ತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?

ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಆಗಸ್ಟ್ 9 ರಂದು ತಿರುವಳ್ಳುವರ್ ಪ್ರತಿಮೆ ಮತ್ತು ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣಗೊಳಿಸುವ ಕಾರ್ಯಕ್ರಮವಿತ್ತು.
ಇತ್ತೀಚೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ ಹಲವು ಷರತ್ತುಗಳನ್ನು ವಿಧಿಸಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಸ್ಟ್ 3 ರಂದು ಕನ್ನಡಪರ ಸಂಘಟನೆಗಳ ಸಭೆ ಚರ್ಚಿಸಲು ಉದ್ದೇಶಿಸಿದ್ದಾರೆ. ಆದರೆ, ಉಪಚುನಾವಣೆಗಳು ಎದುರಾಗಿರುವುದರಿಂದ ಸಭೆ ನಡೆಸುವ ಬಗ್ಗೆ ಅನುಮಾನ ಉಂಟಾಗಿದೆ. ಆಗಸ್ಟ್ ಅಂತ್ಯ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿಮೆ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
(ದಟ್ಸ್ ಕನ್ನಡ ವಾರ್ತೆ)
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications