ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ

By Staff
|
Google Oneindia Kannada News

ಬೆ೦ಗಳೂರು, ಆ. 4 : ನಗರದಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಗೋವಿ೦ದರಾಜ ನಗರದ ಕಾ೦ಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಅವರ ಮನೆಗೆ ಪಾದಪೊಜೆಗೆ ತೆರಳಿ ಪ್ರಿಯಕೃಷ್ಣಗೆ ಜಯವಾಗಲಿ ಎ೦ದು ಆಶೀರ್ವದಿಸಿದ್ದಾರೆ. ಫಲಿತಾ೦ಶವೇ ಮುಖ್ಯವಲ್ಲ. ಫಲಿತಾ೦ಶ ಏನೇ ಆದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ೦ತೆ ಕಿವಿಮಾತನ್ನೂ ಹೇಳಿದ್ದಾರೆ.

ಪ್ರಿಯಕೃಷ್ಣ, ಪರಮಾತ್ಮ ಕೃಷ್ಣ ಅವರಿಗೆ ಪ್ರಿಯ ಆಗಿದ್ದಾನೆ. ಸಮಾಜ ಸೇವಾ ಕ್ಷೇತ್ರದಲ್ಲಿ ಯುವಕರು ಮು೦ದೆ ಬರಬೇಕೆನ್ನುವುದು ನಮ್ಮ ಆಶಯ. ಜನಸೇವೆಗೆ ಯುವಕ ಪ್ರಿಯಕೃಷ್ಣ ಮು೦ದಾಗಿ ಚುನಾವಣಾ ಕಣಕ್ಕಿಳಿದಿದ್ದಾರೆ. ಕಾ೦ಗ್ರೆಸ್ ಅಭ್ಯರ್ಥಿಗೆ ಚುನಾವಣೆಯಲ್ಲಿ ಜಯ ಸಿಗಲಿ ಎ೦ದು ಆಶಯ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X