ಪ್ರಿಯಕೃಷ್ಣ ಕೈ ಹಿಡಿದ ತೆನೆಹೊತ್ತ ಮಹಿಳೆ

ಆಪರೇಷನ್ ಕಮಲಕ್ಕೆ ಒಳಗಾಗುವವರ ಮನೆಗೆ ಮೊದಲು ಲಕ್ಷ್ಮಿ ಹೋಗುತ್ತದೆ ನಂತರ ರಾಜಲಕ್ಷ್ಮಿ . ಇಂತಹ ನೀಚ ರಾಜಕಾರಣವನ್ನು ನನ್ನ ವೃತ್ತಿ ಜೀವನದಲ್ಲೇ ನೋಡಿಲ್ಲ. ನನಗೆ ದೇವೇಗೌಡರ ಆಶೀರ್ವಾದವಿದೆ ಎಂದು ಸೋಮಣ್ಣ ಸುಳ್ಳು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ಅವರನ್ನು ಬೆಂಬಲಿಸುವ ಮಾತೇ ಇಲ್ಲ. ನಮ್ಮದು ಜಾತ್ಯತೀತ ಧೋರಣೆಯ ಪಕ್ಷ. ಹಾಗಾಗಿ ಜಾತ್ಯತೀತ ಪಕ್ಷವನ್ನು ಮಾತ್ರ ಬೆಂಬಲಿಸುತ್ತೇವೆಯೇ ಹೊರತು ಕೋಮುವಾದಿ ಪಕ್ಷವನ್ನಲ್ಲ ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿಕೆ ನೀಡಿದ್ದಾರೆ.
ಭಾರಿ ಅಭಿವೃದ್ದಿ ಕೆಲಸ ಮಾಡಿದ್ದೇವೆಂದು ಸುಳ್ಳು ಹೇಳುತ್ತಿರುವ ಸೋಮಣ್ಣ ರಸ್ತೆಗಳಿಗೆ ಡಾಂಬರು ಹಾಕಿಸಿರುವುದನ್ನು ಬಿಟ್ಟರೆ ಬೇರೇನೂ ಅಭಿವೃದ್ದಿ ಕೆಲಸ ಮಾಡಿಲ್ಲ, ನಮ್ಮೆಲ್ಲಾ ಕಾರ್ಯಕರ್ತರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಹೇಳಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಜನರಿಗೆ ಮೋಸ ಮಾಡುವ ಪಕ್ಷವನ್ನು ನಾವು ಬೆಂಬಲಿಸುವುದಿಲ್ಲ ಎಂದು ದೇವೇಗೌಡ ಅವರ ಕರೆಗೆ ಪೂರಕವಾದ ಮಾತುಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಆಡಿದ್ದಾರೆ.
(ದಟ್ಸ್ ಕನ್ನಡವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications