು
ಸರಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ಎಟಿ ರಾಮಸ್ವಾಮಿ ನೇತೃತ್ವದ ಜಂಟಿ ಸದನ ಸಮಿತಿ ನೀಡಿರುವ ಅಂತಿಮ ವರದಿಯನ್ನು ಸದನಕ್ಕೆ ಒಪ್ಪಿಸಬೇಕು ಹಾಗೂ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದವು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಜಂಟಿ ಸಮಿತಿ ನೀಡಿರುವ ವರದಿಯನ್ನು ಸದನಕ್ಕೆ ಒಪ್ಪಿಸಿ, ಯಾವ ಯಾವ ರಾಜಕಾರಣಿಗಳು ಮತ್ತು ಅಧಿಕಾರಿಗಳು ಮೇಲೆ ಕ್ರಮ ಕೈಗೊಳ್ಳಲಾಗಿದೆ ತಿಳಿಸಿ, 9 ಸಾವಿರ ಎಕರೆ ಭೂಮಿ ಮಾರಾಟ ಮಾಡಿ ಎಷ್ಟು ಹಣ ಬಂದಿದೆ ತಿಳಿಸಿ, ಕಾನೂನು ಕಾರ್ಯದರ್ಶಿಯೊಬ್ಬರನ್ನು ಸದಸ್ಯರನ್ನಾಗಿ ಮಾಡಿ ಎಂದರು. ಒತ್ತುವರಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಮೇಲೂ ಮೊಕದ್ದಮೆ ಹೂಡಿ ಎಂದು ಅವರು ಒತ್ತಾಯಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications