400977vatal nagarajಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ/news/2009/03/30/pro-kannada-outfits-to-enter-ls-poll-fray.htmlಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ 35577http://kannada.oneindia.com/img/2009/03/30-vatal3.jpg400977vatal nagarajವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg400977vatal nagarajನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg400977vatal nagarajಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg400977vatal nagarajತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg278701m karunanidhiಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg278701m karunanidhiರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278701m karunanidhiಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278701m karunanidhiತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg278701m karunanidhiಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpgnews"> ವಾಟಾಳ್ ನಾಗರಾಜ್, ನಾರಾಯಣಗೌಡ ಬಂಧನ | Vatal Nagaraj | TA Narayanagowda | Kannada groups | High Court | Supreme Court | ವಾಟಾಳ್ ನಾಗರಾಜ್, ನಾರಾಯಣಗೌಡ ಬಂಧನ - Kannada Oneindia

ವಾಟಾಳ್ ನಾಗರಾಜ್, ನಾರಾಯಣಗೌಡ ಬಂಧನ

Vatal Nagaraj
ಬೆಂಗಳೂರು, ಆ.8: ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ನೂರಕ್ಕು ಹೆಚ್ಚು ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ರಾತ್ರಿಯೇ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗಿದೆ.

ವಾಟಾಳ್ ನಾಗರಾಜ್ ಬಂಧನ
ತಿರುವಳ್ಳುವರ್ ಪ್ರತಿಮೆ ಅನಾವರಣ ಸಂಬಂಧ ಸುದ್ದಿಗೋಷ್ಠಿ ಮುಗಿಸಿಕೊಂಡು ಹೊರಬರುತ್ತಿದ್ದಾಗ ಹಾಸನದ ಚನ್ನರಾಯಪಟ್ಟಣ ಪೊಲೀಸರು ಕನ್ನಡ ಚಳುವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಾಟಾಳ್ ನಾಗರಾಜ್ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ.

ತುಮಕೂರು ರಸ್ತೆ, ಕೆಆರ್ ವೃತ್ತದಲ್ಲಿ ಪ್ರತಿಭಟನೆ
ನಾರಾಯಣಗೌಡ ಅವರ ಬಂಧನವನ್ನು ವಿರೋಧಿಸಿ ಬೆಂಗಳೂರು ತುಮಕೂರು ರಸ್ತೆಯಲ್ಲಿ ಶನಿವಾರ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದರಿಂದ ಜಿಂದಾಲ್ ಬಳಿ ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.

ಮೈಸೂರಿನ ಕೆ.ಆರ್ ವೃತ್ತದಲ್ಲೂ ಕರವೇ ಕಾರ್ಯಕರ್ತರು ಪ್ರತಿಭಟಿಸಿದರು. ತಕ್ಷಣ ನಾರಾಯಣಗೌಡರನ್ನು ಬಿಡುಗಡೆ ಮಾಡಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು. ಸರಕಾರದ, ಯಡಿಯೂರಪ್ಪ ಅವರ ವಿರುದ್ಧವಾಗಿ ಘೋಷಣೆಗಳನ್ನು ಕೂಗಿದರು. ಈ ಸಂಬಂಧ ದೇವರಾಜ್ ಪೊಲೀಸ್ ಠಾಣೆ ಪೊಲೀಸರು 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ತಮಿಳು ದಾರ್ಶನಿಕ ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣ ವಿರೋಧಿಸಿ ಯಾರೇ ಆಗಲಿ ಬಂದ್, ಪ್ರತಿಭಟನೆ ಹಾಗೂ ರ‌್ಯಾಲಿ ನಡೆಸಬಾರದು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರತಿಮೆ ಅನಾವರಣಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಕನ್ನಡ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ವಜಾಗೊಳಿಸಿದೆ.

ಪ್ರತಿಮೆ ಅನಾವರಣ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಳ್ಳುವ ಕಾರ್ಯಾಚರಣೆಯನ್ನು ಪೊಲೀಸರು ಶುಕ್ರವಾರ ರಾತ್ರಿಯಿಂದಲೇ ಆರಂಭಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+