ಕರವೇ ಹೊಟ್ಟೆಪಾಡಿನ ಸಂಘಟನೆ
ಗೋಣಿಕೊಪ್ಪಲು ಆ 10: ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಎರಡೂ ಬಣಗಳು ಹೊಟ್ಟೆಪಾಡಿಗಾಗಿ ಇರುವ ಸಂಘಟನೆ ಎಂದು ಹಿರಿಯ ರಾಜಕಾರಿಣಿ ಎ ಕೆ ಸುಬ್ಬಯ್ಯ ಲೇವಡಿ ಮಾಡಿದ್ದಾರೆ.
ರಾಜಕಾರಣ ಮತ್ತು ವೈಚಾರಿಕತೆಯ ಸವಾಲುಗಳು ಎನ್ನುವ ವಿಷಯದ ಕುರಿತು ಮಾತನಾಡುತ್ತಾ, ತಮಿಳು ಕವಿ ತಿರುವಳ್ಳವರ್ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡುವ ಮೂಲಕ ರಾಜ್ಯದಲ್ಲಿ ಸರ್ವರಿಗೂ ಸಮಾನ ಪ್ರಾತಿನಿಧ್ಯ ನೀಡುವ ಸಂದೇಶ ನೀಡಲಾಗಿದೆ, ಸರಕಾರದ ಈ ಕ್ರಮ ಸ್ವಾಗತಾರ್ಹ ಎಂದು ಸುಬ್ಬಯ್ಯ ಹೇಳಿದ್ದಾರೆ.
ಕರವೇಯ ಎರಡೂ ಬಣಗಳು ಈ ವಿಷಯದಲ್ಲಿ ನಡೆಸಿದ ಹೋರಾಟಕ್ಕೆ ನನ್ನ ಬೆಂಬಲವಿಲ್ಲ. ಎಲ್ಲಾ ಸಾಹಿತಿಗಳು ರಾಜಕೀಯ ಪಕ್ಷಗಳು ಪ್ರತಿಮೆ ಅನಾವರಣಕ್ಕೆ ಬೆಂಬಲಿಸಿದರೆ ಕನ್ನಡ ಸಂಘಟನೆಗಳು ಮಾತ್ರ ವಿರೋಧಿಸುತ್ತಿದ್ದನ್ನು ನೋಡಿದರೆ ಕರವೇ ಹೊಟ್ಟೆಪಾಡಿಗಾಗಿರುವ ಸಂಘಟನೆ ಎಂದು ಹೇಳಬೇಕಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
(ದಟ್ಸ್ ಕನ್ನಡವಾರ್ತೆ)
More From
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications