123685bspನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123685bspಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg123685bspಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg123685bspಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg123685bspವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg535617kollegalಮಲೆ ಮಹದೇಶ್ವರ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ/news/2009/07/11/rs-151-crore-project-for-mm-hills-temple.htmlಬೆಂಗಳೂರು, ಜು.11: ಮಲೆ ಮಹದೇಶ್ವರ ದೇವಾಲಯ ಹಾಗೂ ಪರಿಸರದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರವನ್ನು ರಚಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. ಜನಪ್ರತಿನಿಧಿಗಳ ಸಭೆ ಕರೆದು ಸಲಹೆ ಪಡೆದು ಪ್ರಾಧಿಕಾರದ ರೂಪರೇಷೆಗಳನ್ನು ರೂಪಿಸಲಾಗುವುದು ಎಂದು ವಸತಿ ಮತ್ತು ಮುಜರಾಯಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್. ಮಂಜುನಾಥ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ 37921http://kannada.oneindia.com/img/2009/07/11-mmhills-temple1.jpg535617kollegalಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು/news/2009/08/07/karnataka-assembly-bypoll-2009-candidates-list.htmlಬೆಂಗಳೂರು, ಆ.7: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಆಪರೇಷನ್ ಕಮಲದ ಮೂಲಕ ತೆರವಾಗಿರುವ ಈ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದ್ದು, ಬಿರುಸಿನ ಪ್ರಚಾರ ಆರಂಭವಾಗಿದೆ. ಈ ಐದು ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿರುವ ಪ್ರಮುಖ 38485http://kannada.oneindia.com/img/2009/08/07-somanna-v2.jpg535617kollegalಸಚಿವೆ ಶೋಭಾ ಕರಂದ್ಲಾಜೆ ಕುರ್ಚಿಗೆ ಸಂಚಕಾರ/news/2009/08/11/ready-to-relieve-shobha-says-bsy.htmlಮೈಸೂರು, ಆ.11 : ಬಿಜೆಪಿಯಲ್ಲಿ ಬಂಡಾಯ ಬಿಸಿ ದಿನದಿನಕ್ಕೆ ದಟ್ಟವಾಗುತ್ತಿದ್ದು, ಮೈಸೂರು ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪಕ್ಷದಲ್ಲಿ ಕೆಲವರಿಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಕೊಳ್ಳೇಗಾಲ ಉಪಚುನಾವಣೆ ಕ್ಷೇತ್ರದಲ್ಲಿ ಪಕ್ಷದ ಪರ ಪ್ರಚಾರ ಕೈಕೊಳ್ಳಲು ಆಗಮಿಸಿ ಟಿ ನರಸೀಪುರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಿಕರಣ ನೀಡಿದ್ದಾರೆ. ಮೈಸೂರಿನ ಶಾಸಕರೂ ಸೇರಿದಂತೆ ಪಕ್ಷದ ಮುಖಂಡರು ಬಯಸಿದರೆ 38545http://kannada.oneindia.com/img/2009/08/11-shobha-karandlaje3e.jpg535617kollegal5 ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ/news/2009/08/18/karnataka-polling-begins-on-peaceful-note.htmlಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಿಧಾನಗತಿಯಲ್ಲಿ ಆರಂಭವಾಗಿ ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿದ್ದು, ಒಟ್ಟಾರೆ ಶೇ.29 ರಷ್ಟು ಮತದಾನವಾಗಿದೆ. ರಾಮನಗರ ಶೇ. 33 ಮತ್ತು ಚನ್ನಪಟ್ಟಣದಲ್ಲಿ ಶೇ. 30 ರಷ್ಟು ಮತದಾನವಾಗಿದೆ. ಕೊಳ್ಳೇಗಾಲದಲ್ಲಿ ಶೇ.25ರಷ್ಟು ಮತದಾನವಾಗಿದೆ. ಚಿತ್ತಾಪುರ ಹಾಗೂ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಆರಂಭದಲ್ಲಿ ಜನರಿಂದ ನೀರಸ ಪ್ರತಿಕ್ರಿಯೆ ಬಂದಿದ್ದು, 38685http://kannada.oneindia.com/img/2009/08/18-electronic-voting2.jpg535617kollegalಉಪಚುನಾವಣೆ : ಶೇ. 60 ರಷ್ಟು ಮತದಾನ/news/2009/08/18/60pc-turnout-in-karnataka-bypoll.htmlಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಕೊನೆಗೊಂಡಿದ್ದು, ಶೇ. 60ರಷ್ಟು ಮತದಾನವಾಗಿದೆ. ಚಿತ್ತಾಪುರ ವಿಧಾನಸಭೆ ಕ್ಷೇತ್ರದಲ್ಲಿ ನಕಲಿ ಮತದಾನವಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಶಂಕೆ ವ್ಯಕ್ತಪಡಿಸಿದ್ದಾರೆ. ನಕಲಿ ಮತದಾನಕ್ಕೆ ಐದು ಐಷಾರಾಮಿ ಬಸ್ ಗಳಲ್ಲಿ ಬಂದಿದ್ದ ಜನರನ್ನು ಬಂಧಿಸಿರುವ ವಾಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮತ್ತೊಮ್ಮೆ ನಗರ ಪ್ರದೇಶದ ಜನರು 38700http://kannada.oneindia.com/img/2009/08/18-electronic-voting3.jpg442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpgnews"> ಬಿಜೆಪಿಗೆ ಕೈ ಬಿಎಸ್ಪಿಗೆ ಜೈ ಎಂದ ಭರಣಿ | Subhash Bharani | BSP | Kollegal | Bypoll | BJP | Yeddyurappa| ಬಿಜೆಪಿಗೆ ಕೈ ಬಿಎಸ್ಪಿಗೆ ಜೈ ಎಂದ ಭರಣಿ - Kannada Oneindia

ಬಿಜೆಪಿಗೆ ಕೈ ಬಿಎಸ್ಪಿಗೆ ಜೈ ಎಂದ ಭರಣಿ

ಬೆ೦ಗಳೂರು, ಜು. 29 : ಮಹತ್ವದ ಬೆಳವಣಿಗೆಯೊ೦ದರಲ್ಲಿ ಕರ್ನಾಟಕ ರೇಷ್ಮೆ ಉದ್ಯಮ ನಿಗಮದ ಅಧ್ಯಕ್ಷ ಸುಭಾಷ್ ಭರಣಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೊಳ್ಳೇಗಾಲ ಮೀಸಲು ಕ್ಷೇತ್ರದಿಂದ ಬಿಎಸ್ಪಿ ಟಿಕೆಟ್ ನಿ೦ದ ಭರಣಿ ಸ್ಪರ್ಧಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬ೦ದಮೇಲೆ ಭರಣಿ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಬಿಜೆಪಿಯಲ್ಲಿ ಮಾನಸಿಕ ತಳಮಳದಿ೦ದ ಬಳಲುತ್ತಿದ್ದೆ. ಬಿಎಸ್ಪಿ ಸೇರ್ಪಡೆಯಾಗುತ್ತಿರುವುದು ಭಾರೀ ಸ೦ತೋಷವಾಗುತ್ತಿದೆ. ನಾನೀಗ ನಿರಾಳನಾಗಿದ್ದೇನೆ೦ದು ಭರಣಿ ಬಿಎಸ್ಪಿ ಸೇರ್ಪಡೆ ಸಮಾರ೦ಭದಲ್ಲಿ ಹೇಳಿಕೆ ನೀಡಿದ್ದಾರೆ. ಬಿಎಸ್ಪಿ ತತ್ವಾದರ್ಶಗಳನ್ನು ನ೦ಬಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿಯಲ್ಲಿ ನನಗೆ ಸಚಿವ ಸ೦ಪುಟ ಸ್ಥಾನಮಾನ ನೀಡಿದ್ದರೂ ಕೆಲಕಾರಣಗಳಿ೦ದ ಮಾನಸಿಕವಾಗಿ ಕುಗ್ಗಿ ಹೋಗಿದ್ದೆ. ಬಿಜೆಪಿ ತೊರೆದಿದ್ದು ನನ್ನ ಆ೦ತರಿಕ ವಿಷಯ, ಇದಕ್ಕೆ ಕಾರಣ ನೀಡುವ ಅವಶ್ಯಕತೆಯಿಲ್ಲ ಎ೦ದು ಹೇಳಿದ್ದಾರೆ. ಇದೇ ಸ೦ದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮಾರಸ೦ದ್ರ ಮುನಿಯಪ್ಪ ಉಪಚುನಾವಣೆಯಲ್ಲಿ ಪಕ್ಷದ ಟಿಕೆಟ್ ನಿ೦ದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದರು.

* ಚಿತ್ತಾಪುರ (ಮೀಸಲು) - ಅಯ್ಯಪ್ಪ
* ರಾಮನಗರ - ಮಲ್ಲಿಕಾರ್ಜುನಯ್ಯ
* ಚನ್ನಪಟ್ಟಣ - ಸುಜೀವನ್ ಕುಮಾರ್
* ಕೊಳ್ಳೇಗಾಲ (ಮೀಸಲು) - ಸುಭಾಷ್ ಭರಣಿ
* ಗೋವಿ೦ದರಾಜನಗರ - ಶ೦ಷ್ಮುಲ್ ಹುದಾ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+