486770bhagavad gitaಶ್ರೀಮದ್ ಭಗವದ್ಗೀತೆಯಲ್ಲಿ ಆರೋಗ್ಯ ಸೂತ್ರಗಳು/column/gv/2008/1116-karma-yoga-dhyana-yoga-in-bhagavad-gita.htmlಭಗವದ್ಗೀತೆಯಲ್ಲಿ ಬರುವ ಹದಿನೆಂಟು ಯೋಗಶಾಸ್ತ್ರಗಳಲ್ಲಿ ಆರೋಗ್ಯ ಕಾಪಾಡಲು ಸೂತ್ರಗಳನ್ನು ಅಳವಡಿಸಲಾಗಿದೆ. ಮಹತ್ವದ ಯೋಗಗಳಾದ ಕರ್ಮಯೋಗ ಮತ್ತು ಧ್ಯಾನಯೋಗ ರೋಗಗಳನ್ನು ವಾಸಿಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಅನಾರೋಗ್ಯವೆಂಬುದು ಹತ್ತಿರ ಕೂಡ ಸುಳಿಯಲಾರದು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ಶ್ರೀಮದ್ ಭಗವದ್ಗೀತೆ ಒಂದು ಯೋಗಶಾಸ್ತ್ರ. ಭವದ್ಗೀತೆಯ ಹದಿನೆಂಟು ಅಧ್ಯಾಯಗಳಲ್ಲಿ ಕೊನೆಗೆ ಓಂತತ್ಸತ್ ಇತಿ 32800http://kannada.oneindia.com/img/2008/11/bhagavadgita1.jpg486770bhagavad gitaಗೀತೆಯಲ್ಲಿ ಆರೋಗ್ಯ ಸೂತ್ರಗಳು (ಭಾಗ 2)/column/gv/2008/1122-health-tips-in-bhagavad-gita-part2.htmlಮನ ಒಂದು ದೈತ್ಯ ಇದ್ದಹಾಗೆ. ಅದಕ್ಕೆ ಸದಾ ಕೆಲಸ ಇರಬೇಕು. ಇಲ್ಲದಿದ್ದರೆ ಅದು ನಿಮ್ಮ ತಲೆ ತಿನ್ನುತ್ತದೆ. ಎಲ್ಲ ರೋಗಗಳಿಗೂ ಮನವೇ ಕಾರಣವಾಗುತ್ತದೆ. ಕೈಯಲ್ಲಿ ಒಂದು ಜಪಮಾಲೆ ಕೊಡಬೇಕು. ಕೆಲಸವಿಲ್ಲದೇ ಇದ್ದಾಗ ಜಪಮಾಲೆ ಎಣಿಸುತ್ತಿರಬೇಕು. ಕೆಲಸ ಬಂದಾಗ ಜಪ ಬದಿಗಿಟ್ಟು ಕೆಲಸ ಮಾಡಬೇಕು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ನಮ್ಮ ಜೀವನದಲ್ಲಿಯ ಅಧ್ಯಾತ್ಮಿಕ ಹಾಗೂ ಆರೋಗ್ಯದ 32918http://kannada.oneindia.com/img/2008/11/bhagavadgita2.jpg486770bhagavad gitaಸಿಲಿಕಾನ್ ವೇಫರ್ ಮೇಲೆ ಭಗವದ್ಗೀತೆ!/nri/article/2009/0505-bhagavad-gita-on-silicon-wafer-pr-mukund.htmlಖಿಲವಾಗುತ್ತಿರುವ ಪುರಾತನ ಕಾಲದ ಅಮೂಲ್ಯವಾದ ಗ್ರಂಥಗಳನ್ನು ಸಿಲಿಕಾನ್ ವೇಫರ್ ಮೇಲೆ ಮೂಡಿಸಿ ಅಖಿಲವಾಗಿಸುವ ನಿಟ್ಟಿನಲ್ಲಿ ಅಮೆರಿಕದಲ್ಲಿರುವ ಬಸವನಗುಡಿಯ ಪಿಆರ್ ಮುಕುಂದ್ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇದಕ್ಕಾಗಿಯೇ ಪ್ರೋಫೆಸರ್ ಗಿರಿಯನ್ನು ತ್ಯಜಿಸಿರುವ ಅವರು ನ್ಯಾನೋಆರ್ಕ್ ಎಂಬ ಕಂಪನಿಯನ್ನು ಹುಟ್ಟುಹಾಕಿದ್ದಾರೆ. ಮುಟ್ಟಿದರೆ ಮುರಿಯುವ ಸ್ಥಿತಿಯಲ್ಲಿರುವ ಪುರಾತನ ಕನ್ನಡ ಗ್ರಂಥಗಳೂ ಎಂದೂ ಅಳಿಯದ ಸಿಲಿಕಾನ್ ವೇಫರ್ಸ್ ಮೇಲೆ ಸಿಗುವಂತಾಗಲಿ.* ಟಿ. ಮಹದೇವ ರಾವ್, 36412http://kannada.oneindia.com/img/2009/05/05-silicon-wafers1.jpg486770bhagavad gitaಈ ಜೀವನವೇ ಒಂದು ಯುದ್ಧ : ಭಗವದ್ ಗೀತೆ/column/gv/2009/0711-life-is-like-a-war-bhagavad-gita.htmlಭಗದ್ಗೀತೆಯು ನಮ್ಮ ಜೀವನದ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ನಮ್ಮ ಜೀವನವೇ ಒಂದು ಯುದ್ಧದಂತೆ ಇದೆ. ಹೆಜ್ಜೆಹೆಜ್ಜೆಗೂ ನಾವು ಸಮಸ್ಯೆಗಳನ್ನು ಎದುರಿಸುತ್ತೇವೆ. ಜೀವನದ ಯುದ್ಧದಲ್ಲಿ ನಾವು ವಿಜಯವನ್ನು ಸಂಪಾದಿಸಬೇಕಾದರೆ ನಾವು ಸಮಸ್ಯೆಗಳನ್ನು ಎದುರಿಸಬೇಕು.700 ಶ್ಲೋಕಗಳಿರುವ ಈ ವಾಮನ ಗಾತ್ರದ ಧರ್ಮಸಂಹಿತೆಯ ಬಗ್ಗೆ ಟೀಕೆ-ಟಿಪ್ಪಣಿ-ವ್ಯಾಖ್ಯಾನ-ಪ್ರವಚನಗಳ ಗಾತ್ರ ಲಕ್ಷಾವಧಿಯಾಗಿದೆ, ತ್ರಿವಿಕ್ರಮಾಕಾರದಲ್ಲಿ ಬೆಳೆದುನಿಂತಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಜಗತ್ತಿನ ಯಾವ ಧರ್ಮಗ್ರಂಥಕ್ಕೂ 37922http://kannada.oneindia.com/img/2009/07/11-bhagavadgita1.jpg486770bhagavad gitaವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ/news/2009/07/30/bhagavad-gita-quiz-contest-for-students.htmlಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 38326http://kannada.oneindia.com/img/2009/07/30-bhagavadgita1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ | Bhagavad Gita | Quiz | Sri Krishna | ISKCON | Culture India - ವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ - Kannada Oneindia

ವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ

Ghagavd Gita quiz contest for students
ಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.

ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 2ನೇ ಹಂತದಲ್ಲಿರುವ ವಾಣಿ ವಿದ್ಯಾಕೇಂದ್ರದವರೆಗೆ ನಡೆಯಲಿದೆ. ಅಲ್ಲಿ ಬೆಳಿಗ್ಗೆ 10 ಗಂಟೆಗೆ ಭಗವದ್ ಗೀತಾ ಪ್ರಶ್ನೋತ್ತರ ಕಾರ್ಯಕ್ರಮದ ಉದ್ಘಾಟನೆ www.culturalindia.org ವೆಬ್‌ಸೈಟ್‌ನಲ್ಲಿ ನೆರವೇರಲಿದೆ. ಶಾಲಾ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

1. ಪ್ರಶ್ನೋತ್ತರ : ಮೊದಲ ಸುತ್ತು 02.08.2009 ರಿಂದ 16.08.2009ರವರೆಗೆ.

200 ಶಾಲೆಗಳು ಪ್ರತಿ ಶಾಲೆಗೆ ತಲಾ 50 ಮಕ್ಕಳಂತೆ ಭಾಗವಹಿಸಬಹುದು. www.culturalindia.org ವೆಬ್‌ಸೈಟ್‌ನಲ್ಲಿ ಉಚಿತವಾಗಿ 10,000 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿ, 18 ಸರಳ, ಸುಲಭ ಪ್ರಶ್ನೆಗಳನ್ನು ಉತ್ತರಿಸಬಹುದು.

2. ಪ್ರಶ್ನೋತ್ತರ : 2ನೇ ಸುತ್ತು : 23.08.2009 ರಿಂದ 30.08.2009ರವರೆಗೆ.

ಮೊದಲ ಸುತ್ತಿನಲ್ಲಿ 70 ಶಾಲೆಗಳಿಂದ ಅತಿ ಹೆಚ್ಚು ಉತ್ತರ ನೀಡಿದ 18 ವಿದ್ಯಾರ್ಥಿಗಳನ್ನು ಎರಡನೇ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. ಅಂತಹ 1260 ಮಕ್ಕಳು ಎರಡನೇ ಸುತ್ತಿನಲ್ಲಿ ನೀಡುವ 70 ಪ್ರಶ್ನೆಗಳನ್ನು www.culturalindia.org ವೆಬ್‌ಸೈಟಿನ ಮೂಲಕ ಉತ್ತರಿಸಬಹುದು. ಈ ಮಕ್ಕಳಿಗೆ ಗೀತಾ ದ್ಯುತಿ ಎಂಬ ಭಗವದ್ಗೀತೆಯ ಮೂಲ ಶ್ಲೋಕ-ತಾತ್ಪರ್ಯಗಳುಳ್ಳ 200 ಪುಟಗಳ ಪುಸ್ತಕವನ್ನು ಉಡುಗೊರೆಯಾಗಿ ನೀಡಲಾಗುವುದು.

3. ಭಗವದ್ಗೀತಾ ಶಿಬಿರ : 03.09.2009 ರಿಂದ 04.09.2009ರವರೆಗೆ. ಸ್ಥಳ : ರಾಗಿ ಗುಡ್ಡ, ಜೆ.ಪಿ. ನಗರ, ಬೆಂಗಳೂರು.

ಎರಡನೇ ಸುತ್ತಿನಲ್ಲಿ 18 ಶಾಲೆಗಳಿಂದ ಅತಿ ಹೆಚ್ಚು ಸರಿಯುತ್ತರ ನೀಡಿದ 4 ವಿದ್ಯಾರ್ಥಿಗಳನ್ನು ಸೆಮಿಫೈನಲ್ಸ್‌ಗೆ ಆಯ್ಕೆ ಮಾಡಲಾಗುವುದು. ಈ ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆಯಾದ ಶಾಲೆಗಳು ನೇರವಾಗಿ ನೋಂದಾಯಿಸಬಹುದು. 2 ದಿನಗಳ ಈ ವಿಶೇಷ ಭಗವದ್ಗೀತಾ ಶಿಬಿರದಲ್ಲಿ ನಾಡಿನ ಖ್ಯಾತ ವಿದ್ವಾಂಸರು ಗೀತೆಯ 18 ಅಧ್ಯಾಯಗಳ ಪರಿಚಯ ಮಾಡಿಕೊಡಲಿದ್ದಾರೆ.

4. ಸೆಮಿಫೈನಲ್ಸ್ : 06.09.2009 ಬೆಳಿಗ್ಗೆ 10.30 ರಿಂದ 12.30 ರವರೆಗೆ. ಸ್ಥಳ: ಶ್ರೀ ಶಂಕರ ಜಯಂತಿ ಮಂಡಳಿ, ಜಯನಗರ 3ನೇ ಬ್ಲಾಕ್, ಬೆಂಗಳೂರು, ಅಧ್ಯಾತ್ಮಪ್ರಕಾಶ ಕಾರ್ಯಾಲಯ, ತ್ಯಾಗರಾಜನಗರ, ಬೆಂಗಳೂರು.

ಸೆಮಿಫೈನಲ್ಸ್‌ನಲ್ಲಿ 6 ತಂಡಗಳ 3 ಗುಂಪುಗಳಿಗೆ ನಾಡಿನ ಖ್ಯಾತ ವಿದ್ವಾಂಸರು ಪ್ರಶ್ನೋತ್ತರಗಳನ್ನು ಕೇಳಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ದೈವ ಸಹಾಯ (50:50), ಸುಹೃತ್ ಸಹಾಯ (ಫೋನ್ ಎ ಫ್ರೆಂಡ್) ಮತ್ತು ಸಭಿಕ ಸಹಾಯ (ಆಡಿಯನ್ಸ್ ಪೋಲ್) ಮುಂತಾದ ಸಹಾಯಕ ಅವಕಾಶಗಳನ್ನು ನೀಡಲಾಗುವುದು.

5. ಪ್ರಶ್ನೋತ್ತರ ಮಾಲಿಕೆ ಫೈನಲ್ಸ್ : 12.09.2009 ಸಂಜೆ 4.00 ಗಂಟೆಗೆ. ಸ್ಥಳ: ರಾಗಿ ಗುಡ್ಡ, ಜೆ.ಪಿ. ನಗರ, ಬೆಂಗಳೂರು.

ಸೆಮಿಫೈನಲ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ 6 ತಂಡಗಳನ್ನು ಫೈನಲ್ಸ್‌ಗೆ ಆಯ್ಕೆ ಮಾಡಲಾಗುವುದು. ಪರಮಪೂಜ್ಯ ಶ್ರೀಶ್ರೀ ರಂಗಪ್ರಿಯಸ್ವಾಮಿಗಳು, ಅಷ್ಟಾಂಗಯೋಗ ವಿಜ್ಞಾನಮಂದಿರ, ಹನುಮಂತನಗರ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಪರಮಪೂಜ್ಯ ಶ್ರೀಶ್ರೀ ಗಂಗಾಧರೇಂದ್ರ ಸ್ವಾಮೀಜಿ, ಸ್ವರ್ಣವಲ್ಲೀ ಮಠ, ಸೋಂದಾ, ಶಿರಸಿ ಇವರುಗಳು ವಿದ್ಯಾರ್ಥಿಗಳಿಗೆ ನೇರವಾಗಿ ಪ್ರಶ್ನೋತ್ತರಗಳನ್ನು ಕೇಳಲಿದ್ದಾರೆ. ಇದರಲ್ಲಿಯೂ ಸಹ ಸೆಮಿಫೈನಲ್ಸ್‌ನಂತೆ ಸಹಾಯಕ ಅವಕಾಶಗಳನ್ನು ನೀಡಲಾಗುವುದು. ನಂತರ ಎಸ್. ಷಡಕ್ಷರಿಯವರು, ಅಧ್ಯಕ್ಷರು, ರಮಣಶ್ರೀ ಸಮೂಹ ಸಂಸ್ಥೆಗಳು, ಇವರು ಮುಖ್ಯ ಅತಿಥಿಯಾಗಿ ಭಾಗವಹಿಸುವ ಕಾರ್ಯಕ್ರಮದಲ್ಲಿ "ಗೀತಾ ದ್ಯುತಿ' - ಪುಸ್ತಕ ಬಿಡುಗಡೆಯನ್ನು ಮಾಡಲಾಗುವುದು.

ಫೈನಲ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ವಿಜೇತರಾದ ಮೊದಲ ತಂಡಕ್ಕೆ ರೂ. 15,000, 2ನೇ ತಂಡಕ್ಕೆ ರೂ. 10,000, ಮತ್ತು 3ನೇ ತಂಡಕ್ಕೆ ರೂ. 5,000 ನಗದು ಬಹುಮಾನವನ್ನು ವಿತರಿಸಲಾಗುವುದು.

ಹೆಚ್ಚಿನ ವಿವರಗಳಿಗೆ 97315 92869 / 2319 3619 ಸಂಪರ್ಕಿಸಿ ಅಥವಾ www.culturalindia.org ವೆಬ್‌ಸೈಟಿಗೆ ಭೇಟಿ ನೀಡಿ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+