2 ತಿಂಗಳಲ್ಲಿ ಜನರ ಹಣ ಹಿಂದಿರುಗಿಸುವೆ, ಶಾಸ್ತ್ರಿ

ನಾನು ಠೇವಣಿದಾರರಿಗೆ ಮೋಸ ಮಾಡುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಿಲ್ಲ. ಹಿತಶತ್ರುಗಳಿ೦ದಾಗಿ ನಾನು ಈ ಸ್ಥಿತಿ ತಲುಪಿದ್ದೇನೆ. ಕೊಡಬೇಕಾಗಿರುವ ಹಣವನ್ನು ಎರಡು ತಿಂಗಳಲ್ಲಿ ಹಿಂದಿರುಗಿಸುತ್ತೆಂದು ನ್ಯಾಯಾಲಯಕ್ಕೂ ಮನವರಿಕೆ ಮಾಡಿದ್ದೇನೆ. ನ್ಯಾಯ ಮಾರ್ಗದಲ್ಲೇ ಹಣ ಹಿಂದಿರುಗಿಸುತ್ತೇನೆ. ನನ್ನ ಜೊತೆಯಲ್ಲಿ ಇದ್ದವರೇ ಹೇಗೆ ಮೋಸ ಮಾಡಿದರು ಎಂದು ಸದ್ಯದಲ್ಲೇ ಬಹಿರಂಗಗೊಳಿಸುತ್ತೇನೆ ಎಂದು ಶಾಸ್ತ್ರಿ 'ವಿಜಯಕರ್ನಾಟಕ' ಪತ್ರಿಕೆಗೆ ದೂರವಾಣಿ ಮೂಲಕ ಕರೆಮಾಡಿ ತಿಳಿಸಿದ್ದಾರೆ.
ವಿನಿವಿಂಕ್ ಶಾಸ್ತ್ರಿಗೆ ಸುಪ್ರೀಂಕೋರ್ಟ್ ಷರತ್ತು ಬದ್ದ ಜಾಮೀನು ನೀಡಿತ್ತು. ಸೋಮವಾರ ರಾತ್ರಿ 8 ಘಂಟೆ ಸುಮಾರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದರು. ನಾಮ ಹಾಕಿಸಿಕೊಂಡವರ ಶಾಪವೋ ಅಥವಾ ಕಾಕತಾಳಿಯವೋ ವಿನಿವಿಂಕ್ ಹಗರಣ ಬಯಲಿಗೆ ಬಂದ ಬಳಿಕ ಶಾಸ್ತ್ರಿ ಮಗ ನಾಗರಾಜ್ ಶಾಸ್ತ್ರಿ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡು ನಾಪತ್ತೆಯಾದವನು ಈವರೆಗೂ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
More From
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications