ವರುಣನ ಅಬ್ಬರ ದೆಹಲಿ ತತ್ತರ : 10 ಸಾವು
ನವದೆಹಲಿ, ಜು. 28 : ರಾಜಧಾನಿಯಲ್ಲಿ ಸೋಮವಾರ (ಜು 27) ಸುರಿದ ಭಾರಿ ಮಳೆಗೆ ಹತ್ತು ಮಂದಿ ಮೃತಪಟ್ಟು ಇತರ ಒಂಬತ್ತು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ. ದೆಹಲಿ ಪಕ್ಕ ಇರುವ ನೋಯಿಡಾ (ಸೆಕ್ಟರ್ 58) ಪ್ರದೇಶದಲ್ಲಿ ಗೋಡೆಯೊಂದು ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟವರಲ್ಲಿ ನಾಲ್ಕು ಮಕ್ಕಳು ಮತ್ತು ಇಬ್ಬರು ಮಹಿಳೆಯರೂ ಸೇರಿದ್ದಾರೆ.
ರಾಜಧಾನಿಯಲ್ಲಿ ಭಾರೀ ವರ್ಷಧಾರೆ ಮುಂದುವರಿದಿದ್ದು, ವಾಹನ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಂಡಿಯಾ ಗೇಟ್, ಜಾಕೀರ್ ಹುಸೇನ್ ಮಾರ್ಗ್, ಅಶೋಕಾ ರಸ್ತೆ, ಷಹಜಹಾನ್ ರಸ್ತೆ, ಪ್ರಗತಿ ಮೈದಾನ್, ಕೆಂಪುಕೋಟೆ ಮುಂತಾದ ಕಡೆ ನೀರು ನಿಂತಿದ್ದು, ವಾಹನ ದಟ್ಟನೆ ಹೆಚ್ಚಿದೆ. ವರುಣನ ಆರ್ಭಟದಿಂದಾಗಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಸೋಮವಾರ ಸಂಜೆ 5.30 ರಿಂದ ರಾತ್ರಿ 8.30 ರ ವರೆಗೆ ದೆಹಲಿಯಲ್ಲಿ ಸುಮಾರು 29.4 ಮಿಮಿ ನಷ್ಟು ಮಳೆಯಾಗಿದೆ. ಮತ್ತು ಇನ್ನೂ 2-3 ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
(ಏಜನ್ಸೀಸ್)
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications