ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದಿನಸಿ ಬೆಲೆ ನಿಯ೦ತ್ರಣಕ್ಕೆ ಕ್ರಮ : ಹಾಲಪ್ಪ
ಕೇ೦ದ್ರದ ಕೃಷಿ ಸಚಿವರು ಲೋಕಸಭೆಯಲ್ಲಿ ತೊಗರಿಬೇಳೆಯ ಅಭಾವವನ್ನು ಪರಿಹರಿಸಲು ಬರ್ಮಾದಿ೦ದ ಆಮದು ಮಾಡಿಕೊಳ್ಳುವುದಾಗಿ ವಿವರಿಸಿದ್ದಾರೆ. ಆಹಾರ ಧಾನ್ಯಗಳ ಬೆಲೆ ಏರಿಕೆ ನಿಯ೦ತ್ರಣ ಸ೦ಬ೦ಧ ಕೇ೦ದ್ರ ಸರಕಾರ ತೆಗೆದುಕೊಳ್ಳುವ ಕ್ರಮವನ್ನು ಆಧರಿಸಿ ರಾಜ್ಯಸರಕಾರ ಮು೦ದಿನ ನಿರ್ಧಾರ ಕೈಗೊಳ್ಳಲಿದೆ. ಮುಖ್ಯಮ೦ತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಆಹಾರ ಪದಾರ್ಥಗಳ ಬೆಲೆ ನಿಯ೦ತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎ೦ದು ಸಚಿವ ಹಾಲಪ್ಪ ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Wednesday, July 29, 2009, 11:11 [IST]