ವಿಕಲಚೇತನ ದಿನೇಶನ ಕುಮಾರ'ಸ್ವಾಮಿ'ನಿಷ್ಠೆ

ಈತ ಯಾವುದೇ ರಾಜಕೀಯ ಅಭಿಲಾಶೆ ಇಟ್ಟುಕೊಂಡಿಲ್ಲ. ಜೆಡಿಎಸ್ನ ಅಪ್ಪಟ ಅಭಿಮಾನಿಯಾಗಿರುವ ದಿನೇಶ್ ಪ್ರಚಾರಕ್ಕೆ ಬರುವುದು ಚುನಾವಣೆ ಬಂದಾಗ ಮಾತ್ರ. ಈ ಹಿಂದೆಯೂ ಕುಮಾರಸ್ವಾಮಿ ಪರ ದಿನೇಶ್ ಪ್ರಚಾರ ಕೈಗೊಂಡಿದ್ದಾನೆ. ಮೂಲತಃ ಮಂಡ್ಯಜಿಲ್ಲೆಯ ಬೂಕನಕೆರೆಯ ದಿನೇಶ್ ಗೆ ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ಸರ್ಕಾರದಿಂದ 20 ಸಾವಿರ ಸಹಾಯಧನ, ಬೈಸಿಕಲ್ ಮತ್ತು ಮಾರ್ಸ್ ಆಡಿಯೋದಲ್ಲಿ ಉದ್ಯೋಗಾವಕಾಶವನ್ನ ಕಲ್ಪಿಸಲಾಗಿತ್ತು.
ಬಾಲ್ಯದಲ್ಲೇ ಪೋಲಿಯೋ ಪೀಡಿತನಾಗಿ ಅಂಗವಿಕಲನಾದ ಈ ದಿನೇಶ್ ತಂದೆ ತಾಯಿಯೊಂದಿಗೆ ಗ್ರಾಮದಲ್ಲೇ ಜೀವನ ನಿರ್ವಹಣೆ ಮಾಡುತ್ತಿದ್ದಾನೆ. ಚುನಾವಣೆ ಸಮಯದಲ್ಲಿ ಮಾತ್ರ ಪ್ರಚಾರಕ್ಕೆ ಆಗಮಿಸುವ ಈ ದಿನೇಶ್, ಕುಮಾರಸ್ವಾಮಿಯವರಿಗೇ ತನ್ನ ನಿಷ್ಠೆ ಎಂದು ಯಾವ ಮುಲಾಜೂ ಇಲ್ಲದೆ ಹೇಳುತ್ತಾನೆ.
ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವ ದಿನೇಶ್, ಕುಮಾರಸ್ವಾಮಿಯವರ ಸಾಧನೆಗಳನ್ನ ಪ್ರಚಾರ ಮಾಡುತ್ತಾ ಜೆಡಿಎಸ್ ವಲಯದಲ್ಲಿ ಚಿರಪರಿಚಿತನಾಗಿದ್ದಾನೆ. ಕುಮಾರಸ್ವಾಮಿಯವರು ಕೂಡ ದಿನೇಶನ ಶ್ರಮವನ್ನ ಮೆಚ್ಚಿ ಬೆನ್ನುತಟ್ಟಿದ್ದಾರೆ.
More From
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications