ವಿಕಲಚೇತನ ದಿನೇಶನ ಕುಮಾರ'ಸ್ವಾಮಿ'ನಿಷ್ಠೆ

ಈತ ಯಾವುದೇ ರಾಜಕೀಯ ಅಭಿಲಾಶೆ ಇಟ್ಟುಕೊಂಡಿಲ್ಲ. ಜೆಡಿಎಸ್ನ ಅಪ್ಪಟ ಅಭಿಮಾನಿಯಾಗಿರುವ ದಿನೇಶ್ ಪ್ರಚಾರಕ್ಕೆ ಬರುವುದು ಚುನಾವಣೆ ಬಂದಾಗ ಮಾತ್ರ. ಈ ಹಿಂದೆಯೂ ಕುಮಾರಸ್ವಾಮಿ ಪರ ದಿನೇಶ್ ಪ್ರಚಾರ ಕೈಗೊಂಡಿದ್ದಾನೆ. ಮೂಲತಃ ಮಂಡ್ಯಜಿಲ್ಲೆಯ ಬೂಕನಕೆರೆಯ ದಿನೇಶ್ ಗೆ ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ಸರ್ಕಾರದಿಂದ 20 ಸಾವಿರ ಸಹಾಯಧನ, ಬೈಸಿಕಲ್ ಮತ್ತು ಮಾರ್ಸ್ ಆಡಿಯೋದಲ್ಲಿ ಉದ್ಯೋಗಾವಕಾಶವನ್ನ ಕಲ್ಪಿಸಲಾಗಿತ್ತು.
ಬಾಲ್ಯದಲ್ಲೇ ಪೋಲಿಯೋ ಪೀಡಿತನಾಗಿ ಅಂಗವಿಕಲನಾದ ಈ ದಿನೇಶ್ ತಂದೆ ತಾಯಿಯೊಂದಿಗೆ ಗ್ರಾಮದಲ್ಲೇ ಜೀವನ ನಿರ್ವಹಣೆ ಮಾಡುತ್ತಿದ್ದಾನೆ. ಚುನಾವಣೆ ಸಮಯದಲ್ಲಿ ಮಾತ್ರ ಪ್ರಚಾರಕ್ಕೆ ಆಗಮಿಸುವ ಈ ದಿನೇಶ್, ಕುಮಾರಸ್ವಾಮಿಯವರಿಗೇ ತನ್ನ ನಿಷ್ಠೆ ಎಂದು ಯಾವ ಮುಲಾಜೂ ಇಲ್ಲದೆ ಹೇಳುತ್ತಾನೆ.
ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವ ದಿನೇಶ್, ಕುಮಾರಸ್ವಾಮಿಯವರ ಸಾಧನೆಗಳನ್ನ ಪ್ರಚಾರ ಮಾಡುತ್ತಾ ಜೆಡಿಎಸ್ ವಲಯದಲ್ಲಿ ಚಿರಪರಿಚಿತನಾಗಿದ್ದಾನೆ. ಕುಮಾರಸ್ವಾಮಿಯವರು ಕೂಡ ದಿನೇಶನ ಶ್ರಮವನ್ನ ಮೆಚ್ಚಿ ಬೆನ್ನುತಟ್ಟಿದ್ದಾರೆ.
More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications