ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿದ್ದರಾಮಯ್ಯಗೆ ಎಚ್1ಎನ್1 ಸೋಂಕು !!
ಆರೋಗ್ಯ ಇಲಾಖೆಯ ಸುಧಾರಣೆಗೆ ಶ್ರೀರಾಮುಲು ಶ್ರಮಿಸುತ್ತಿದ್ದಾರೆ. ಆ೦ಬುಲೆನ್ಸ್ 108 ಸೇವೆಯಂತಹ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಹಂದಿಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ನೀಡಿದ್ದಾರೆ. ಇಷ್ಟೆಲ್ಲಾ ಆದರೂ ಶ್ರೀರಾಮುಲು ಕೆಲಸ ಮಾಡುತ್ತಿಲ್ಲ ಎಂದು ಸಿದ್ದು ಅವರು ದೂರುತ್ತಿರುವುದರ ಹಿಂದೆ ದುರುದ್ದೇಶ ಅಡಗಿದೆ ಎಂದು ರೆಡ್ಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, August 13, 2009, 10:56 [IST]