550857ganesha chaturthiಭೂತಾಯಿಯ ಒಕ್ಕಲುಮಗ ಗಣಪ್ಪ/festivals/ganesha/2008/0902-ganesha-as-son-of-soil.htmlಗಣೇಶನ ಬಯೋಡೇಟಾ ತುಂಬಾ ದೊಡ್ಡದು. ಅವನು ತನ್ನ ವೃತ್ತಿ ಜೀವನದಲ್ಲಿ ನಾನಾ ಬಗೆಯ ಸಾಹಸಗಳನ್ನು ಮಾಡಿದ್ದರೂ ಮೂಲತಃ ಆತ ಮಣ್ಣಿನ ಮಗನೆ, ನೇಗಿಲಯೋಗಿಯೇ. ಉಚಿತ ಕರೆಂಟು ಕೇಳದ, ರಸಗೊಬ್ಬರ ಬಯಸದ, ಸಾಲಬಾಧೆಯ ಬಲೆಯೊಳಗೆ ಸಿಲುಕದ ಸಹಜ ಕೃಷಿಕ. ಆತನ ಪೂರ್ವಾಪರಗಳನ್ನು ಉಲ್ಲೇಖಿಸುವ ಉತ್ತರ ಕರ್ನಾಟಕದ ಜಾನಪದ ಕಥಾಕಣಜದಿಂದ ಆಯ್ದ ಒಂದು ಪ್ರಸಂಗ, ನಿಮಗಾಗಿ. ಲೇಖನ : ಚಂದ್ರೇಗೌಡ 1016http://kannada.oneindia.com/img/2009/08/20-ganesha6.jpg550857ganesha chaturthiಗೌರಿ ಗಣೇಶರಿಗೆ ಭಕ್ತಿ ಪೂರ್ವಕ ನಮಸ್ಕಾರಗಳು/column/sham/2009/0821-happy-gowri-ganesha-festival-2009.htmlವಿರೋಧಿ ನಾಮ ಸಂವತ್ಸರದ ಗಣೇಶ ಚತುರ್ಥಿ, ಗೌರಿ ತೃತೀಯದ ಶುಭಾಶಯಗಳು. ಭಾದ್ರಪದ ಮಾಸ ಶುಕ್ಲಪಕ್ಷ ಆಗಸ್ಟ್ 22 ಶನಿವಾರ ಗೌರಿ ಹಬ್ಬ, ಸ್ವರ್ಣಗೌರೀ ವ್ರತ. 23ರ ಭಾನುವಾರ ಸಿದ್ದಿ ವಿನಾಯಕ, ಬುದ್ದಿ ವಿನಾಯಕ, ವಿಘ್ನನಾಶಕ ಗಣೇಶ ಚತುರ್ಥಿ. ಶನಿವಾರದಂದು ಸಾಮೋಪಕರ್ಮ ಇರುತ್ತದೆ. ಈ ಬಾರಿ ಹಬ್ಬಗಳು ವಾರಾಂತ್ಯದಲ್ಲಿ ಬಂದಿರುವುದರಿಂದ ಸರಕಾರಿ ರಜಾದಿನಗಳ ಲಾಭವನ್ನು ಹಿಂದೂ ಕುಂಟುಂಬಗಳು ಪಡೆಯಲಾರವು. 38763http://kannada.oneindia.com/img/2009/08/21-gowri-ganesha1.jpg550857ganesha chaturthiಕವನ : ಮಹಾ ನಾಯಕ ಮಾಹಾ ಕಾಯಕ/festivals/ganesha/2009/0821-siddhi-vinayaka-poem-by-moolky-nagabhushana.html* ಮೂಲ್ಕಿ ನಾಗಭೂಷಣ, ಅಮೆರಿಕಮಹಾ ನಾಯಕ ಮಾಹಾ ಕಾಯಕವಿಘ್ನ ವಿನಾಶಕ ವಿನಾಯಕಮಾಯಾದ ಸ್ವಪ್ನದದಿವ್ಯ ಜ್ಯೋತಿಯೇಜೀವಾಧಾರವಾಗಿಹೆಮೂಲಾಧಾರಾ ವಾಸಿಯೆಸೂಕ್ಷ್ಮರೂಪಿ ವಿಶ್ವಸ್ವರೂಪಿಸ್ಥಿತಿಲಯ ಪ್ರಳಯಸಾಕ್ಷಿ ನೀ ಮಂದಹಾಸಿವಿಸ್ಮಯ ರಾಶಿ ನೀ ವಿಶ್ವಾಸಿಸದ್ದಿಲ್ಲದ ಸದ್ದದುಓಂಕಾರ ನಾದವದುಸಿದ್ದಿಸು ಸಿದ್ದಿ ವಿನಾಯಕನನ್ನ ಕಾಯಕ ನಾಯಕನನ್ನಲೇ ಇರುವೆನನ್ನನೆ ಗೆಲುವೆಪ್ರೇಮದ ಚಿಲುಮೆಜೀವ ರಾಶಿಯ ಕುಲುಮೆವಂಚ ಪಂಚ ಭೂತಕಅದ್ಯ ಅದಿ ಭೌತಿಕಗತಿಕ ಪಂಚೇಂದ್ರಿಯಇಂದ್ರಿಯ ಸಾರ್ವಭೌಮ38769http://kannada.oneindia.com/img/2009/08/21-ganesha4.jpg550857ganesha chaturthiಮೋದಕ ಪ್ರಿಯನಿಗೆ ಮೋದಕದ ನೈವೇದ್ಯ/festivals/ganesha/2009/0821-modaka-sweet-recipe-ganesha-chaturthi.htmlಭಾದ್ರಪದ ಶುಕ್ಲ ಚತುರ್ಥಿಯಂದು ವಿಘ್ನ ವಿನಾಯಕ ಗಣೇಶನಿಗೆ 21 ನಮಸ್ಕಾರ ಹಾಕಿ ಕುಚ್ಚಿದ ಕಡುಬು ಅನ್ನ ಪಾಯಸದ ನೈವೇದ್ಯ ತೋರಿಸಿ, ಮೋದಕದ ನೈವೇದ್ಯವಿಲ್ಲದೇ ಎಲ್ಲ ವಿಘ್ನಗಳನ್ನು ನಿವಾರಿಸಿ ಸಂಕಷ್ಟದಿಂದ ಪಾರು ಮಾಡಪ್ಪಾ ಅಂತ ಬೇಡಿಕೊಂಡರೆ ಗಣೇಶ ವರ ನೀಡುವಲ್ಲಿ ಜಿಪುಣತನ ತೋರಿಯಾನು. ಆದ್ದರಿಂದ ಕಷ್ಟವೆನಿಸಿದರೂ ಮೋದಕ ಪ್ರಿಯನಿಗೆ ಮೋದಕದ ನೈವೇದ್ಯ ತೋರಲು ಮರೆಯಬೇಡಿ.* ನಿವೇದಿತಾ ಪ್ರಭಾಕರ್, ಬೆಂಗಳೂರುಬೆಲ್ಲ 38773http://kannada.oneindia.com/img/2009/08/21-ganesha-modaka1.jpg550857ganesha chaturthiಗಣಪತಿ ಬರೆದ ಮಹಾಪ್ರಬಂಧ/column/humor/2009/0822-phd-thesis-by-ganesha.htmlಓಂ ಶ್ರೀ ಗಣೇಶಾಯ ನಮಃ, ಓಂ ಶ್ರೀ ಗಣೇಶಾಯ ನಮಃ. ಯಾವುದೇ ಕೆಲಸವನ್ನು ಆರಂಭಿಸಬೇಕಾದರೆ ಮೊದಲು ಗಣಪತಿಗೆ "ಹಾಯ್" ಹೇಳಿ ಮುಂದುವರಿಯಬೇಕು. ಒಂದು ಸಲ "ಹಾಯ್" ಹೇಳಿದರೆ ಸಾಕು, ಆದರೆ ನಾನಿಲ್ಲಿ ಎರಡು ಸಲ ಹೇಳಿದ್ದೇನೆ. ಯಾಕೆಂದರೆ ಇದು ಗಣಪತಿಯ ಕುರಿತಾದ್ದೇ ಬರಹ.ಹರಿಕಥೆಯ ಪೇಳ್ವೆನು ಭಕ್ತರಿಗಿಂದುಹರಸುತನೆ ಹರಸುತನೆ ಓದುನೀನೂ ಚತುರ್ಥಿಯಂದುಇಲ್ಲಿಗೆ ಬಂದು.ಯಾವುದೇ ಹರಿಕಥೆಯಾಗಲೀ ಗಣಪತಿಯ ಪದ್ಯರೂಪಿ ಸ್ತುತಿಯೊಂದಿಗೆ 38790http://kannada.oneindia.com/img/2009/08/22-ganesha-mahabharata1.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg284121festivalಹೋಳಿಗೆಯ ಇತಿವೃತ್ತ , ಯುಗಾದಿಯ ವೃತ್ತಾಂತ/recipe/sweet/2008/0403-obbattu-for-ugadi.htmlಹೋಳಿಗೆ ಅಥವಾ ಒಬ್ಬಟ್ಟು ಇಲ್ಲದಿರೆ ಹಬ್ಬ ಪೂರ್ಣವಾಗಲು ಎಂತು ಸಾಧ್ಯ. ನಮ್ಮ ಹಳ್ಳಿ ಅಮ್ಮಂದರಿಗಂತೂ ಹಬ್ಬವನ್ನು ಹೊರತು ಪಡಿಸಿದರೂ- ಮಗ ಪರೀಕ್ಷೆಯಲ್ಲಿ ಪಾಸಾಗಲಿ, ಮಗಳು ಊರಿನಿಂದ ತವರಿಗೆ ಬರಲಿ, ಗಂಡನಿಗೆ ವ್ಯವಹಾರದಲ್ಲಿ ಲಾಭ ಬರಲಿ , ಎಲ್ಲ ಸಂಭ್ರಮಗಳಿಗೂ ಹೋಳಿಗೆಯೇ ಆಗಬೇಕು. ಇಂಥಾ ಹೋಳಿಗೆ ಊಟದೊಂದಿಗೇ ಯುಗಾದಿ ಅರ್ಥಪೂರ್ಣಗೊಳ್ಳುತ್ತದೆ. ವಾರ, ಹದಿನೈದು ದಿನಗಳಿಂದ ಹಬ್ಬಕ್ಕಾಗಿ ನಡೆಸಿದ ಸಿದ್ಧತೆಯ 2926http://kannada.oneindia.com/img/2009/03/25-obbattu1.jpg284121festivalಬಾಳೆ ದಿಂಡಿನ ಪಲ್ಯ ಮತ್ತು ಕೋಸಂಬರಿ/recipe/palya/2006/191106beledindu_kosambari.htmlಬಾಳೆ ಎಂದರೆ ರುಚಿಯಾದ ಹಣ್ಣು, ಬಾಳೆಕಾಯಿ ಬಜಿ, ಬಾಳೆಕಾಯಿ ಚಿಪ್ಸು, ಬಾಳೆ ನಾರು, ಇನ್ನೂ ಏನೇನೋ ಮಾತ್ರ ಅಲ್ಲ. ಇನ್ನೂ ಒಂದಿದೆ. ಪ್ರಸಾದ ನಾಯಿಕ, ಬೆಂಗಳೂರು ಒಮ್ಮೆ ಏನಾಯಿತೆಂದರೆ, ಮನೆಯಲ್ಲಿ ಸಮಾರಾಧನೆ, ನೆಂಟರೊಬ್ಬರು ಬಂದು ನೇರವಾಗಿ ಒಂದು ಖಾಲಿ ಇದ್ದ ಬಾಳೆ ಎಲೆಯ ಮುಂದೆ ಪಕ್ವಾನ್ನ ಸೇವನೆಗೆ ಕುಳಿತುಕೊಂಡರು. ಅಷ್ಟರಲ್ಲಿ ಬಾಳೆ ಎಲೆ ತೆಗೆಯಲು ಮಹಿಳೆಯರಿಬ್ಬರು ಶುರು 6257http://kannada.oneindia.com/img/2009/07/27-baledindu1.jpg284121festivalನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg284121festival‘ಕಾವೇರಿ’ಗೆ ಬಂದ ಋತುರಾಜ ವಸಂತ!/nri/article/2009/0410-kaveri-washington-dc-ugadi.htmlಋತುರಾಜ ವಸಂತ ಬಂದ, ಹೆಣ್ಗಳ ಕುಣಿಸುತ ನಿಂದ! ಇಷ್ಟೆಲ್ಲ ಭರ್ಜರಿ ಮನರಂಜನೆಯ ನಂತರ ಅಷ್ಟೇ ಭರ್ಜರಿ ಹಬ್ಬದೂಟ. ಬಿಸಿಬೇಳೆಹುಳಿಯನ್ನ, ಬುಂದಿಲಡ್ಡು, ಬಟಾಟೆವಡೆಯೇ ಮೊದಲಾದ ವಿವಿಧ ಐಟಂ‌ಗಳು... ಅದಕ್ಕಿಂತ ಹೆಚ್ಚಾಗಿ ಕೌಟುಂಬಿಕ ಸಮಾರಂಭದಂತೆ ಎಲ್ಲರೂ ಒಟ್ಟಾಗಿ ಹರಟುತ್ತ ರಸನಿಮಿಷಗಳನ್ನು ಮೆಲುಕುಹಾಕುತ್ತ ಹೊಂದಿದ ಆನಂದ!* ಶ್ರೀವತ್ಸ ಜೋಶಿ; ವರ್ಜೀನಿಯಾ ವಸಂತ ಸುಮ್ಮನೆ ಬರೋದಿಲ್ಲ, ಬಂದಮೇಲೆ ಸುಮ್ಮನೆ ಇರುವುದು ಅವನ ಜಾಯಮಾನವಲ್ಲ. 35875http://kannada.oneindia.com/img/2009/04/10-kaveri-ugadi1.jpg284121festivalಐಶ್ವರ್ಯ ರೈರನ್ನು ಆಂಟಿ ಎಂದ ತುಂಟಿ ಸೋನಮ್ /movies/bollywood/2009/06/05-sonam-calls-aishwarya-aunty-ji.htmlಮಾಜಿ ವಿಶ್ವಸುಂದರಿ ಐಶ್ವರ್ಯ ರೈಅವರ ಸೌಂದರ್ಯವನ್ನು ಹೊಗಳುತ್ತಿದ್ದರೆ ಆಕೆ ಐಸ್ ನಂತೆ ಕರಗಿಹೋಗುತ್ತಿದ್ದರು. ಆದರೆ ಆ ಸುಂದರಿಯನ್ನು ಯಾರಾದರೂ ಆಂಟಿ ಎಂದು ಕರೆದರೆ ಹೇಗಿರುತ್ತದೆ? ಐಶ್ವರ್ಯಗೆ ನಖಶಿಖಾಂತ ಕೋಪ ಬರದೆ ಇರುತ್ತದೆಯೇ. ಐಶ್ ರನ್ನು ಆಂಟಿ ಎಂದು ಕರೆದು ಆಕೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಬಾಲಿವುಡ್ ನ ಖ್ಯಾತ ನಟ ಅನಿಲ್ ಕಪೂರ್ ಮಗಳು ಸೋನಮ್ 37134http://kannada.oneindia.com/img/2009/06/05-aishwarya-rai4.jpgnews"> ಹುಬ್ಬಳ್ಳಿ : ವಜ್ರದ ಗಣೇಶನ ವಿಶೇಷ ಆಕರ್ಷಣೆ | Ganesha Chaturthi | Diamond Ganesha | Hubballi | Festival | Mumbai | Mahesh Muragod| ಹುಬ್ಬಳ್ಳಿ : ವಜ್ರದ ಗಣೇಶನ ವಿಶೇಷ ಆಕರ್ಷಣೆ - Kannada Oneindia

ಹುಬ್ಬಳ್ಳಿ : ವಜ್ರದ ಗಣೇಶನ ವಿಶೇಷ ಆಕರ್ಷಣೆ

ಹುಬ್ಬಳ್ಳಿ, ಆ. 12 : ಗಣೇಶನ ಹಬ್ಬದ ಆಚರಣೆಗೆ ರಾಜ್ಯದಲ್ಲಿ ಉತ್ತರ ಕರ್ನಾಟಕ ಹೆಸರುವಾಸಿ. ಅದರಲ್ಲೂ ಚೋಟಾ ಮುಂಬೈ ಎಂದೇ ಖ್ಯಾತಿ ಗಳಿಸಿರುವ ಹುಬ್ಬಳ್ಳಿ ಹಾಗೂ ಕುಂದಾನಗರಿ ಬೆಳಗಾವಿ ನಗರಗಳಿಗೆ ಎಲ್ಲಿಲ್ಲದ ಪೈಪೋಟಿ. ಈ ಸಲ ಕೂಡಾ ಒಂದು ಗುಂಜಿ ಮುಂದೆ ಹೋಗಿರುವ ಹುಬ್ಬಳ್ಳಿಯ ಗಣೇಶನ ವಜ್ರದ ವಿನಾಯಕನನ್ನು ಪ್ರತಿಷ್ಠಾಪಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಮುಂಬೈ ನಂತರ ವಜ್ರದ ಗಣೇಶನ ಪ್ರತಿಷ್ಠಾಪಿಸಿದ ಕೀರ್ತಿ ಹುಬ್ಬಳ್ಳಿಗೆ ಸಲ್ಲಲಿದೆ.

ಗಣೇಶನ ಹಬ್ಬ ಎಂದ ತಕ್ಷಣ ಉತ್ತರ ಕರ್ನಾಟಕದ ಮಂದಿಗೆ ನೆನಪಿಗೆ ಬರುವುದೇ ಹುಬ್ಬಳ್ಳಿ. ವಿವಿಧ ರೂಪದ ಗಣೇಶನ ಪ್ರತಿಷ್ಠಾಪನೆ ಮಾಡುವುದು. 11 ದಿನಗಳ ಕಾಲ ವಿಜೃಂಭಣೆಯಿಂದ ಹಬ್ಬ ಆಚರಿಸುವುದು. ಈ 11 ದಿನಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು. ಹೀಗೆ ವಿನಾಯಕನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆಯಾ ವರ್ಷದಲ್ಲಿ ನಡೆದಿರುವಂತ ಪ್ರಮುಖ ಸುದ್ದಿಗಳು ಗಣಪನ ರೂಪವಾಗಿ ಹೊರಹೊಮ್ಮಿರುತ್ತವೆ.

ಹುಬ್ಬಳ್ಳಿಯ ಗಣೇಶನ ಭಕ್ತರು ರಾಜ್ಯದಲ್ಲಿ ಪ್ರಥಮ ಬಾರಿ ವಿಶಿಷ್ಠ ಸಾಹಸಕ್ಕೆ ಕೈಹಾಕಿದ್ದು, ವಜ್ರದ ಗಣೇಶನ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಹೇಶ ಮುರಗೋಡ ಎಂಬ ಶಿಲ್ಪಿ ವಜ್ರದ ಗಣೇಶ ನಿರ್ಮಾಣದ ಹೊಣೆ ಹೊತ್ತಿದ್ದು, ಗಣೇಶ ಮೂರ್ತಿ ಕೊನೆಯ ಹಂತದ ಟಚ್ ನೀಡಲಾಗಿದೆ. ವಜ್ರದ ಗಣೇಶನಿಗೆ 80 ಸಾವಿರ ಅಮೆರಿಕನ್ ವಜ್ರ ಹಾಗೂ 800 ವಿವಿಧ ಬಣ್ಣದ ಕಲ್ಲುಗಳನ್ನು ಬಳಸಲಾಗಿದೆ. ಒಂದು ಫೂಟ್ ಎತ್ತರದ ವಜ್ರದ ಗಣೇಶ ಮೂರ್ತಿ ತಯಾರಿಸಲು 5 ತಿಂಗಳ ಕಾಲ ತೆಗೆದುಕೊಳ್ಳಲಾಗಿದ್ದು, ನನ್ನ ತಂದೆ ಹಾಗೂ ಸಹೋದರಿಯರ ಸಹಾಯದಿಂದ ನಿಗದಿತ ಸಮಯಕ್ಕೆ ಕೆಲಸ ಪೂರ್ಣಗೊಳಿಸಿರುವುದಾಗಿ ಶಿಲ್ಪಿ ಮಹೇಶ್ ಮುರುಗೋಡ ಹೇಳುತ್ತಾರೆ.

ವಜ್ರಗಳನ್ನು ಆಂಧ್ರಪ್ರದೇಶದ ಮಚಲೀಪಟ್ಟಣ ಖರೀದಿಸಲಾಗಿದೆ. ವಜ್ರದ ಗಣೇಶ ಮೂರ್ತಿ ತಯಾರಿಸಲು ಅನೇಕ ಕಡೆಗಳಲ್ಲಿ ಆಫರ್ ಬರುತ್ತಿದೆ. ನಮ್ಮ ಕುಟುಂಬ ಕಳೆದ ನಾಲ್ಕು ದಶಕಗಳಿಂದ ಇದೇ ಕಾಯಕವನ್ನು ಮಾಡುತ್ತಾ ಬಂದಿದೆ. ನಾನು ಸುಮಾರು 18 ವರ್ಷಗಳಿಂದ ಈ ಕಾಯಕದಲ್ಲಿ ನಿರತನಾಗಿದ್ದೇನೆ ಎಂದು ಮಹೇಶ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+