ಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!

ಬಿಜೆಪಿ ಅಭ್ಯರ್ಥಿಗೆ ಬೆ೦ಬಲ ನೀಡಿದರೆ ನಿಮಗೆ ನೀವೇ ದ್ರೋಹ ಬಗೆದ೦ತೆ. ಸರಕಾರಕ್ಕೆ ತಮ್ಮ ಮುಖ೦ಡರಿ೦ದಲೇ ಸಮಸ್ಯೆ ಎದುರಾಗಲಿದೆ. ನೋಡುತ್ತಿರಿ, ಈ ಉಪಚುನಾವಣೆಯಲ್ಲಿ ಬಿಜೆಪಿ ಬೋರ್ಡಿಗಿಲ್ಲದಂತೆ ಧೂಳೀಪಟವಾಗಲಿದೆ. ವಾಮಾಚಾರದ ಮೂಲಕ ಮುಗ್ದ ಮತದಾರರನ್ನು ಮನಗೆಲ್ಲಲು ಯತ್ನಿಸುತ್ತಿರುವ ಬಿಜೆಪಿಗೆ ಈ ಬಾರಿ ಜನತೆ ಸರಿಯಾದ ಪಾಠ ಕಲಿಸಬೇಕೆ೦ದು ಕೇಳಿಕೊ೦ಡಿದ್ದಾರೆ.
ಪಕ್ಶದ ಅಭ್ಯರ್ಥಿಪರ ಮತಯಾಚಿಸುತ್ತಾ, ನಾಲ್ಕು ಕ್ಷೇತ್ರಗಳ ಪೈಕಿ ಮೂರರಲ್ಲಿ ಜೆಡಿಎಸ್ ಜಯಗಳಿಸಲಿದೆ ಎನ್ನುವ ಮಾಹಿತಿ ಗುಪ್ತಚರ ಇಲಾಖೆ ವರದಿ ನೀಡಿದೆ. ರೈತರು ಮತ್ತು ಗ್ರಾಮೀಣಾಭಿವೃದ್ದಿ ಪರವಾಗಿ ಇರುವ ಜನತಾದಳಕ್ಕೆ ಆಶೀರ್ವದಿಸಬೇಕೆ೦ದು ಬಾಲಕೃಷ್ಣ ಕ್ಷೇತ್ರದ ಜನತೆಯಲ್ಲಿ ವಿನ೦ತಿಸಿ ಕೊ೦ಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications