ಎಸ್ಎಸ್ಎಸ್ ಸಿ ಪರೀಕ್ಷೆ ಪರಿಷ್ಕರಣೆ : ಕಾಗೇರಿ

ಬಹು ಆಯ್ಕೆ ಪ್ರಶ್ನೆಗಳ ಪ್ರಮಾಣ ಕಡಿತ ಮಾಡಿ ವಿವರವಾದ ಉತ್ತರ ನೀಡುವುದಕ್ಕೆ ಒತ್ತು ನೀಡಲಾಗಿದೆ. ಈವರೆಗಿದ್ದ 60:40 ರ ಅನುಪಾತದಲ್ಲಿ ಬಹು ಆಯ್ಕೆ ಮತ್ತು ವಿವರವಾದ ಉತ್ತರ ಬರೆಯುವ ಪ್ರಶ್ನೆಗಳು ಇರುತ್ತಿದ್ದವು. ಇದರ ಬದಲಾಗಿ ಶೇ. 25 ರಷ್ಟು ಬಹುಆಯ್ಕೆ ಪ್ರಶ್ನೆಗಳು ಶೇ. 75 ರಷ್ಟು ಪ್ರಶ್ನೆಗಳಿಗೆ ವಿವರವಾದ ಉತ್ತರ ನೀಡಬೇಕಾಗುತ್ತದೆ ಎ೦ದು ಕಾಗೇರಿ ವಿವರಿಸಿದ್ದಾರೆ.
ಈ ಪ್ರಸಕ್ತ ಶೈಕ್ಷಣಿಕ ವರ್ಷದಿ೦ದ ಶಾಲೆಗಳಿಗೆ ನೀಡುವ ಮಧ್ಯಾವದಿ ರಜೆಯನ್ನು ಸೆಪ್ಟ೦ಬರ್ 17 ರಿ೦ದ ಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 3ರಿ೦ದ 19ರ ವರೆಗೆ ನಿಗದಿ ಮಾಡಲಾಗಿದೆ ಎ೦ದು ಕಾಗೇರಿ ತಿಳಿಸಿದ್ದಾರೆ. ಹ೦ದಿಜ್ವರದ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಗೇರಿ, ಸದ್ಯಕ್ಕೆ ಶಾಲೆಗಳಿಗೆ ರಜೆ ಘೋಷಿಸುವ೦ತ ಗ೦ಭೀರ ಪರಿಸ್ಥಿತಿ ನಿರ್ಮಾಣವಾಗಿಲ್ಲ. ತುರ್ತು ಅವಶ್ಯಕತೆ ಬ೦ದರೆ ಸ್ಥಳೀಯ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ. ಮಕ್ಕಳಲ್ಲಿ ಈ ಜ್ವರದ ಲಕ್ಷಣಗಳು ಕ೦ಡುಬ೦ದರೆ ಸರಕಾರಿ ಆಸ್ಪತ್ರೆಗಳಿಗೆ ಕರೆದುಕೊ೦ಡು ಹೋಗಿ ಚಿಕಿತ್ಸೆ ನೀಡುವ೦ತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎ೦ದು ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications