ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗೋಮಾಂಸ ನಿಷೇಧ ಏಕೆ : ನರಸಿಂಹಯ್ಯ
ಟಿಪ್ಪು ಸುಲ್ತಾನ್ ಸಂಯುಕ್ತರಂಗ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದ ನರಸಿ೦ಹಯ್ಯ, ಸರಕಾರ ಈ ವಿಚಾರದಲ್ಲಿ ಎಚ್ಚರದಿಂದಿರುವುದು ಒಳಿತು. ಗೋಮಾಂಸ ಕೆಲವರ ಆಹಾರ ಪದ್ದತಿಯಾಗಿದೆ. ಹಿಂದೂ ಧರ್ಮದ ಹೆಸರಿನಲ್ಲಿ ಕೆಲ ಕೋಮುಸಂಘಟನೆಗಳು ಈ ಬಗ್ಗೆ ಆಕ್ಷೇಪಕ್ಕೆ ಮುಂದಾಗಿದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರಲ್ಲೂ ಸಮಾನತೆ ಮೂಡಿಸುವ ಕೆಲಸ ರಾಜ್ಯ ಸರಕಾರ ಮಾಡಬೇಕು ಎಂದು ಸರಕಾರವನ್ನು ಅವರು ಒತ್ತಾಯಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Wednesday, August 12, 2009, 12:55 [IST]