122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg375622ಮಳೆಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg375622ಮಳೆಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375622ಮಳೆಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg375622ಮಳೆವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg375622ಮಳೆನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpgnews"> ತುಣುಕು ಸುದ್ದಿ: ಮುತಾಲಿಕ್, ಹವಾಮಾನ, ಕೊಹ್ಲಿ, | News Bytes| Mutalik| Mangaluru| Bengaluru| Rain| Virat Kohli| BSNL| weather| ತುಣುಕು ಸುದ್ದಿ: ಮುತಾಲಿಕ್, ಹವಾಮಾನ, ಕೊಹ್ಲಿ, - Kannada Oneindia

ತುಣುಕು ಸುದ್ದಿ: ಮುತಾಲಿಕ್, ಹವಾಮಾನ, ಕೊಹ್ಲಿ,

ಡೇ' ಸಂಸ್ಕೃತಿ ಬೇಡ : ಮುತಾಲಿಕ್
ಮಂಗಳೂರು: ಫ್ರೆಂಡ್‌ಶಿಪ್ ಇರಲಿ, ಡೇ ಸಂಸ್ಕೃತಿ ಬೇಡ.ಕಾನೂನಿನ ಚೌಕಟ್ಟಿನಲ್ಲಿ ಫ್ರೆಂಡ್‌ಶಿಪ್ ಡೇ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದೇವೆ ಎಂದು ಶ್ರೀರಾಮಸೇನೆ ಮಾರ್ಗದರ್ಶಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಬೆಂಬಲಿಗರ ಜತೆ ಮೆರವಣಿಗೆ ಮೂಲಕ ಶನಿವಾರ ಸಂಜೆ ಮಂಗಳೂರು ಪ್ರವೇಶಿಸಿದ ಪ್ರಮೋದ್ ಮುತಾಲಿಕ್, ಪತ್ರಕರ್ತರೊಂದಿಗೆ ಮಾತನಾಡಿ, ರಕ್ಷಾ ಬಂಧನ ಆಚರಿಸಿ ಆದರೆ, ಗೆಳೆತನ ಹೆಸರಲ್ಲಿ ದಿನ ಆಚರಿಸುವುದಕ್ಕೆ ಬೆಂಬಲ ವಿಲ್ಲ ಎಂದರು.
********
ಮುಂದಿನ 2 ದಿನಕ್ಕೆ ಮಳೆ ಮುನ್ಸೂಚನೆ
ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಬಳ್ಳಾರಿಯಂಥ ಜಿಲ್ಲೆಗಳಲ್ಲಿ 20ರಿಂದ 30 ಮಿಲಿ ಮೀಟರ್‌ವರೆಗೆ ಮಳೆಯಾಗುವ ಸಂಭವವಿದೆ. ಹಾಗೆಯೇ ಕರಾವಳಿ ಹಾಗೂ ಮಲೆನಾಡಿನಲ್ಲಿಯೂ 100ರಿಂದ 150 ಮಿಮೀ. ವರೆಗೆ ಮಳೆ ಬೀಳಬಹುದು ಎಂದು ಬೆಂಗಳೂರು ಕೃಷಿ ವಿವಿ ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಎಂ.ಬಿ.ರಾಜೇಗೌಡ ಹೇಳಿದರು.
**********
ವಿರಾಟ್ ಶತಕ: ಭಾರತಕ್ಕೆ ಸರಣಿ
ಬ್ರಿಸ್ಬೇನ್: ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಸಿಡಿಸಿದ ಭರ್ಜರಿ ಶತಕ(1020ದ ನೆರವಿನಿಂದ ಭಾರತ ತಂಡ 17 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸದೆಬಡಿದು ಉದಯೋ ನ್ಮುಖರ ಏಕದಿನ ಸರಣಿ ಗೆದ್ದುಕೊಂಡಿದೆ. ಶನಿವಾರ ಅಲನ್ ಬಾರ್ಡರ್ ಮೈದಾನದಲ್ಲಿ ನಡೆದ ಫೈನಲ್‌ನಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 283 ರನ್ ಗಳಿಸಿತು. ಸವಾಲಿನ ಮೊತ್ತ ಬೆಂಬತ್ತಿದ ದಕ್ಷಿಣ ಆಫ್ರಿಕಾ ತಂಡ ಸುದೀಪ್ ತ್ಯಾಗಿ(72 ಕ್ಕೆ 4) ದಾಳಿಗೆ ಸಿಲುಕಿ 46.2 ಓವರ್‌ಗಳಲ್ಲಿ 266 ರನ್‌ಗಳಿಗೆ ಪತನಗೊಂಡಿತು.
****
ಸೆಪ್ಟೆಂಬರ್ ನಲ್ಲಿ ನಗರಕ್ಕೆ 3 ಜಿ
3ಜಿ ತಂತ್ರಜ್ಞಾನ ಉಳ್ಳ ಮೊಬೈಲ್ ಸೇವೆ ಸೆಪ್ಟೆಂಬರ್ ವೇಳೆಗೆ ಬೆಂಗಳೂರಿನ ಜನತೆಗೆ ಲಭ್ಯವಾಗಲಿದೆ . ಬ್ರೌಸಿಂಗ್, ಚಾಟಿಂಗ್ ಮುಂತಾದ ಅತ್ಯಾಧುನಿಕ ಇಂಟರ್ ನೆಟ್ ಸೌಲಭ್ಯಗಳನ್ನು ಬಿಎಸ್ ನ್ನೆಲ್ ಒದಗಿಸಲಿದೆ ಎಂದು ದೂರಸಂಪರ್ಕ ಖಾತೆ ರಾಜ್ಯ ಸಚಿವ ಸಚಿನ್ ಪೈಲಟ್ ಸುದ್ದಿಗಾರರಿಗೆ ತಿಳಿಸಿದರು.ಇದಲ್ಲದೆ ಆ.31ರೊಳಗೆ ರಾಜ್ಯದ 58 ಅಂಚೆ ಕಚೇರಿಗಳು ಆಧುನೀಕರಣಗೊಳ್ಳಲಿದೆ ಎಂದರು,

(ಎಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+