ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ
ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಥೈರ್ಯ ತುಂಬಬೇಕು. ಅದನ್ನು ಬಿಟ್ಟು ಉದಾಸೀನ ಧೋರಣೆ ತೋರಿರುವ ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಸದಾನಂದಗೌಡ ಸಿಟ್ಟಾಗಿದ್ದಾರೆ.
ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಹಂದಿಜ್ವರದ ಆತಂಕ ಹೆಚ್ಚಾಗಿದ್ದರೂ ಆರೋಗ್ಯ ಸಚಿವರು ನಾಪತ್ತೆಯಾಗಿದ್ದಾರೆ. ಅವರು ಎಲ್ಲಿದ್ದಾರೆ, ಇಲಾಖೆ ಬಗ್ಗೆ ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಸದಾನಂದಗೌಡ ವಿಷಾದ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
kannada ಸಿದ್ದರಾಮಯ್ಯ sadananda gowda ಶ್ರೀರಾಮುಲು swine flu ಹಂದಿ ಜ್ವರ ಎಚ್1ಎನ್1 h1n1 ಆರೋಗ್ಯ ಸಚಿವ health minister ಸದಾನಂದ ಗೌಡ
Story first published: Monday, August 10, 2009, 9:59 [IST]