ನಗರವೀಗ ಸಾಂಕ್ರಾಮಿಕ ರೋಗಗಳ ಆಗರ

ಅ. 12 ರಂದು ನಗರದ ಕೋರಮಂಗಲದ ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿದ್ದ 27 ವರ್ಷದ ಶಿಲ್ಪಾ ಹೆಗಡೆ ಅವರು ಇಂದು ಸಾವನ್ನಪ್ಪಿದ್ದಾರೆ. ಮೃತರು ಎಚ್1 ಎನ್1 ಸೋಂಕಿನಿಂದ ಸತ್ತಿರುವುದನ್ನು ಸೆಂಟ್ ಜಾನ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ದೃಢ ಪಡಿಸಿದ್ದಾರೆ. ನಗರದಲ್ಲಿ ಸೋಂಕು ರೋಗಗಳು ಹಬ್ಬುತ್ತಿದ್ದು, ಅಧಿಕಾರಿಗಳು ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ದಿನ ರಾತ್ರಿ ಡೇಂಘಿ ಜ್ವರದ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದ ಬೆನ್ಸ ನ್ ಟೌನ್ ನ ನಿವಾಸಿ ಸಗಾಯಮ್ಮ( 46) ಸಾವಿಗೆ ಶರಣಾಗಿದ್ದಾರೆ. ಇನ್ನೊಂದೆಡೆ ಚಿಕೂನ್ ಗುನ್ಯಾ ಹಾವಳಿ ಇದ್ದೇ ಇದೆ. ಎಚ್1 ಎನ್ 1 ಸೋಂಕಿತರನ್ನು ಪರೀಕ್ಷಿಸುವ ಕ್ರಮ, ತಪಾಸಣಾ ಕಿಟ್ ಬಳಕೆ ಬಗ್ಗೆ ವೈದ್ಯರಲ್ಲೇ ಗೊಂದಲ, ಅಸಮರ್ಥತೆ ಕಾಣುತ್ತಿದೆ. ಇದರ ಜೊತೆಗೆ ಟಾಮಿಫ್ಲೂ ಮಾತ್ರಗಳ ಪೂರೈಕೆ ಕೊರತೆ ಎದ್ದು ಕಾಣುತ್ತಿದೆ.
(ದಟ್ಸ್ ಕನ್ನಡವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications