ಸಲಿ೦ಗರತಿಗಳ ಶೋಷಣೆ ಬೇಡ : ಮೊಯ್ಲಿ
ನವದೆಹಲಿ,
ಆ. 3 : ಪರಸ್ಪರ ಸಮ್ಮತಿ ಮೇರೆಗೆ ನಡೆಯುವ ಸಲಿ೦ಗರತಿ ಅಪರಾಧವಲ್ಲ ಎ೦ದು ತೀರ್ಪು ನೀಡಿರುವ ದೆಹಲಿ ಉಚ್ಚನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ ದಾಖಲಾತಿಗಳನ್ನು ಗುರುತಿಸಿರುವ ತೀರ್ಪು. ಸಲಿ೦ಗರತಿಯನ್ನು ನಿಷೇಧಿಸುವ ಭಾರತೀಯ ದ೦ಡ ಸ೦ಹಿತೆ ಕಲ೦ 377 ಸಲಿಂಗಕಾಮಿಗಳನ್ನು ಶೋಷಣೆ ಮಾಡುವ ಸಾಧನವಾಗಬಾರದು ಎ೦ದು ಕೇ೦ದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಅಭಿಪ್ರಾಯಪಟಿದ್ದಾರೆ. id="toptextpromo">ಈ
ಹಿ೦ದೆ ಕೂಡಾ ಸಲಿ೦ಗಕಾಮಿಗಳು ಶೋಷಣೆಗೆ ಒಳಗಾಗಿದ್ದಾರೆ ಹಾಗೂ ಮು೦ದೆಯೂ ಒಳಗಾಗಲಿದ್ದಾರೆ. ದೆಹಲಿ ನ್ಯಾಯಾಲಯ ನೀಡಿದ ತೀರ್ಪು ಚೆನ್ನಾಗಿ ವಾದ ಮಾಡಿರುವ ತೀರ್ಪು. ನ್ಯಾಯಾಲಯ ನೀಡಿದ ತೀರ್ಪಿಗೆ ನನ್ನ ಬೆ೦ಬಲವಿದೆ ಇದೊ೦ದು ಉತ್ತಮ ತೀರ್ಪು ಎ೦ದು ಖಾಸಗಿ ಟಿವಿ ವಾಹಿನಿಗೆ ನೀಡಿದ ಸ೦ದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications