315512chinaಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg315512chinaಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ/news/2009/10/13/china-protests-manmohan-singhs-visit-to-arunachal.htmlಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ 39664http://kannada.oneindia.com/img/2009/10/13-manmohan-singh2.jpg315512chinaಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg315512chinaಉಗ್ರರ ನಿಗ್ರಹಕ್ಕೆ ಕಟಿ ಬದ್ಧ : ಕೃಷ್ಣ/news/2009/10/27/india-china-russia-vow-to-battle-terror-together.htmlಬೆಂಗಳೂರು, ಅ. 27 : ಪಾಕಿಸ್ತಾನ-ಅಪಘಾನಸ್ತಾನ ಗಡಿ ಭಾಗದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ನರಮೇಧ ಸೇರಿದಂತೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆ ನಿಗ್ರಹಕ್ಕೆ ಭಾರತ, ಚೀನಾ ಮತ್ತು ರಷ್ಯಾ ದೇಶಗಳು ಒಕ್ಕೂರಲಿನ ಮುದ್ರೆ ಹಾಕಿದವು. ಇಂದು ಬೆಂಗಳೂರಿನ ಲೀಲಾ ಪ್ಯಾಲೇಸ್ ನಲ್ಲಿ ಮೂರು ದೇಶಗಳ ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಭಯೋತ್ಪಾದನೆ ಹತ್ತಿಕ್ಕುವಲ್ಲಿ ಕೈಜೋಡಿಸುವ 39893http://kannada.oneindia.com/img/2009/10/27-krishna-yang-sergei2.jpg315512chinaಹಾಂಕಾಂಗ್ ನಲ್ಲಿ 'ವೀರ' ವನಿತೆ ಮಾಲಾಶ್ರೀ!/movies/heroine/2009/11/17-actress-malashri-in-big-budget-movie-veera.html'ಕನ್ನಡದ ಕಿರಣ್ ಬೇಡಿ' ಮಾಲಾಶ್ರೀ ಇದೀಗ ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದಾರೆ. ಇದೀಗ ಅವರು 'ವೀರ' ವನಿತೆಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಚಿತ್ರದ ಹೆಸರು 'ವೀರ' ಅಂತ. ನಿರ್ಮಾಪಕ ರಾಮು ಎಂಬುದೇ ನಿಮ್ಮ ಊಹೆಯಾಗಿದ್ದರೆ ಶೇಕಡ ನೂರರಷ್ಟು ಸರಿ!'ವೀರ' ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಹಾಂಕಾಂಗ್ ಮತ್ತ್ತು ಚೀನಾದಲ್ಲೇ ನಡೆಯಲಿದೆಯಂತೆ. ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರು, ಕಾರವಾರ 40268http://kannada.oneindia.com/img/2009/11/17-malashri3.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಮೌಲಾನಾ ಮಸೂದ್ ಅಜರ್ ಉಗ್ರನಲ್ಲ: ಚೀನಾ | UNSecurity Council | China| terror Masood Azhar| India| Jaish-e-Mohammad |Pakistan| ಮೌಲಾನಾ ಮಸೂದ್ ಅಜರ್ ಉಗ್ರನಲ್ಲ: ಚೀನಾ - Kannada Oneindia

ಮೌಲಾನಾ ಮಸೂದ್ ಅಜರ್ ಉಗ್ರನಲ್ಲ: ಚೀನಾ

ನವದೆಹಲಿ, ಆ.16: ಪಾಕಿಸ್ತಾನ ಮೂಲದ ಜೈಷೆ ಮೊಹಮದ್ ಸಂಘಟನೆಯ ನಾಯಕ ಮಸೂದ್ ಅಜರ್‌ನನ್ನು ಉಗ್ರಗಾಮಿ ಎಂದು ಒಪ್ಪಿಕೊಳ್ಳಬೇಕೆಂಬ ಭಾರತದ ಮನವಿಯನ್ನು ತಿರಸ್ಕರಿಸಿರುವ ಚೀನಾ, ಪಾಕಿಸ್ತಾನದ ಮೇಲಿನ ತನ್ನ ಒಲವನ್ನು ಬಹಿರಂಗವಾಗಿಯೇ ತೋರಿಸಿದೆ.

ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿ, ಉಗ್ರಗಾಮಿ ಎಂದು ಪರಿಗಣಿಸಿ ಬಹಿಷ್ಕಾರ ಹೇರಬೇಕೆಂಬುದು ಭಾರತದ ನಿಲುವಾ
ಗಿತ್ತು. ಇದರಿಂದ ಆತನನ್ನು ತನ್ನ ವಶಕ್ಕೆ ತೆಗೆದುಕೊಳ್ಳುವುದು ಭಾರತಕ್ಕೆ ಸುಲಭವಾಗುತ್ತಿತ್ತು. ಅಜರ್ ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗವಹಿಸಿದ್ದಾನೆ ಎಂಬುದರ ಬಗ್ಗೆ ಸಮರ್ಪಕ ಮಾಹಿತಿಗಳಿಲ್ಲ ಎಂದಿದ್ದ ಭದ್ರತಾ ಮಂಡಳಿಯ ಪ್ರಮುಖ ರಾಷ್ಟ್ರಗಳಾದ ಬ್ರಿಟನ್ ಹಾಗೂ ಚೀನಾಗಳು ನಿಷೇಧಕ್ಕೆ ತಗಾದೆ ತೆಗೆದವು. ಕ್ರಮೇಣ ಬ್ರಿಟನ್‌ನ ಮನವೊಲಿಸಲು ಭಾರತ ಸಫಲವಾಯಿತು.

ತನ್ನ ನಿರ್ಣಯ ವನ್ನು ಕಾಯ್ದಿಟ್ಟಿದ್ದ ಚೀನಾ, ಕಂದಹಾರ್ ವಿಮಾನ ಅಪಹರಣದಲ್ಲಿ ಒತ್ತೆಯಾಳುಗಳ ಬದಲಿಗೆ ಬಿಡುಗಡೆಯಾದ ಮಸೂದ್ ಅಜರ್‌ನನ್ನು ಉಗ್ರಗಾಮಿ ಎಂದು ಒಪ್ಪಿಕೊಳ್ಳಲು ನಿರಾಕರಿಸಿದೆ. ಅಜರ್‌ನನ್ನು ಉಗ್ರನೆಂದು ಸಾರಲು ಕೆಲ ತಾಂತ್ರಿಕ' ಕಾರಣಗಳು ಅಡ್ಡ ಬರುತ್ತವೆ. ಹೀಗಾಗಿ ರಾಜಕೀಯವಾಗಿ ಭಾರತ ಎಷ್ಟೇ ಮಾಹಿತಿಗಳನ್ನು ಒದಗಿಸಿ ದರೂ ನಮ್ಮ ಮನವೊಲಿಕೆ ಸಾಧ್ಯವಾಗದು' ಎಂದು ಚೀನಾ ಒಗಟಾಗಿ ಮಾತನಾಡಿದೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆ ಗಾರ ಎಮ್. ಕೆ. ನಾರಾಯಣನ್ ಹಾಗೂ ಚೀನಾದ ಸ್ಟೇಟ್ ಕೌನ್ಸಿಲರ್ ಡೈ ಬಿಂಗೊ ನಡುವೆ ಈ ನಿಟ್ಟಿನಲ್ಲಿ ಮಾತುಕತೆ ನಡೆದಿತ್ತು.

ಕ್ಸಿನ್ಜಿಯಾಂಗ್‌ನಲ್ಲಿ ನಡೆದ ದಂಗೆಯ ಬಳಿಕ ಚೀನಾಕ್ಕೆ ಇಸ್ಲಾಮಿಕ್ ಉಗ್ರವಾದದ ಬಿಸಿ ಮುಟ್ಟಿರುವುದು ಅದರ ನಿಲುವಿನ ಮೇಲೆ ಪರಿಣಾಮ ಬೀರಬಹುದು ಎಂಬ ನಿರೀಕ್ಷೆ ಕಮರಿದೆ. ಮಸೂದ್ ಅಜರ್‌ಗೆ ಆಶ್ರಯ ನೀಡಿರುವ ಪಾಕಿಸ್ತಾನದ ಹಿತಾ ಸಕ್ತಿ ಕಾಯುವಲ್ಲಿ ಚೀನಾ ಹೆಜ್ಜೆ ಇಟ್ಟಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+