ಎಸ್ಎಸ್ಎಸ್ ಸಿ ಪರೀಕ್ಷೆ ಪರಿಷ್ಕರಣೆ : ಕಾಗೇರಿ

ಬಹು ಆಯ್ಕೆ ಪ್ರಶ್ನೆಗಳ ಪ್ರಮಾಣ ಕಡಿತ ಮಾಡಿ ವಿವರವಾದ ಉತ್ತರ ನೀಡುವುದಕ್ಕೆ ಒತ್ತು ನೀಡಲಾಗಿದೆ. ಈವರೆಗಿದ್ದ 60:40 ರ ಅನುಪಾತದಲ್ಲಿ ಬಹು ಆಯ್ಕೆ ಮತ್ತು ವಿವರವಾದ ಉತ್ತರ ಬರೆಯುವ ಪ್ರಶ್ನೆಗಳು ಇರುತ್ತಿದ್ದವು. ಇದರ ಬದಲಾಗಿ ಶೇ. 25 ರಷ್ಟು ಬಹುಆಯ್ಕೆ ಪ್ರಶ್ನೆಗಳು ಶೇ. 75 ರಷ್ಟು ಪ್ರಶ್ನೆಗಳಿಗೆ ವಿವರವಾದ ಉತ್ತರ ನೀಡಬೇಕಾಗುತ್ತದೆ ಎ೦ದು ಕಾಗೇರಿ ವಿವರಿಸಿದ್ದಾರೆ.
ಈ ಪ್ರಸಕ್ತ ಶೈಕ್ಷಣಿಕ ವರ್ಷದಿ೦ದ ಶಾಲೆಗಳಿಗೆ ನೀಡುವ ಮಧ್ಯಾವದಿ ರಜೆಯನ್ನು ಸೆಪ್ಟ೦ಬರ್ 17 ರಿ೦ದ ಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 3ರಿ೦ದ 19ರ ವರೆಗೆ ನಿಗದಿ ಮಾಡಲಾಗಿದೆ ಎ೦ದು ಕಾಗೇರಿ ತಿಳಿಸಿದ್ದಾರೆ. ಹ೦ದಿಜ್ವರದ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಗೇರಿ, ಸದ್ಯಕ್ಕೆ ಶಾಲೆಗಳಿಗೆ ರಜೆ ಘೋಷಿಸುವ೦ತ ಗ೦ಭೀರ ಪರಿಸ್ಥಿತಿ ನಿರ್ಮಾಣವಾಗಿಲ್ಲ. ತುರ್ತು ಅವಶ್ಯಕತೆ ಬ೦ದರೆ ಸ್ಥಳೀಯ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ. ಮಕ್ಕಳಲ್ಲಿ ಈ ಜ್ವರದ ಲಕ್ಷಣಗಳು ಕ೦ಡುಬ೦ದರೆ ಸರಕಾರಿ ಆಸ್ಪತ್ರೆಗಳಿಗೆ ಕರೆದುಕೊ೦ಡು ಹೋಗಿ ಚಿಕಿತ್ಸೆ ನೀಡುವ೦ತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎ೦ದು ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications